• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಟ, ಓದಿನ ಜತೆಜತೆ ಮಕ್ಕಳಿಗೆ ಕೌಶಲ್ಯ ತರಬೇತಿ
ಅರಿವು ಕೇಂದ್ರದಲ್ಲಿರುವ ಗ್ರಂಥಾಲಯದಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಬಗೆ ಬಗೆಯ ಪುಸ್ತಕಗಳು ಓದುಗರಿಗೆ ಕೈಬೀಸಿ ಕರಿಯುತ್ತಿವೆ.
ಆರೋಗ್ಯ ಸಿಬ್ಬಂದಿ ಮನೆಗೆ ಭೇಟಿ ನೀಡಿದಾಗ ಸಹಕರಿಸಿ
ಬೀದರ್ : ಆರೋಗ್ಯ ಸಿಬ್ಬಂದಿಗಳು ತಮ್ಮ ಮನೆಗಳಿಗೆ ಭೆಟ್ಟಿ ನೀಡುವ ಸಿಬ್ಬಂದಿಗಳಿಗೆ ಸಹಕಾರ ನೀಡಿ ಅವರ ಸೂಚನೆ ಅನುಸಾರ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ನಿಯಂತ್ರಣಕ್ಕಾಗಿ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಶಂಕ್ರಪ್ಪ ಬೊಮ್ಮಾ ತಿಳಿಸಿದರು.
ಮೇ 18, 19ರಂದು ಬೀದರ್‌ಗೆ ವಾಗ್ಮಿ ಅಮೋಘ ಲೀ
ಬೀದರ್‌: ಇದೇ ತಿಂಗಳ18 ಹಾಗೂ 19ರಂದು ಎರಡು ದಿನಗಳ ಕಾಲ ವಿಶ್ವ ವಿಖ್ಯಾತ ವಾಗ್ಮಿಗಳಾದ ಅಮೋಘ ಲೀ ಅವರು ನಗರದ ಹೊರವಲಯದಲ್ಲಿರುವ ಜಗನ್ನಾಥ ಮಂದಿರದಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನೀಡಲಿದ್ದಾರೆ ಎಂದು ವಿಶ್ವ ಹಿಂದು ಪರಿಷತ್ ಕರ್ನಾಟಕ ಉತ್ತರ ಪ್ರಾಂತದ ಕಾರ್ಯಕಾರಿಣಿ ಸದಸ್ಯರಾದ ರಾಮಕೃಷ್ಣನ್ ಸಾಳೆ ತಿಳಿಸಿದರು.
ಜನಗಣತಿದಾರರಿಗೆ ಸುಳ್ಳು ಮಾಹಿತಿ ತಡೆಗೆ ಆಗ್ರಹ
ಬೀದರ್‌: ಜನಗಣತಿದಾರರಿಗೆ ಕಾನೂನಿನ ಕಣ್ಣಿಗೆ ಮಣ್ಣೆರಚಿ ರಾಜಾರೋಷವಾಗಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬರುವ ಕ್ರಮ ಸಂಖ್ಯೆ: 19ರ ಬೇಡಜಂಗಮ, ಕ್ರಮ ಸಂಖ್ಯೆ: 23ರ ಭೋವಿ ಮತ್ತು ಕ್ರಮ ಸಂಖ್ಯೆ: 68ರಲ್ಲಿ ಮಾಲಜಂಗಮ ಇವುಗಳ ಪದವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದ್ದು, ಅದನ್ನು ತಡೆಯಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸುಳ್ಳು ಜಾತಿ ಪ್ರಮಾಣ ಪತ್ರಗಳ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.
ಮಕ್ಕಳಿಗೆ ಶರಣ ಸಂಸ್ಕೃತಿಯ ಅರಿವು ಮೂಡಿಸಿ: ಡಾ. ಬಸವಲಿಂಗ ಪಟ್ಟದ್ದೇವರು
ಪ್ರಸ್ತುತ ಸಮಾಜದ ಮಕ್ಕಳಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿದ್ದು ಅವುಗಳನ್ನು ಹೆಚ್ಚಿಸುವಲ್ಲಿ ಇಂತಹ ಸಂಸ್ಕಾರ ಶಿಬಿರಗಳು ಬಹು ಮುಖ್ಯ ಪಾತ್ರವನ್ನು ವಹಿಸುತ್ತವೆ.
ನಾರಂಜಾ ಅಕ್ರಮ: ಶೀಘ್ರ ಸಿಒಡಿ ಹೆಗಲಿಗೆ ತನಿಖೆ ಸಾಧ್ಯತೆ
ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಹಣಕಾಸು ದುರುಪಯೋಗ ವಿಷಯ ಕೆಲ ವರ್ಷಗಳಿಂದ ಚರ್ಚೆಯಲ್ಲಿದೆ.
ಈಶ್ವರ ಖಂಡ್ರೆ ಅವರ ಹೆಸರಿಗೆ ಮಸಿ ಬಳಿಯುವ ಹುನ್ನಾರ
ಈಶ್ವರ ಖಂಡ್ರೆಯವರು ಈ ಭಾಗದ ಒಬ್ಬ ಪ್ರಶ್ನಾತೀತ ನಾಯಕರು. ಲಿಂಗಾಯತ ಸಮಾಜದ ಅಗ್ರಗಣ್ಯ ನಾಯಕರಲ್ಲಿ ಯಡಿಯೂರಪ್ಪ ಅವರ ನಂತರ ಈಶ್ವರ ಖಂಡ್ರೆಯವರನ್ನು ಕಾಣಬಹುದಾಗಿದೆ.
ಹೆಮರೆಡ್ಡಿ ಮಲ್ಲಮ್ಮ ಆದರ್ಶ ಶರಣೆ: ಡಾ. ಸಂದೀಪ ಮಾಳಕೆ
ಹೇಮರೆಡ್ಡಿ ಮಲ್ಲಮ್ಮ ಸಾಮಾನ್ಯ ವರ್ಗದ ಕುಟುಂಬದಲ್ಲಿ ಜನಿಸಿದರು. ಬಾಲ್ಯದಿಂದಲೂ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯನ್ನು ಆರಾಧಿಸುತಿದ್ದರು
ಸರ್ಕಾರದೊಂದಿಗೆ ಸಹಭಾಗಿಯಾಗಿ ಕಾಮಗಾರಿ ಮಾಡಿಕೊಳ್ಳಿ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸುಮಾರು 15 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಾಸಕ ಶರಣು ಸಲಗರ ಶುಕ್ರವಾರ ಚಾಲನೆ ನೀಡಿದರು.
ಕುಡಿಯುವ ನೀರಿಗಾಗಿ ಹೈಕೋರ್ಟ್‌ ಮೊರೆ
ತಾಲೂಕಿನ ಸಾವರಗಾಂವ ಗ್ರಾಮಸ್ಥರಿಗೆ ಸಮರ್ಪಕವಾಗಿ ಕುಡಿಯಲು ನೀರು ಪೂರೈಸಲು ಸರ್ಕಾರಕ್ಕೆ ನಿರ್ದೇಶನ ಕೋರಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಇತ್ತೀಚೆಗೆ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved