• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿಗೆ ಜಯ: ಶಿವರಾಜಸಿಂಗ ಚವ್ಹಾಣ
ಬೀದರ್ ಕ್ಷೇತ್ರದಲ್ಲಿ ಈ ಬಾರಿ 2 ಲಕ್ಷ ಮತಗಳಿಂದ ಗೆಲವು ಖಚಿತ ಎಂದು ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜಸಿಂಗ ಚವ್ಹಾಣ ಹೇಳಿದರು. ಹುಮನಾಬಾದ್‌ನಲ್ಲಿ ಬೀದರ್-ಕಲಬುರಗಿ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಿತು.
ವಿದ್ಯಾರ್ಥಿಗಳ ಓದಿನಲ್ಲಿ ತನ್ಮಯತೆ ಇರಲಿ: ಗುರುಬಸವ ಪಟ್ಟದ್ದೇವರು
ಭಾಲ್ಕಿಯ ಜಿ.ಎಚ್. ಶಿವಮಠ ಐಟಿಐ ಕಾಲೇಜಿನಲ್ಲಿ ನಡೆದ ಜಿಎಚ್ ಶಿವಮಠ ದ್ವಿತೀಯ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿದರು.
ಮಾ.9ರಂದು ಬೀದರ್‌ನಲ್ಲಿ ಲೋಕ ಅದಾಲತ್: ನ್ಯಾ.ಎಸ್.ಕೆ.ಕನಕಟ್ಟೆ
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಅದಾಲತ್‌ ಆಯೋಜನೆ ಮಾಡಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಧೀಶ ಎಸ್.ಕೆ.ಕನಕಟ್ಟೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂವಿಧಾನ ಮುಗಿಸುವ ಬಿಜೆಪಿ ಮೋದಿಗೆ ಅಧಿಕಾರದಿಂದ ಕೆಳಗಿಳಿಸಿ: ಖರ್ಗೆ
ಬೀದರ್‌ನ ಅಭಿನಂದನಾ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಮಾತನಾಡಿ, ಕಾಂಗ್ರೆಸ್‌ ಲಾಭ ಪಡೆದು ಬಿಜೆಪಿಯ ಹೆದರಿಕೆಗೆ ಬಗ್ಗಿ ನಮ್ಮಿಂದ ಓಡಿ ಹೋಗ್ತಿದ್ದಾರೆ. ಕಾಂಗ್ರೆಸ್‌ ಯೋಜನೆ, ಸಾಧನೆಗಳನ್ನು ತನ್ನದೆಂದು ಹೇಳುತ್ತಿರುವ ನರೇಂದ್ರ ಮೋದಿ ಹೇಳುತ್ತಿದ್ದಾರೆ ಎಂದರು.
ಕಲ್ಯಾಣ ಕರ್ನಾಟಕದ ಜನರು ಕಾಂಗ್ರೆಸ್, ಖರ್ಗೆರನ್ನು ಮರೆಯದಿರಲಿ: ಈಶ್ವರ ಖಂಡ್ರೆ
ಹೈದ್ರಾಬಾದ್‌ ಕರ್ನಾಟಕ ಇದ್ದದ್ದನ್ನು ಕಲ್ಯಾಣ ಕರ್ನಾಟಕ ಮಾಡಿದ್ದೆ ಬಿಜೆಪಿಯ ಸಾಧನೆಯಾಗಿದೆ. ಸೋಲಾರ್‌ ಪಾರ್ಕ್‌, ಸಿಪೆಟ್‌ ಕಾಲೇಜು, ಎಫ್‌ಎಂ ಯಾವುದೂ ಮಾಡಿಲ್ಲ ಎಂದು ನೆಹರು ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಚಿವರು ಆರೋಪಿಸಿದರು.
ಮೋದಿಯಂತೆ ಪ್ರಚಾರಕ್ಕಿಳಿಲಿಲ್ಲ ನಾನು: ಖರ್ಗೆ
ನಾನು ಪ್ರಚಾರಪ್ರೀಯ ಅಲ್ಲ. ಮೋದಿ ಪ್ರಚಾರಕ್ಕಾಗಿ ಮುಗಿಬೀಳ್ತಾರೆ. ರೈಲಿನ ಹಸಿರು ಧ್ವಜ ತೋರಿಸಲೂ ಪ್ರಧಾನಿ ಮುಂದೆ ನಿಲ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಲೇವಡಿ ಮಾಡಿದರು.
ನಮ್ಮ ಮಣ್ಣಿನ ಮಗ ರಾಷ್ಟ್ರೀಯ ಅಧ್ಯಕ್ಷ ಹೆಮ್ಮೆ ಸಂಗತಿ: ಮಾಜಿ ಸಚಿವ ರಾಜಶೇಖರ ಪಾಟೀಲ್
ಮಲ್ಲಿಕಾರ್ಜುನ ಖರ್ಗೆ ಕಲ್ಯಾಣ ಕರ್ನಾಟಕಕ್ಕೆ ಅಲ್ಲ ಇಡಿ ದೇಶಕ್ಕೆ ಅವರ ಕೊಡುಗೆ ಇದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಘೋಷಣೆ ಮಾಡಿದ್ದು ಎಲ್ಲವು ಇಡೇರಿವೆ
ಬಸವಕಲ್ಯಾಣದ ಶಿವಾಜಿ ಸ್ಮಾರಕಕ್ಕೆ ₹1.5 ಕೋಟಿ ಅನುದಾನ
ಬಸವಕಲ್ಯಾಣದ ಶಿವಾಜಿ ಸ್ಮಾರಕಕ್ಕೆ ಕಲ್ಯಾಣ-ಕರ್ನಾಟಕ ಮಂಡಳಿಯಿಂದ 1.5 ಕೋಟಿ ರುಪಾಯಿ ಅನುದಾನ ಮಂಜೂರು ಮಾಡಿಸಿದ ವಿಜಯಸಿಂಗ್ ಅವರಿಗೆ ಮರಾಠಾ ಸಮಾಜದಿಂದ ಅಭಿನಂದಿಸಲಾಯಿತು.
ಕುವೆಂಪು ಘೋಷ ವಾಕ್ಯ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ
ಕರ್ನಾಟಕ ರಾಜ್ಯ ಶಾಲೆ-ಕಾಲೇಜು ಮತ್ತು ವಿಶ್ವ ವಿದ್ಯಾಲಯಗಳಲ್ಲಿ ಕೆಲವೊಂದಿಷ್ಟು ಕಾರಣಕ್ಕೆ ಸರ್ಕಾರವು ಗೊಂದಲವನ್ನು ಸೃಷ್ಟಿ ಮಾಡುತ್ತಿದೆ ಎಂದು ಎಬಿವಿಪಿ ಸದಸ್ಯರು ಪ್ರತಿಭಟಿಸಿದರು.
ತ್ರಿಪದಿ ಮೂಲಕ ಸಾಮಾಜಿಕ ಮೌಢ್ಯ ಹೋಗಲಾಡಿಸಿದ್ದ ಸರ್ವಜ್ಞ
ಬೀದರ್‌ ನಗರದ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 156
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved