• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಭವಿಷ್ಯ ರೂಪಿಸುವಲ್ಲಿ ಎಲ್ಲರು ಒಟ್ಟಾಗಿ ಶ್ರಮಿಸೋಣ
ಡಾ.ಬಿ.ಆರ್.ಅಂಬೇಡ್ಕರ್ ಶ್ರಮದ ಫಲವಾಗಿ ರಚಿಸಲ್ಪಟ್ಟಿರುವ ಸಂವಿಧಾನವು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗುವ ಅವಕಾಶ ನಮಗೆ ದೊರೆತಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
ಗಣರಾಜ್ಯೋತ್ಸವ ನಿಮಿತ್ತ ವಿವಿಧ ಗಣ್ಯರಿಗೆ ಪ್ರಶಸ್ತಿ ಪ್ರದಾನ
ಗಣರಾಜ್ಯೋತ್ಸವ ನಿಮಿತ್ತ ಶುಕ್ರವಾರ ಬೀದರ್ ನಗರದ ನೆಹರು ಕ್ರೀಡಾಂಗಣದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಬೆಳೆ ಸಾಲ ಎಕರೆಗೆ ಕನಿಷ್ಟ ₹1ಲಕ್ಷ ಏರಿಸಲು ಪ್ರಯತ್ನ: ಸಚಿವ ಈಶ್ವರ ಖಂಡ್ರೆ
ಬೆಳೆ ಸಾಲದ ಕನಿಷ್ಠ ಮಿತಿಯನ್ನು ಯಾವುದೇ ಬೆ‍ಳೆ ಇರಲಿ ಎಕರೆಗೆ 1ಲಕ್ಷ ರು.ಗಳಿಗೆ ಏರಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಿಕೊಡುವದಕ್ಕೆ ಶ್ರಮಿಸುವದಲ್ಲದೆ ಸಧ್ಯ ಶೂನ್ಯ ಬಡ್ಡಿ ದರದಲ್ಲಿ ಸಿಗುತ್ತಿರುವ 3ಲಕ್ಷ ರು.ವರೆಗಿನ ಸಾಲವನ್ನು 5ಲಕ್ಷ ರು.ಗಳಿಗೆ ಏರಿಸುವದಕ್ಕೆ ಶೀಘ್ರದಲ್ಲಿ ಕ್ರಮವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ಗಟ್ಟಿತನ, ಜನರ ಸಶಕ್ತಕ್ಕೆ ಸಂವಿಧಾನ ಮೂಲ ಕಾರಣ: ಸಚಿವ ಈಶ್ವರ್‌ ಖಂಡ್ರೆ
ಗಣರಾಜ್ಯೋತ್ಸವದ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಚಿವ ಖಂಡ್ರೆ ಮಾತನಾಡಿ, ಬೀದರ್‌ ದಕ್ಷಿಣ ಕ್ಷೇತ್ರದ 104 ಗ್ರಾಮಗಳಿಗೆ ಕುಡಿಯುವ ನೀರಿಗಾಗಿ 330ಕೋಟಿ ರು., ಅನುಭವ ಮಂಟಪಕ್ಕೆ 40ಕೋಟಿ ರು. ಬಿಡುಗಡೆ, ಶೈಕ್ಷಣಿಕ ಪ್ರಗತಿಗೆ 100ಕೋಟಿ ರು., ಹೊನ್ನಿಕೇರಿ ಅರಣ್ಯದಲ್ಲಿ ಇಕೋ ಟೂರಿಸಂ, ದೇವ ದೇವ ಅಭಿವೃದ್ಧಿಗೆ 50ಕೋಟಿ ರು. ಅನುದಾನ ನೀಡಲಾಗುತ್ತದೆ ಎಂದಿದ್ದಾರೆ.
ಭಾರತದ್ದು ವಿಶ್ವ ಶ್ರೇಷ್ಠ ಸಂವಿಧಾನ: ಮಾಜಿ ಸಚಿವ ಪ್ರಭು ಚವ್ಹಾಣ
ಎಲ್ಲ ಧರ್ಮಿಯರು ವಾಸಿಸುವ ಭಾರತ ದೇಶದ ವಿವಿಧತೆಯಲ್ಲಿ ಏಕತೆ ವಿಶೇಷತೆಯಾಗಿದೆ. ಸಂವಿಧಾನವು ದೇಶದ ಎಲ್ಲ ನಾಗರಿಕರಿಗೂ ಸಮಾನವಾದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ಒದಗಿಸಿದೆ ಎಂದು ಮಾಜಿ ಸಚಿವ ಪ್ರಭು ಚವ್ಹಾಣ ಹೇಳಿದರು.
ವೀರಭದ್ರೇಶ್ವರ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರ ಮಧ್ಯೆ ಅಗ್ನಿಕುಂಡ ಪ್ರದಕ್ಷಿಣೆ
ಹುಮನಾಬಾದ್‌ನಲ್ಲಿ ವೀರಭದ್ರೇಶ್ವರ ಜಾತ್ರಾ ನಿಮಿತ್ತ ಶುಕ್ರವಾರ ಬೆಳಗ್ಗೆ 6ಗಂಟೆಗೆ ಅಗ್ನಿ ಕುಂಡ ಪ್ರವೇಶಿಸಿ ಲಕ್ಷಾಂತರ ಭಕ್ತರ ಮಧ್ಯೆ ಅಗ್ನಿ ಪ್ರದಕ್ಷಿಣಿ ನಡೆಯಿತು.
ಸಮಾಜದ ಹಿತ ಬಯಸುವ ಮನೋಭಾವ ನಮ್ಮದಾಗಲಿ: ನ್ಯಾ.ರವಿಬಾಬು ಚವ್ಹಾಣ
ಔರಾದ್‌ ಸರ್ಕಾರಿ ಐಟಿಐ ಕಾಲೇಜಿನಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಸಿವಿಲ್ ನ್ಯಾಯಾಧೀಶ ರವಿಬಾಬು ಚವ್ಹಾಣ ಮಾತನಾಡಿದರು.
29ಕ್ಕೆ ಬಿ.ವೈ.ವಿಜಯೇಂದ್ರ ಬೀದರ್ ಪ್ರವಾಸ: ಡಾ.ಶೈಲೇಂದ್ರ ಬೆಲ್ದಾಳೆ
ನಗರದ ಗಣೇಶ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶ, ಅಭಿನಂದನಾ, ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾಹಿತಿ ನೀಡಿದರು.
ಡಿಕೆಶಿ ಹೇಳಿಕೆ ಸಂವಿಧಾನಕ್ಕೆ ಅಪಚಾರ ಮಾಡಿದಂತೆ: ರಘುನಾಥ್‌ ಮಲ್ಕಾಪೂರೆ
ಸರ್ಕಾರ ಮುಸ್ಲಿಂ ಪರ ಎಂದು ಡಿಸಿಎಂ ಡಿಕೆ ಶಿವಕುಮಾರ ಅವರು ಹೇಳಿಕೆ ಹಾಗೂ ಒಂದು ಸಮುದಾಯಕ್ಕೆ ಎತ್ತಿ ಹಿಡಿಯುವ ಮೂಲಕ ಸಂವಿಧಾನ ವಿರೋಧಿ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಮಲ್ಕಾಪೂರೆ ಆಕ್ರೋಶ ವ್ಯಕ್ತಪಡಿಸಿದರು.
ಹುಮನಾಬಾದ್‌ನಲ್ಲಿ ವೀರಭದ್ರೇಶ್ವರ ವೈಭವದ ಪಲ್ಲಕ್ಕಿ ಉತ್ಸವ
ರೇಣುಕಾ ಗಂಗಾಧರ ಶ್ರೀ ನೇತೃತ್ವದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಪಲ್ಲಕ್ಕಿ ಉತ್ಸವ ಮಾರ್ಗದ ವಿವಿಧಡೆ ವಿವಿಧ ಸಂಘ ಸಂಸ್ಥೆ ಹಾಗೂ ಗೆಳೆಯರ ಬಳಗದಿಂದ ಹಾಲು, ಉಪ್ಪಿಟ್ಟು, ಸೂಸಲಾ, ಮಜ್ಜಿಗೆ, ಪಲಾವ್‌ ಸೇರಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 142
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved