• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಔರಾದ್‌ನ ಗುರುನಾನಕ್‌ ಶಾಲೆ ಅನುಮತಿ ಪಡೆವಲ್ಲಿ ಸಫಲ
ಪೂರ್ವ ಪ್ರಾಥಮಿಕ ಶಾಲೆಗೆ ಅನುಮತಿ ಪಡೆದು 6 ನೇ ತರಗತಿ ವರೆಗೆ ವಿಧ್ಯಾರ್ಥಿಗಳಿಗೆ ಅನಧಿಕೃತವಾಗಿ ಪಾಠ ಮಾಡ್ತಿದ್ದ ಗುರುನಾನಕ ಪಬ್ಲಿಕ್‌ ಶಾಲೆಯು ಕೊನೆಗೂ ಅನುಮತಿ ಪಡೆಯುವಲ್ಲಿ ಸಫಲರಾಗಿದ್ದು, ಶಿಕ್ಷಣ ಇಲಾಖೆಯು ಇದನ್ನು ಅಧಿಕೃತ ಶಾಲೆಯಾಗಿಸಿ ಆದೇಶ ನೀಡುವ ಮೂಲಕ ಪೋಷಕರಲ್ಲಿ ಉಂಟಾಗಿದ್ದ ಆತಂಕ ದೂರ ಮಾಡಿದ್ದಾರೆ.
ಭಕ್ತಸಮೂಹದ ಪ್ರೀತಿಯೇ ಮಠ ಎತ್ತರಕ್ಕೆ ಬೆಳೆಯಲು ಕಾರಣ: ಪಟ್ಟದ್ದೇವರು
ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ 75ನೇ ವರ್ಷದ ಅಮೃತ ಮಹೋತ್ಸವವು ಬಸವ ಯುಗದ ಅಮೃತ ಮಹೋತ್ಸವವಾಗಲಿದೆ ಎಂದು ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.
ಕಮಲನಗರದಲ್ಲಿ ಮಹಾಜನ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರಚಿಕಿತ್ಸಾ ಶಿಬಿರ ಆಯೋಜನೆ
ಪಟ್ಟಣದ ಮಹಾಜನ ಆಸ್ಪತ್ರೆಯಲ್ಲಿ ಟ್ರೀಟ್ಮೆಂಟ್ ರೇಂಜ್ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಯಿತು.
ಮಹಾ ‌ಸಿಎಂರ ಭೇಟಿಯಾದ ಬೀದರ್‌ ಬಿಜೆಪಿ ನಿಯೋಗ
ಕರ್ನಾಟಕ, ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ವಿಶೇಷ ಆರ್ಥಿಕ ವಲಯ ಸ್ಥಾಪಿಸಿ ರಾಜ್ಯದ ಗಡಿಯಲ್ಲಿರುವ ದುಡಿಯುವ ಕೈಗಳಿಗೆ ಕೆಲಸ ಒದಗಿಸುವಂತೆ ಹಾಗೂ ಮಹಾತ್ಮ ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣಕ್ಕೆ ಹೊಸದಾಗಿ ಬಸವೇಶ್ವರ ರೈಲು ಮಾರ್ಗ ನಿರ್ಮಿಸುವಲ್ಲಿ ಮಹಾರಾಷ್ಟ್ರ ಸರ್ಕಾರದ ಪಾತ್ರ ಅತ್ಯಮೂಲ್ಯವಾಗಿದ್ದು, ಅದಕ್ಕಾಗಿ ಸಹಕರಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರಿಗೆ ಜಿಲ್ಲಾ ಬಿಜೆಪಿ ನಿಯೋಗ ಮನವಿ ಮಾಡಿದೆ.
ಸಿರಿಧಾನ್ಯ ಸೇವನೆಯಿಂದ ಆಯಸ್ಸು 10 ವರ್ಷ ಜಾಸ್ತಿ: ಡಾ. ಶಿವಪ್ರಕಾಶ್‌
ಬೆಲ್ಲ, ಗಾಣದ ಎಣ್ಣೆ ಹಾಗೂ ಸಿರಿ ಧಾನ್ಯಗಳ ಸೇವನೆಯಿಂದ ಮನುಷ್ಯನ ಆಯಸ್ಸು 10 ವರ್ಷ ಹೆಚ್ಚಳವಾಗುತ್ತದೆ ಎಂದು ಕೆಪೆಕ್‌ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಪ್ರಕಾಶ ಹೇಳಿದರು.
ಜುಲೈ 18ರಿಂದ 3 ದಿನ ಬಿಲ್ಡ್ ಟೆಕ್ ವಸ್ತು ಪ್ರದರ್ಶನ
ಬಿಲ್ಡ್‌ಟೆಕ್‌ 2025 ಕ್ರೆಡೈ ಬೀದರ್‌, ಇಂಡಿಯನ್ ಇನ್ಸಿಟ್ಯೂಟ್ ಆಫ್ ಕಾಂಕ್ರೀಟ್ ಮತ್ತು ಯುಎಸ್ ಕಮ್ಯೂನಿಕೇಶನ್ ಸಹಯೋಗದೊಂದಿಗೆ ಬೀದರ್‌ ನಗರದ ಝೀರಾ ಕಲ್ಯಾಣ ಮಂಟಪದಲ್ಲಿ ಜುಲೈ 18, 19, 20 ರಂದು ವಸ್ತು ಪ್ರದರ್ಶನ ಏರ್ಪಡಿಸಿದ್ದೇವೆ ಎಂದು ಇಂಡಿಯನ್ ಕಾಂಕ್ರಿಟ್ ಇನ್ಸಿಟ್ಯೂಟ್‌ ಅಧ್ಯಕ್ಷರಾದ ಇಂಜಿನಿಯರ್ ಹಾವಶೆಟ್ಟಿ ಪಾಟೀಲ ತಿಳಿಸಿದರು.
ಕೊನೆಗೂ ಎಚ್ಚೆತ್ತ ಶಿಕ್ಷಣ ಇಲಾಖೆ, ಕೋಚಿಂಗ್‌ ಕೇಂದ್ರಗಳಿಗೆ ಪಹರೆ !
ಶಾಲಾವಧಿಯಲ್ಲಿ ವಿದ್ಯಾರ್ಥಿಗಳನ್ನು ಅಕ್ರಮವಾಗಿಟ್ಟುಕೊಂಡು ಪೋಷಕರಿಂದ ವಾರ್ಷಿಕ ಹಣ ಪಡೆದು ಅನಧಿಕೃತವಾಗಿ ದಂಧೆಗಿಳಿದ ಕೋಚಿಂಗ್‌ ಕೇಂದ್ರಗಳ ಮೇಲೆ ಕೊನೆಗೂ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿನ ಪಹರೆ ಇಟ್ಟು ಕ್ರಮಕ್ಕೆ ಮುಂದಾಗಿದೆ.
ಬೀದರ್‌ ಗ್ರಾಮೀಣ ಭಾಗದಲ್ಲಿನ್ನೂ ನಾಟಿಕೋಳಿ ಸಾಕಾಣಿಕೆ ಜೀವಂತ
ಗ್ರಾಮೀಣ ಭಾಗದಲ್ಲಿ ನಾಟಿಕೋಳಿ ಸಾಕಾಣಿಕೆಯನ್ನು ಜೀವಂತವಾಗಿಟ್ಟುಕೊಂಡಿರುವುದು ಗ್ರಾಮೀಣ ಮಹಿಳೆಯರ ಶ್ರಮ, ನಿಷ್ಠೆ ಮತ್ತು ನಿರಂತರ ಕಾಳಜಿಯ ಫಲವಾಗಿದೆ ಎಂದು ಪಶು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಸಿ.ವೀರಣ್ಣ ನುಡಿದರು.
ಅನುಮತಿ ಬೀದರ್‌ನಲ್ಲಿ, ಶಾಲೆ ಔರಾದ್‌ನಲ್ಲಿ!
ಬೀದರ್‌ ತಾಲೂಕಿನ ಜನವಾಡ ಗ್ರಾಮದಲ್ಲಿ ಅನುಮತಿ ಪಡೆದ ಶಾಲೆಯಲ್ಲಿ ಮಕ್ಕಳ ದಾಖಲಾತಿ ಮಾಡಿ ಅನಧಿಕೃತವಾಗಿ ಶಾಲೆಯೊಂದನ್ನು ಸ್ಥಾಪಿಸಿ ಶಾಲಾವಧಿಯಲ್ಲಿ ಮಕ್ಕಳನ್ನು ಇಟ್ಟುಕೊಂಡು ಪಾಠ ಮಾಡ್ತಿದ್ದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಅಕ್ರಮ ಎಸಗಿದೆ ಎಂದು ಹೇಳಲಾಗಿದೆ.
ಬೀದರ್‌ ರೋಟರಿ ಕ್ಲಬ್ ‘ನ್ಯೂ ಸೆಂಚುರಿ’ಗೆ ನವ ಪದಾಧಿಕಾರಿಗಳ ಪದಗ್ರಹಣ
ರೋಟರಿ ಕ್ಲಬ್ ಆಫ್ ಬೀದರ್‌ ನ್ಯೂ ಸೆಂಚುರಿ-3160 ವತಿಯಿಂದ ನಡೆದಂತಹ ಪದಗ್ರಹಣ ಕಾರ್ಯಕ್ರಮದಲ್ಲಿ ಪಿ.ಡಿ.ಜಿ. ರಮೇಶ ಮಂಗಲಾ ರೋಟರಿ ಡಿಸ್ಟ್ರಿಕ್ಟ್‌ 3150 ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಸಸಿಗಳಿಗೆ ನೀರೆರೆರುವ ಮುಖಾಂತರ ಚಾಲನೆ ನೀಡಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 156
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved