ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಔರಾದ್ನಲ್ಲಿ ₹12 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ
ಔರಾದ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹12 ಕೋಟಿಯ ಕಾಮಗಾರಿಗಳಿಗೆ ಶಾಸಕ ಪ್ರಭು ಚವ್ಹಾಣ ಗ್ರಾಮ ಸಂಚಾರ ವೇಳೆ ಚಾಲನೆ ನೀಡಿದರು.
ವಚನಕಾರರು ನಡೆಸಿದ ಚರ್ಚೆ, ಚಿಂತನೆಗಳು ಜ್ಞಾನದ ಪರಂಪರೆ
ಪಟ್ನಾ ವಿವಿಯ ನಿವೃತ್ತ ಪ್ರಾಧ್ಯಾಪಕ ಪ್ರೊ.ಅರುಣ ಕಮಲ್ ಅವರು ಸಾಹಿತ್ಯ ಮತ್ತು ಸಮಕಾಲೀನ ಸಂದರ್ಭಗಳು ಕುರಿತಾದ ಬಗ್ಗೆ ಬಸವಕಲ್ಯಾಣದ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.
ಬಸವಣ್ಣ ವಿಶ್ವವನ್ನೆ ಬೆಳಗಿದ ತತ್ವಕಾರ: ವಿರೂಪಾಕ್ಷ ಸ್ವಾಮೀಜಿ
ಬಸವಕಲ್ಯಾಣದಲ್ಲಿ 20 ದಿನಗಳ ಬಸವ ಪುರಾಣ ಪ್ರವಚನದ ಉದ್ಘಾಟನೆ ಸಮಾರಂಭ ಜರುಗಿತು.
ಕ್ಷೇತ್ರದ ಅಭಿವೃದ್ಧಿಯೇ ಮೊದಲ ಗುರಿ: ಶಾಸಕ ಡಾ. ಬೆಲ್ದಾಳೆ
ಬೀದರ್ ದಕ್ಷಿಣ ಕ್ಷೇತ್ರದ ನಿರ್ಣಾ ಗ್ರಾಮದಲ್ಲಿ ನಿರ್ಣಾ ಗ್ರಾಮದ ರಸ್ತೆಯಿಂದ ಬುತ್ತಿ ಬಸವೇಶ್ವರ ದೇವಸ್ಥಾನದ ವರೆಗೆ ರಸ್ತೆ ಕಾಮಗಾರಿಗೆ ಶಾಸಕ ಡಾ. ಬೆಲ್ದಾಳೆ ಚಾಲನೆ ನೀಡಿದರು.
ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಹಬ್ಬದಂತೆ ಸಂಭ್ರಮಿಸಿ: ಸಹದೇವ
ಭಾಲ್ಕಿ ತಾಲೂಕಿನ ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ 40ನೇ ವರ್ಷದ ಮಾಣಿಕ್ಯ ಮಹೋತ್ಸವ ಕಾರ್ಯಕ್ರಮವನ್ನು ಇಸಿಓ ಸಹದೇವ.ಜಿ ಉದ್ಘಾಟಿಸಿದರು.
ಒಂದು ಸಮುದಾಯ ಗುರಿಯಾಗಿಸಿ ಕಾಯ್ದೆ ರಚನೆ, ಏಕತೆಗೆ ಧಕ್ಕೆ: ಈಶ್ವರ ಖಂಡ್ರೆ
ಬಸವಕಲ್ಯಾಣದ ಬಟಗೇರಾ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮ. ಡಾ. ಅಂಬೇಡ್ಕರ್ ಅವರು ನೀಡಿದ ಸಂವಿಧಾನಕ್ಕೆ ಕೋಮುವಾದಿಗಳಿಂದ ಧಕ್ಕೆಯಾಗುತ್ತಿದೆ ಎಂದು ಸಚಿವ ಈಶ್ವರ ಖಂಡ್ರೆ ಬಿಜೆಪಿ ಶಾಸಕರ ಸಮ್ಮುಖದಲ್ಲೇ ಪರೋಕ್ಷವಾಗಿ ಕೇಂದ್ರವನ್ನು ಜರಿದಿದ್ದಾರೆ.
ವೀರಲೋಕ ಬುಕ್ಸ್: ಓದುಗರಿಗೆ ಪುಸ್ತಕಗಳನ್ನು ಹತ್ತಿರಗೊಳಿಸುವ ವಿನೂತನ ಚಿಂತನೆ
ಬೆಂಗಳೂರಿನಂತೆ ಬೀದರ್ನಲ್ಲಿಯೂ ಸ್ವಯಂಕೃಷಿ ಯೋಜನೆ ಪ್ರಾರಂಭ, ಮಕ್ಕಳೂ ಪುಸ್ತಕ ಓದುವ ಹವ್ಯಾಸ ಅಳವಡಿಸಿಕೊಳ್ಳುವದಕ್ಕೆ ಸಹಕಾರಿ, ಪ್ರತಿ ಭಾನುವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಪುಸ್ತಕ ಸ್ಟ್ಯಾಂಡ್ ಅಳವಡಿಕೆ
₹11 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಚವ್ಹಾಣ್ ಚಾಲನೆ
ಗುತ್ತಿಗೆದಾರರಿಗೆ ಸಲಹೆ ಸೂಚನೆ ನೀಡಿ ಕೆಲಸ ಸರಿಯಾಗಿ ಮಾಡಿಸಿ ಎಂದು ಅಧಿಕಾರಿಗಳಿಗೆ ಶಾಸಕ ಪ್ರಭು ಚವ್ಹಾಣ್ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಎಂಜಿನಿಯರ್ಗಳಿಗೆ ಸೂಚನೆ ನೀಡಿದರು.
ಸುಭಾಷ್ ಚಂದ್ರ ಬೋಸ್ ಶಾಲೆ ಮಕ್ಕಳು ಜಿಲ್ಲೆಗೆ ಮಾದರಿ: ಗುರುಬಸವಪಟ್ಟದ್ದೇವರು
ಔರಾದ್ನ ಸಂತಪೂರದಲ್ಲಿರುವ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆಯಲ್ಲಿ ಸ್ನೇಹ ಸಮ್ಮೇಳನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರಿಗೆ ಸಾರೋಟದಲ್ಲಿ ಅದ್ಧೂರಿ ಮೆರವಣಿಗೆ ಮಾಡಲಾಯಿತು.
ಮಕ್ಕಳಲ್ಲಿನ ಪೌಷ್ಟಿಕಾಂಶ ಹೆಚ್ಚಿಸಲು ಆದ್ಯತೆ ನೀಡಿ: ತಾಪಂ ಇಒ
ಭಾತಂಬ್ರಾ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಸಾಯಿಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಸಮಾರಂಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಪಾಟೀಲ ಮಾತನಾಡಿದರು.
< previous
1
...
113
114
115
116
117
118
119
120
121
...
153
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ