• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆ.10, 11ರಂದು ಕಾಯಕ ಉತ್ಸವ: ಬಸವರಾಜ ಪಾಟೀಲ್‌
ದುಡಿಯುವ ಕೈಗಳಿಗೆ ಕೆಲಸ ಕೊಡುವ ಕಾರ್ಯವಾಗಲಿ ಎಂದು ಮಾಜಿ ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಹೇಳಿದರು. ಬಸವಕಲ್ಯಾಣ ತಾಲೂಕಿನ ಹಾರಕೂಡ ಹಿರೇಮಠ ಸಂಸ್ಥಾನದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ವೀರಭದ್ರೇಶ್ವರ ಜಾತ್ರಾ ಮಹೋತ್ಸವ: ಸಂಭ್ರಮದ ಪಲ್ಲಕಿ ಉತ್ಸವ
ಪಟ್ಟಣದ ಕುಲದೇವತೆ ಹಾಗೂ ಕಲ್ಯಾಣ ಕರ್ನಾಟಕದಲ್ಲಿಯೇ ಐತಿಹಾಸಿಕ ದೇವಸ್ಥಾನಗಳಲ್ಲಿ ಒಂದಾದ ವೀರಭದ್ರೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ಸಂಜೆ ಪಲ್ಲಕಿ ಉತ್ಸವ ವಿಜೃಂಭಣೆಯಿಂದ ಜರುಗಿತು.
ಸಚಿವ ಖಂಡ್ರೆ ಜನ್ಮದಿನ: ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ 61ನೇ ಜನ್ಮ ದಿನದ ನಿಮಿತ್ತ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಲಿಂ.ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಹಬ್ಬಗಳು ಮನಗಳನ್ನು ಕಟ್ಟುತ್ತವೆ: ಗುರುಬಸವ ಪಟ್ಟದ್ದೇವರು
ಹಬ್ಬಗಳು ವಿವಿಧ ಕಾರಣಗಳಿಂದ ಮನದಲ್ಲಿ ಹುಟ್ಟುವ ದ್ವೇಷ, ಕೋಪ, ತಾಪವನ್ನು ತಣಿಸಿ ಪ್ರೀತಿ, ಆತ್ಮೀಯತೆ, ಸಹೋದರತೆಯನ್ನು ಹಂಚುತ್ತವೆ..
ಕಮಲನಗರದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ
ನದಿ, ಕೆರೆ ಕಟ್ಟೆಗಳನ್ನು ನಿರ್ಮಿಸಿ ಶ್ರಮಿಕ ವರ್ಗದ ಆರಾಧ್ಯ ದೈವವಾಗಿ ಗುರುತಿಸಿಕೊಂಡಿರುವ ಶಿವಯೋಗಿ ಸಿದ್ಧರಾಮೇಶ್ವರರು ವಚನದ ಮೂಲಕ ನಾಡಿಗೆ ನೀಡಿದ ಸಂದೇಶ ಅನುಕರಣೀಯವಾಗಿದೆ.
ಜಿಲ್ಲಾಧ್ಯಕ್ಷ ಸ್ಥಾನ ಜವಾಬ್ದಾರಿ ಹೆಚ್ಚಿಸಿದೆ: ಪಾಟೀಲ್‌
ಬಿಜೆಪಿಯಲ್ಲಿ ಸತತ 25 ವರ್ಷ ದುಡಿದಿದ್ದೇನೆ, ಹಲವಾರು ಜವಾಬ್ದಾರಿ ಹೊತ್ತಿರುವೆ. ಒಂದು ಬಾರಿ ಮಂಡಲ ಕಾರ್ಯದರ್ಶಿಯಾಗಿ, ಎರಡು ಬಾರಿ ಜಿಲ್ಲಾ ಕಾರ್ಯದರ್ಶಿಯಾಗಿ, ಎರಡು ಬಾರಿ ಜಿಲ್ಲಾ ಉಪಾಧ್ಯಕ್ಷನಾಗಿ, ಒಂದು ಬಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದೇನೆ.
ಜನವರಿ 16, 17, 18ರಂದು ಹಾರಕೂಡ ಜಾತ್ರಾ ಮಹೋತ್ಸವ

ಬಸವಕಲ್ಯಾಣದಲ್ಲಿ ನಡೆಯಲಿರುವ ಚನ್ನಬಸವ ಶಿವಯೋಗಿಗಳ 72ನೇ ಜಾತ್ರಾ ಮಹೋತ್ಸವದಲ್ಲಿ ರಾಜ್ಯದ ಸಚಿವರು, ಶಾಸಕರು, ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ. ಮೂರು ದಿನ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. 5 ಸಾವಿರಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳಲಿದ್ದಾರೆ̤

ಕೇಶವರಾವ್‌ಗೆ ಗೌರವ ಡಾಕ್ಟರೇಟ್‌, ಕಲಾವಿದರಿಗೆ ಸಂತಸ: ಪ್ರೊ. ಎಸ್‌.ಕೆ.ಪಾಟೀಲ್‌
ಭಾಲ್ಕಿಯ ಶಾರದಾ ಸಂಗೀತ ಪಾಠಶಾಲೆಯಲ್ಲಿ ಕಲಾಶ್ರೀ ಡಾ. ಕೇಶವರಾವ್‌ ಸೂರ್ಯವಂಶಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪ್ರಶಸ್ತಿ, ಪುರಸ್ಕಾರಕ್ಕೆ ಕೆಲಸ ಮಾಡಿಲ್ಲ: ಡಾ.ಬಸವಲಿಂಗ ಪಟ್ಟದ್ದೇವರು
ಭಾಲ್ಕಿಯ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಕಾಣಿಕೆಯ 25 ಲಕ್ಷ ರು. ಚೆಕ್‌ ಹಿಂತಿರುಗಿಸಿದ ಪೂಜ್ಯರು । ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ ವತಿಯಿಂದ ಭಾನುವಾರ ಗುರುಕುಲದಲ್ಲಿ ಡಾ. ಬಸವಲಿಂಗ ಪಟ್ಟದ್ದೇವರ ಗುರುವಂದನಾ ಸಂಭ್ರಮ ಆಯೋಜಿಸಲಾಗಿತ್ತು.
ಕೃಷಿ ಕಾಯಕ ನೆಮ್ಮದಿ ಬದುಕಿಗೆ ಪ್ರೇರಣೆ: ಡಾ.ಸುರೇಶ
ವ್ಯವಸಾಯದಲ್ಲಿ ಬೆಳವಣಿಗೆಯಾಗದ ಹೊರತು ದೇಶಾಭಿವೃದ್ಧಿ ಆಗಲಾರದು ಎಂದು ನಿವೃತ್ತ ಡೀನ್‌ ಡಾ. ಸುರೇಶ್‌ ಪಾಟೀಲ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಬೀದರ್‌ನ ವಿಟಿಎಸ್‌ ಸಭಾಂಗಣದಲ್ಲಿ ಒಕ್ಕಲಿಗ ಮುದ್ದಣ್ಣನವರ ಜಯಂತಿ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 142
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved