• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ದೇಶದ ಬಲಿಷ್ಠ ಯುವಪಡೆ ವಿಶ್ವಕ್ಕೆ ಮಾದರಿ: ಸಚಿವ ಭಗವಂತ ಖೂಬಾ
ಬೀದರ್‌ನ ಹೊರವಲಯದಲ್ಲಿರುವ ಗ್ಲೋಬಲ್ ಸೈನಿಕ ಅಕಾಡೆಮಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ 20 ಲಕ್ಷ ರು. ವೆಚ್ಚದಲ್ಲಿ ಓಪನ್ ಜಿಮ್ ಕಾಮಗಾರಿಯ ಶಂಕು ಸ್ಥಾಪನೆ ನೆರವೇರಿಸಿದರು.
ಕ್ಷೇತ್ರ ನೀರಿನ ಪರೀಕ್ಷಾ ಕಿಟ್‌ ಪ್ರಯೋಜನೆ ಪಡೆಯಿರಿ: ತಾಪಂ ಇಒ
ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ನೀರಿನ ಗುಣಮಟ್ಟ ಪರೀಕ್ಷೆ ನಡೆಸುವಂತೆ ತಾಲೂಕು ಪಂಚಾಯಿತಿ ಅಧಿಕಾರಿ ಗೋವಿಂದ ಸೂಚನೆ ನೀಡಿದರು.
ನಿರ್ಮಿತಿ ಕೇಂದ್ರಕ್ಕೆ ಮಾತ್ರ ಕಾಮಗಾರಿ: ಕರವೇ ಪ್ರತಿಭಟನೆ
ಕೆಕೆಆರ್‌ಡಿಬಿ ಕಾಮಗಾರಿಯಲ್ಲಿ ಅಕ್ರಮದ ಆರೋಪ, ಇತರ ತಾಂತ್ರಿಕ ಇಲಾಖೆಗೂ ಕಾಮಗಾರಿ ವಿಂಗಡಿಸಿ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.
ಕಷ್ಟದಲ್ಲಿದ್ದವರ ಕೈ ಹಿಡಿದರೆ ಪೂಜೆ, ಧ್ಯಾನಕ್ಕೆ ಸಮ: ಡಾ.ಬಸವಲಿಂಗ ಪಟ್ಟದ್ದೇವರು
ಬೀದರ್‌ನಲ್ಲಿ ಡಾ. ಚನ್ನಬಸವ ಪಟ್ಟದ್ದೇವರ ಸೌಹಾರ್ದ ಪತ್ತಿನ ಶಾಖೆ ಉದ್ಘಾಟನೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.
ಬಸವಲಿಂಗ ಪಟ್ಟದ್ದೇವರ ಸೇವೆ ಪ್ರಶಂಸನೀಯ: ಡಾ.ಚನ್ನವೀರ ಶ್ರೀ
ಹಾರಕೂಡ ಸಂಸ್ಥಾನದಿಂದ ಡಾ.ಬಸವಲಿಂಗ ಪಟ್ಟದ್ದೇವರಿಗೆ ಬಸವಭಾನು ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿದ್ಯಾರ್ಥಿಗಳು ಅಧ್ಯಯನಕ್ಕೆ ಲ್ಯಾಪ್‌ಟಾಪ್‌ ಬಳಸಿ: ಶಾಸಕ ಸಿದ್ದು ಸಲಹೆ
ಹುಮನಾಬಾದ್‌ನಲ್ಲಿ ಕಾರ್ಮಿಕ ಇಲಾಖೆ ವತಿಯಿಂದ 40 ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಯನ್ನು ಶಾಸಕರು ಮಾಡಿದರು.
ಫೆ.3ರಂದು ಕನ್ನಡ ಭವನ ಉದ್ಘಾಟನೆ: ಸುರೇಶ ಚನ್ನಶೆಟ್ಟಿ
ಸಚಿವ ಈಶ್ವರ ಖಂಡ್ರೆಯವರಿಂದ ಚಾಲನೆ, ಶಾಸಕರಾದ ಪ್ರಭು ಚವ್ಹಾಣ, ಶರಣು ಸಲಗರ, ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ, ರಘುನಾಥರಾವ ಮಲ್ಕಾಪುರೆ, ಅರವಿಂದ ಅರಳಿ, ಡಾ.ಚಂದ್ರಶೇಖರ ಪಾಟೀಲ, ಶಶೀಲ ನಮೋಶಿ ಇತರರು ಭಾಗಿಯಾಗಲಿದ್ದಾರೆ.
17 ಪ್ರಕರಣಗಳಲ್ಲಿ 18 ಆರೋಪಿಗಳ ಬಂಧನ: ಎಸ್ಪಿ ಚನ್ನಬಸವಣ್ಣ
₹24.26 ಲಕ್ಷ ಮೌಲ್ಯದ ಸಾಮಗ್ರಿ ವಶ. ಬೀದರ್‌ ಜಿಲ್ಲೆಯಲ್ಲಿ ಅಕ್ರಮ ಅಕ್ಕಿ ಸಾಗಾಣಿಕೆಯ 86 ಪ್ರಕರಣ ಪತ್ತೆ । 42 ಜನರ ವಿರುದ್ಧ ರೌಡಿಶೀಟ್‌ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್‌ ಪೆರೇಡ್‌ ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌ ಮಾಹಿತಿ ನೀಡಿದರು.
ಭಜನೆಯಿಂದ ಭಗವಂತನ ಸಾಕ್ಷಾತ್ಕಾರ: ಪ್ರೋಮೊದಿನಿ ಕುಲಕರ್ಣಿ
ಬೀದರ್‌ನಲ್ಲಿ ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತು ಬೀದರ್ ವತಿಯಿಂದ ನಡೆದ ಮನೆ ಮನೆಗೆ ದಾಸ ಜ್ಯೋತಿ ಕಾರ್ಯಕ್ರಮ ಉದ್ಘಾಟಿಸಿ ಮಧ್ವ ಭಜನಾ ಮಂಡಳಿಯ ಅಧ್ಯಕ್ಷೆ ಪ್ರೋಮೊದಿನಿ ಕುಲಕರ್ಣಿ ಮಾತನಾಡಿದರು.
ಬೀದರ್‌ ಜಿಲ್ಲೆಯಲ್ಲಿ ಫೆ.5ರಿಂದ ಕಾಗದ ರಹಿತ ದಂಡ ವಸೂಲಿ: ಎಸ್ಪಿ ಚನ್ನಬಸವಣ್ಣ
ಸಂಚಾರಿ ಪೊಲೀಸರ ನಗದು ದಂಡ ವಸೂಲಿಗೆ ಕತ್ತರಿ. ಕೈಯಿಂದ ಬರೆದು ಕೊಡುವ ರಶೀದಿಯನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್‌ ತಿಳಿಸಿದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 142
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved