• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖರ್ಗೆ ಅಭಿನಂದನಾ ಸಮಾರಂಭಕ್ಕೆ ಬಸವಕಲ್ಯಾಣದಿಂದ 5 ಸಾವಿರ ಜನ ಭಾಗಿ
370 (ಜೆ) ಯ ರೂವಾರಿ, ಭಾರತಿಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಅಭಿನಂದನಾ ಸಮಾರಂಭಕ್ಕೆ ಬಸವಕಲ್ಯಾಣ ತಾಲೂಕು ಕಾಂಗ್ರೆಸ್‌ವತಿಯಿಂದ ಸುಮಾರು 5 ಸಾವಿರ ಜನರು ಪಾಲ್ಗೋಳ್ಳುವರು ಎಂದು ಮಾಜಿ ಎಂಎಲ್ಸಿ ವಿಜಯಸಿಂಗ ತಿಳಿಸಿದರು.
31978 ಮಕ್ಕಳಿಗೆ ಪೋಲಿಯೋ ಲಸಿಕೆ ಗುರಿ
ಹುಮನಾಬಾದ್‌, ಚೀಟಗುಪ್ಪಾ ತಾಲೂಕಿನಾದ್ಯಂತ ಮಾ.3ರಿಂದ 6ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ
ಬಸವಾದಿ ಶರಣರ ಮನವಿಗೆ ಸರ್ಕಾರದ ಮನ್ನಣೆ
ಬಸವಾದಿ ಶರಣರು ವಿವಿಧ ಸಂಘ ಸಂಸ್ಥೆಗಳು, ಮಠಾಧೀಶರು, ಬಸವ ತತ್ವ ಅನುಯಾಯಿಗಳ ಮನವಿ ಮೇರೆಗೆ ಸರ್ಕಾರ ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಲಾಗಿದೆ
ಒಸಿಟಿ ಮೂಲಕ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ
ಆ ಯಂತ್ರ ಖರಿದಿಸುವುದು ತುಂಬ ದೂಬಾರಿ ವೆಚ್ಚವಾಗಿದ್ದರಿಂದ ಅಂತಹ ರೋಗಿಗಳು ಕಂಡು ಬಂದರೆ ಮಾತ್ರ ಆಗಿಂದಾಗೆ ಒಸಿಟಿ ಅಳವಡಿಸಿ ಚಿಕಿತ್ಸೆ ನೀಡಲಾಗುವುದು. ಅದೊಂದು ಸೂಕ್ಷ್ಮ ಕ್ಯಾಮೆರಾದಂತಹ ಯಂತ್ರೋಪಕರಣವಿದ್ದು, ಅದರ ಸಹಾಯದಿಂದ ರೋಗಿಗೆ ಸ್ಟಂಟ್ ಅಳವಡಿಸಿರುವುದರ ಬಗ್ಗೆ ವಿಡಿಯೋ ಮೂಲಕ ಖಚಿತ ಮಾಹಿತಿ ನೀಡುತ್ತದೆ
ಬಸವಣ್ಣನವರ ವಿಚಾರಧಾರೆ ಎಂದೆಂದಿಗೂ ಪ್ರಸ್ತುತ
ಶ್ವಗುರು ಬಸವಣ್ಣನವರ ವಿಚಾರಧಾರೆ ಈ ಜಗದಲ್ಲಿ ಸೂರ್ಯ ಇರುವವರೆಗೂ ಶಾಶ್ವತವಾಗಿ ಉಳಿಯಲಿವೆ.
ವನ್ಯ ಜೀವಿಗಳ ಅಂಗಾಂಗ ವಾಪಸ್‌ಗೆ ಏ.10ರ ಗಡುವು
ವನ್ಯ ಜೀವಿಗಳ ಅಂಗಾಂಗಗಳಾದ ಹಲ್ಲು, ಕೊಂಬು, ಕೂದಲು ಸೇರಿದಂತೆ ಮತ್ತಿತರವುಗಳನ್ನು ಬರುವ ಏ.10ರ ಒಳಗಾಗಿ ಅರಣ್ಯ ಇಲಾಖೆ ಸುಪರ್ದಿಗೆ ನೀಡಬೇಕು‌ ಇಲ್ಲವಾದಲ್ಲಿ ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸಲಾಗುವದು
ಬಜೆಟ್‌ನಲ್ಲಿ ಎರಡ್ಮೂರು ಕಡೆ ಮಾತ್ರ ಕಾಣಿಸಿಕೊಂಡ ಬೀದರ್‌ ಜಿಲ್ಲೆ
ತಲಾದಾಯ, ನಿರುದ್ಯೋಗ ಸಮಸ್ಯೆ ಇತ್ಯರ್ಥಕ್ಕಿಲ್ಲ ಜಿಲ್ಲೆಗೆ ಕೊಡುಗೆ. ಗುರುದ್ವಾರಾ, ಸಿಖ್ ಲಿಗಾರ್‌ ಜನರ ಆರ್ಥಿಕ ಸಬಲೀಕರಣಕ್ಕೆ ₹3 ಕೋಟಿ. ಐತಿಹಾಸಿಕ ಸುರಂಗ ಬಾವಿಗಳ ಕರೇಜ್‌ ಅಭಿವೃದ್ಧಿಗೆ ₹15 ಕೋಟಿ, ಹೊನ್ನಿಕೇರಿ ಅರಣ್ಯ ಪ್ರದೇಶ ಸಂರಕ್ಷಣೆಗೆ ₹15 ಕೋಟಿ ಘೋಷಣೆ ಮಾಡಿದ ಸಿದ್ದರಾಮಯ್ಯ ಬಜೆಟ್‌.
ಕೌಡಗಾಂವ್‌ ಗ್ರಾಮದಲ್ಲಿ ಶಾಂತಿ ಸ್ಥಾಪನೆಗೆ ಮನವಿ
ಮಹಾಪುರುಷರ ಮೂರ್ತಿ ಸ್ಥಾಪನೆ ಕುರಿತು ವಿವಾದ ಹಿನ್ನೆಲೆ ಬಸವ ಪರ ಸಂಘಟನೆಗಳಿಂದ ಬೀದರ್‌ನಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಎಸ್ಪಿಗೆ ಮನವಿ ಸಲ್ಲಿಸಿ ಗ್ರಾಮದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಮೂರ್ತಿ ಸ್ಥಾಪನೆಗೆ ಯಾವುದೇ ಅಭ್ಯಂತರ ಇಲ್ಲ. ಅಭ್ಯಂತರ ಇರುವುದು ಮೂರ್ತಿ ಸ್ಥಾಪನೆ ಸ್ಥಳದ ಬಗ್ಗೆ ಮಾತ್ರ ಎಂದು ತಿಳಿಸಿದರು.
ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟಕ್ಕೆ ರೈತ ಸಂಘ, ಹಸಿರು ಸೇನೆ ಬೆಂಬಲ
ಬೀದರ್‌ನಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ದೇಶದಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ಸೂಚಿಸಿ ಮನವಿ ಸಲ್ಲಿಸಿತು.
ಜನರ ಒಳಿತಿನ ಸರ್ವಸ್ಪರ್ಷಿ ಬಜೆಟ್: ಈಶ್ವರ್‌ ಖಂಡ್ರೆ
ಕಲ್ಯಾಣ ಕರ್ನಾಟಕಕ್ಕೆ ₹5000 ಕೋಟಿ, ಬೀದರ್ ಜಿಲ್ಲೆ ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವ ವೈವಿಧ್ಯ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮ ಮತ್ತು ಸಂರಕ್ಷಣಾತ್ಮಕ ಕಾರ್ಯಕ್ರಮಗಳಿಗೆ 15 ಕೋಟಿ ರು. ಅನುದಾನ ಒದಗಿಸಿರುವುದನ್ನು ಸಚಿವರು ಸ್ವಾಗತಿಸಿದ್ದಾರೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved