ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ: ಜನಸೇವಾ ಮಕ್ಕಳ ಸಂಭ್ರಮ
ಅಯೋಧ್ಯೆ ರಾಮ ಮಂದಿರದ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಜನಸೇವಾ ಶಿಶು ಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ರಾಮ, ಲಕ್ಷ್ಮಣ, ಸೀತೆ ಹಾಗೂ ಆಂಜನೇಯ ವೇಷಧಾರಿ ಮಕ್ಕಳಿಂದ ನಗರದಲ್ಲಿ ಸೋಮವಾರ ಭವ್ಯ ಮೆರವಣಿಗೆ ನಡೆಯಿತು.
ಬೋಂತಿ ತಾಂಡಾದಲ್ಲಿ ಹೋಮ, ಹವನ, ಪೂಜೆ, ಭಜನೆ
ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಐತಿಹಾಸಿಕ ಕಾರ್ಯಕ್ರಮ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಶಾಸಕ ಪ್ರಭು ಬಿ.ಚವ್ಹಾಣ ಅವರ ಸ್ವ- ಗ್ರಾಮವಾದ ಬೋಂತಿ ತಾಂಡಾದಲ್ಲಿ ಪೂಜೆ, ಹೋಮ, ಹವನ, ಭಜನೆ ಕಾರ್ಯಕ್ರಮಗಳ ಮುಖಾಂತರ ಸಂಭ್ರಮಿಸಲಾಯಿತು.
ವಿದ್ಯಾರ್ಥಿಗಳಲ್ಲಿ ವೈಚಾರಿಕತೆ ಮೂಡಲಿ: ಡಾ.ವಿಲಾಸೆ
ಶಾಲಾ ವಿದ್ಯಾರ್ಥಿಗಳಲ್ಲಿ ವೈಚಾರಿಕ ಮನೋಭಾವ ಮೂಡಬೇಕು. ಅಂದಾಗ ಮಾತ್ರ ಸಮೃದ್ಧ ನಾಡು ಕಟ್ಟಲು ಸಾಧ್ಯ ಎಂದು ರೋಟರಿ ಕ್ಲಬ್ ಆಫ್ ಭಾಲ್ಕಿ ಫೋರ್ಟ ಅಧ್ಯಕ್ಷ ಡಾ.ವಿಲಾಸ ಕನಸೆ ಅಭಿಪ್ರಾಯಪಟ್ಟರು.
ರಾಮನ ಆದರ್ಶಗಳು ಮೈಗೂಡಿ ನೆಮ್ಮದಿ, ಬದುಕು ರೂಪಿಸಿಕೊಳ್ಳಿ: ಡಾ.ಚೆನ್ನವೀರರು
ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಲೋಕಾರ್ಪಣೆಯಾದ ಭವ್ಯ ರಾಮಮಂದಿರ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಈ ಸುದಿನ ಭಾರತ ಮತ್ತು ವಿಶ್ವದ ರಾಮ ಭಕ್ತರಿಗೆಲ್ಲ ವರ್ಣನೆಗೆ ನಿಲುಕದ ಅತಿ ಆನಂದದ ಸುವರ್ಣ ದಿನವಾಗಿದೆ. ರಾಮನ ಶ್ರೇಷ್ಠ ಆದರ್ಶಗಳು ಮೈಗೂಡಿಸಿಕೊಂಡು ಶಾಂತಿ, ನೆಮ್ಮದಿ ಬದುಕು ರೂಪಿಸಿಕೊಳ್ಳಿ ಎಂದು ಡಾ.ಚೆನ್ನವೀರ ಶಿವಚಾರ್ಯರು ನುಡಿದರು.
ಶಿವಕುಮಾರ ಸ್ವಾಮೀಜಿ ಮನುಕುಲಕ್ಕೆ ಮಾದರಿ: ಗುರುಬಸವ ಪಟ್ಟದ್ದೇವರು
ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ಸಿದ್ದಗಂಗಾ ಶ್ರೀಗಳ 5ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪೂಜ್ಯರ ಭಾವಚಿತ್ರಕ್ಕೆ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಪುಷ್ಪನಮನ ಸಲ್ಲಿಸಿದರು.
ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ, ಇಬ್ಬರು ದುರ್ಮರಣ
6 ಮಂದಿ ಪಾರು. ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿನ ಶ್ರೀ ಪ್ರಸನ್ನ ಪ್ರೀ ಪ್ರೊಸೆಸಿಂಗ್ ಲಿಮಿಟೆಡ್ ಎಂಬ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಘಟನೆ ನಡೆದಿದೆ.
ಸಿದ್ಧಗಂಗಾ ಶ್ರೀಗಳ ತ್ರಿವಿದ ದಾಸೋಹ ಮಾದರಿ: ಸುಭಾಷ್ ಹೊಸಳ್ಳಿ
ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದಿಂದ ನಗರದ ಚಿಕ್ಕಪೇಟೆ ಸಮೀಪ ಡಾ.ಶಿವಕುಮಾರ ಸ್ವಾಮೀಜಿಯವರ ಐದನೇ ಪುಣ್ಯಸ್ಮರಣೋತ್ಸವ, ದಾಸೋಹ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಚೌಡಯ್ಯರ ತತ್ವ, ಸಿದ್ಧಾಂತ ಪಾಲಿಸಿ: ಸಚಿವ ರಹೀಂಖಾನ್
ಮುಂದಿನ ಬಜೆಟ್ನಲ್ಲಿ ಅಂಬಿಗರ ಚೌಡಯ್ಯ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಭರವಸೆ ನೀಡಿದರು. ಬೀದರ್ನ ಚನ್ನಬಸವ ಪಟ್ಟದ್ದೇವರ ರಂಗ ಮಂದಿರದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಸಮಾರಂಭ ಉದ್ಘಾಟಿಸಿ ಸಚಿವ ರಹೀಂ ಖಾನ್ ಮಾತನಾಡಿದರು.
ಗುರುಕುಲದಲ್ಲಿ ಸ್ಕಾಲರ್ಶಿಪ್ ಪ್ರವೇಶ ಪರೀಕ್ಷೆ ಆರಂಭ
8 ಸಾವಿರ ವಿದ್ಯಾರ್ಥಿಗಳು ನೋಂದಣಿ, ಮೊದಲ ದಿನ 2103 ವಿದ್ಯಾರ್ಥಿಗಳು ಹಾಜರು. 3 ದಿನ ನಡೆಯಲಿರುವ ಪರೀಕ್ಷೆಗಳು. ಪರೀಕ್ಷಾ ಕೇಂದ್ರಕ್ಕೆ ಡಾ.ಬಸವಲಿಂಗ ಪಟ್ಟದ್ದೇವರು ಭೇಟಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾಸರತುಗಾಂವದಲ್ಲಿ ವೀರಭದ್ರೇಶ್ವರ ಪಲ್ಲಕಿ ಉತ್ಸವ ಅಂತ್ಯ
ಭಾಲ್ಕಿ ತಾಲೂಕಿನ ಕಾಸರತುಗಾಂವದಲ್ಲಿ ವೀರಭದ್ರೇಶ್ವರ ಪಲ್ಲಕ್ಕಿ ಉತ್ಸವ ನಿಮಿತ್ತ ಅಗ್ನಿ ತುಳಿಯುವ ಕಾರ್ಯಕ್ರಮಕ್ಕೆ ಶಂಕ್ರಯ್ಯ ಪರ್ವತ ಮಠ ಹಾಗೂ ಬಾಬು ಸ್ವಾಮಿ ಕಾನೊಡೆಯವರು ಚಾಲನೆ ನೀಡಿದರು.
< previous
1
...
118
119
120
121
122
123
124
125
126
...
140
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ