• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು ದಸರಾ ನೆನಪಿಸಿದ ಪಂಜಿನ ಕವಾಯತು
ಕರ್ನಾಟಕ ಪೊಲೀಸ್‌ ಇಲಾಖೆಯ ನೇತೃತ್ವದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ನೆರವೇರುವ ಆಕರ್ಷಕ ಪಂಜಿನ ಕವಾಯತನ್ನು ನೆನಪಿಸುವಂಥ ಮೈನವಿರೇಳಿಸುವ ಪ್ರದರ್ಶನ ಶುಕ್ರವಾರ ಸಂಜೆ ಇಲ್ಲಿನ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದು ಸಾವಿರಾರು ಜನರ ಚಪ್ಪಾಳೆ, ಕೇಕೆಯನ್ನು ಗಿಟ್ಟಿಸಿಕೊಂಡಿತು.
ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಿ: ನ್ಯಾ.ನಾರಾಯಣ
ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲಾ ಸರ್ಕಾರಿ ಅಧಿಕಾರಿಗಳ ಮೇಲಿದೆ
ತಾಲೂಕು ಕಸಾಪ ಸಮ್ಮೇಳನಾಧ್ಯಕ್ಷರಾಗಿ ಪಂಡಿತ ಬಸವರಾಜ ಆಯ್ಕೆ
ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಪಂಡಿತ ಬಸವರಾಜ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಹಾರಕೂಡ ಜಾತ್ರೆ: ಕುಸ್ತಿಯಲ್ಲಿ ₹1.51 ಲಕ್ಷ ಗೆದ್ದ ಪುಣೆಯ ಶಿವರಾಜ ರಾಕ್ಷೆ
ಬಸವಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೂಡದ ಸದ್ಗುರು ಚನ್ನಬಸವ ಶಿವಯೋಗಿಗಳ 72ನೇ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಪೀಠಾಧಿಪತಿಗಳಾದ ಡಾ. ಚನ್ನವೀರ ಶಿವಾಚಾರ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಪಶು ಸಂಗೋಪನೆಯಿಂದ ಜೀವನ ಸುಭದ್ರತೆ: ಡಾ.ಶ್ರೀನಾಥ್‌ ದಿಕ್ಷಿತ್
ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನ ಆಚರಿಸಲಾಯಿತು.
ಬಸವಣ್ಣ ರಾಯಭಾರಿ: ಕಮಲನಗರದಲ್ಲಿ ಸಂಭ್ರಮಾಚರಣೆ
ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಎಂದು ರಾಜ್ಯ ಸರ್ಕಾರ ಘೋಷಿಸುತ್ತಿದ್ದಂತೆ ಕಮಲನಗರದಲ್ಲಿ ಗುರುವಾರ ಬಸವಾಭಿಮಾನಿಗಳು, ಸಾರ್ವಜನಿಕರು ಪಟಾಕಿ ಸಿಡಿಸಿ, ಸಂಭ್ರಮಿಸಿ, ಹರ್ಷ ವ್ಯಕ್ತಪಡಿಸಿದರು.
ಎಲ್ಲ ಭಾಷೆಗಳಿಗಿಂತ ಕನ್ನಡ ಶ್ರೀಮಂತ ಭಾಷೆ: ಅಂಜುಮ್‌ ತಬಸುಮ್‌
ಹುಮನಾಬಾದ ತಾಲೂಕು ಆಡಳಿತ, ತಾಪಂ, ಕಸಾಪ, ಕನ್ನಡಪರ ಸಂಘಟನೆಗಳಿಂದ ಗುರುವಾರ ಕರ್ನಾಟಕ ಸಂಭ್ರಮ 50ರ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಬಸವಣ್ಣ ರಾಜ್ಯದ ಸಾಂಸ್ಕೃತಿಕ ನಾಯಕ: ಈಶ್ವರ ಖಂಡ್ರೆ ಹರ್ಷ
ಜಗಜ್ಯೋತಿ ಬಸವೇಶ್ವರರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಸಚಿವ ಸಂಪುಟ ಸರ್ವಾನುಮತದಿಂದ ಅಂಗೀಕಾರ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಲ್ಲ ಸಂಪುಟ ಸಚಿವರಿಗೆ ಈಶ್ವರ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ.
ಇಂದು ಬೀದರ್‌ನಲ್ಲಿ ಆಕರ್ಷಕ ಪಂಜಿನ ಕವಾಯಿತು!
ಮೈಸೂರು ದಸರಾದಲ್ಲಿ ಆಕರ್ಷಣೆಯ ಕೇಂದ್ರವಾದ ಪಂಜಿನ ಕವಾಯಿತು ಆಯೋಜನೆ. 200ಕ್ಕೂ ಹೆಚ್ಚು ಸಿಬ್ಬಂದಿಯಿಂದ ಪ್ರದರ್ಶನ. ನೆಹರು ಕ್ರೀಡಾಂಗಣದಲ್ಲಿ ಸರ್ವ ಸಿದ್ಧತೆ ಮಾಡಲಾಗಿದೆ. ಪೊಲೀಸ್‌, ಅಬಕಾರಿ, ಎಎಸ್‌ಐಎಸ್‌ಎಫ್‌, ಕೆಎಸ್‌ಆರ್‌ಪಿ ಇತರ ಸಿಬ್ಬಂದಿ ಭಾಗಿಯಾಗಲಿದ್ದಾರೆ.
ಹುಮನಾಬಾದ್‌ನ ಬಾಲಕರ ವಸತಿ ನಿಲಯಕ್ಕೆ ಡಾ. ಸಿದ್ದು ಪಾಟೀಲ್ ಭೇಟಿ
ಹುಮನಾಬಾದ್ ಪಟ್ಟಣದ ಹೊರವಲಯದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಊಟ ಸೇವಿಸಿ ಗುಣಮಟ್ಟ ಪರಿಶೀಲಿಸಿ, ವಿದ್ಯಾರ್ಥಿಗಳ ಸಮಸ್ಯೆಯನ್ನು ಶಾಸಕರು ಆಲಿಸಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 142
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved