• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಸರತುಗಾಂವದಲ್ಲಿ ವೀರಭದ್ರೇಶ್ವರ ಪಲ್ಲಕಿ ಉತ್ಸವ ಅಂತ್ಯ
ಭಾಲ್ಕಿ ತಾಲೂಕಿನ ಕಾಸರತುಗಾಂವದಲ್ಲಿ ವೀರಭದ್ರೇಶ್ವರ ಪಲ್ಲಕ್ಕಿ ಉತ್ಸವ ನಿಮಿತ್ತ ಅಗ್ನಿ ತುಳಿಯುವ ಕಾರ್ಯಕ್ರಮಕ್ಕೆ ಶಂಕ್ರಯ್ಯ ಪರ್ವತ ಮಠ ಹಾಗೂ ಬಾಬು ಸ್ವಾಮಿ ಕಾನೊಡೆಯವರು ಚಾಲನೆ ನೀಡಿದರು.
ಐಟಿ ಕಂಪನಿ ಹೆಚ್ಚಾದರೆ ಉದ್ಯೋಗಾವಕಾಶ ಅಧಿಕ: ಪ್ರೊ. ರಾಜಕುಮಾರ ಬುಯ್ಯಾ
ಕಲ್ಯಾಣ ಭಾಗದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ. ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಯ ಕರ್ನಾಟಕ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಒಂದು ದಿನದ ಕ್ಲೌಡ್ ಕಂಪ್ಯೂಟಿಂಗ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜನ್ಸ್‌ ಅಪ್ಲಿಕೆಶನ್ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿತ್ತು.
ಜೀವನ ಸಾರ್ಥಕಕ್ಕೆ ಗುರುವಿನ ಸಾಕ್ಷಾತ್ಕಾರವಾಗಲಿ: ಸಾಗರ ಖಂಡ್ರೆ
ಕಮಲನಗರ ಪಟ್ಟಣದ ಶಾಂತಿವರ್ಧಕ ಪ.ಪೂ ಕಾಲೇಜಿನಲ್ಲಿ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದ್ಘಾಟನೆಯನ್ನು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಾಡಿದರು.
ಔರಾದ್‌: ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಪಟ್ಟಣದಲ್ಲಿ ಡೊಳ್ಳು ಬಾರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದ ಶಾಸಕ ಪ್ರಭು ಚವ್ಹಾಣ್‌. ಮೆರವಣಿಗೆಯಲ್ಲಿ ಕನ್ನಡ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು, ಶಾಲಾ ಮಕ್ಕಳು.
ಬೀದರ್‌ನಲ್ಲಿ ಆಕಾಶವಾಣಿ ಎಫ್ಎಂ ಕೇಂದ್ರ ಉದ್ಘಾಟನೆ
ವರ್ಚುವಲ್ ಮೂಲಕ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ. ಬೀದರ್‌ನಲ್ಲಿ ನೂತನ ಎಫ್‌.ಎಂ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಮಾತನಾಡಿದರು.
ಸರ್ವಾಧ್ಯಕ್ಷರಾಗಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಆಯ್ಕೆ
ಸುರೇಶ ಚನಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಸಾಪ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಬೀದರ್‌ನಲ್ಲಿ 2 ದಿನ ರಾಮೋತ್ಸವಕ್ಕೆ ಭರದ ಸಿದ್ಧತೆ
ನಗರದ ಸಾಯಿ ಸ್ಕೂಲ್ ಗ್ರೌಂಡ್‌ನಲ್ಲಿ ಜಿಲ್ಲೆಯ ಮಠಾಧೀಶರ ಒಕ್ಕೂಟ, ರಾಮಲೀಲಾ ಉತ್ಸವ ಸಮಿತಿ ಹಾಗೂ ಜಿಲ್ಲೆಯ ರಾಮ ಭಕ್ತರಿಂದ ಬೃಹತ್ ಕಾರ್ಯಕ್ರಮದ ತಯಾರಿ ಭರದಿಂದ ಸಾಗುತ್ತಿದೆ.
ಖಾಸಗೀಕರಣ, ಕುಮ್ಮಕ್ಕಿನಿಂದ ಸರ್ಕಾರಿ ಶಾಲೆಗಳಿಗೆ ಬೀಗ
ರಾಜ್ಯ ಸರ್ಕಾರದ ನೀತಿಯಿಂದ ರಾಜ್ಯಾದ್ಯಂತ ಸುಮಾರು 300 ಸರ್ಕಾರಿ ಶಾಲೆಗಳು ಮುಚ್ಚಲ್ಪಟ್ಟಿದ್ದರೆ, ರಾಜ್ಯದ ಗಡಿ ಜಿಲ್ಲೆ ಬೀದರ್‌ನಲ್ಲಿ 13 ಕನ್ನಡ ಶಾಲೆಗಳು ಸೇರಿದಂತೆ ಒಟ್ಟು 31 ಶಾಲೆಗಳನ್ನು ಮುಚ್ಚಲಾಗಿದೆ ಎಂದು ಜನರ ಧ್ವನಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಅಂಕುಶ ಗೋಖಲೆ ಆರೋಪಿಸಿದರು.
ಭಗವಾ ಧ್ವಜ ತಯ್ಯಾರಿಸಿ ಹಂಚಲು ಮುಂದಾದ ಮಹಿಳೆಯರ ತಂಡ
ಜ.22ರಂದು ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ತಾಲೂಕಿನ ಕಾಡವಾದ ಗ್ರಾಮದ ಮಹಿಳೆಯರು ಭಗವಾ ಧ್ವಜ ತಯಾರಿಸಿ ಮನೆ ಮನೆಗೆ ಹಂಚಲು ಮುಂದಾಗಿದ್ದಾರೆ.
ಶಾಸಕ ಪ್ರಭು ಚವ್ಹಾಣ್‌ರಿಂದ ಸಂಗಮ್ ದೇವಸ್ಥಾನ ಸ್ವಚ್ಛತೆ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸ್ಚಚ್ಛ ಮಂದಿರ ಅಭಿಯಾನದನ್ವಯ ಶಾಸಕ ಪ್ರಭು.ಬಿ ಚವ್ಹಾಣ ಶುಕ್ರವಾರ ಕಮಲನಗರ ತಾಲೂಕಿನ ಸಂಗಮ ಗ್ರಾಮದ ಸುಕ್ಷೇತ್ರ ಸಂಗಮೇಶ್ವರ ದೇವಸ್ಥಾನ ಸ್ವಚ್ಛಗೊಳಿಸಿದರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 142
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved