• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಔರಾದ್ ಕ್ಷೇತ್ರದ ಶಾಸಕ ಪ್ರಭು ಬಿ.ಚವ್ಹಾಣ ಅವರ ಜನ್ಮದಿನ
ಕ್ಷೇತ್ರದ ಶಾಸಕ ಪ್ರಭು ಬಿ.ಚವ್ಹಾಣ ಅವರ ಜನ್ಮದಿನದ ನಿಮಿತ್ತ ಅಭಿಮಾನಿಗಳ ಬಳಗದಿಂದ ಜುಲೈ 6 ರಂದು ಪೂಜೆ, ಸಸಿ ನೆಡುವುದು, ರಕ್ತದಾನ ಶಿಬಿರದಂತಹ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ರಾಜ್ಯದಲ್ಲಿ 40 ಲಕ್ಷ ಗೃಹಲಕ್ಷ್ಮಿ ಸಂಘ ರಚನೆ: ಲಕ್ಷ್ಮೀ ಹೆಬ್ಬಾಳಕರ್‌
ರಾಜ್ಯದಲ್ಲಿ 30ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿ ಮಹಿಳೆಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
ಕೋಚಿಂಗ್ ಮೇಲೆ ಕ್ರಮಕ್ಕೆ ವಿಳಂಬ: ಕರವೇ ಎಚ್ಚರಿಕೆ
ಶಾಲಾವಧಿಯಲ್ಲಿ ನಡೆಯುತ್ತಿರುವ ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡಿರುವ ನೋಟಿಸ್ ಅವಧಿ ಮುಗಿದರೂ ಕ್ರಮ ಕೈಗೊಳ್ಳದ ಶಿಕ್ಷಣ ಅಧಿಕಾರಿಗಳ ವಿರುದ್ಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಕೋಚಿಂಗ್‌: ಸುತ್ತೋಲೆಗಳಿಗೂ ಸೊಪ್ಪು ಹಾಕದ ಅಧಿಕಾರಿಗಳು
ಬಿಇಒ ಅವರ ಮೇಲೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿ ವಾರ ಕಳೆದ್ರೂ ಕೋಚಿಂಗ್‌ ಮುಚ್ಚೋದ ಬಿಡಿ, ಇಲ್ಲಿನ ಶಿಕ್ಷಣ ಅಧಿಕಾರಿಗಳು ಅದರತ್ತ ಮುಖಮಾಡುವ ಗೋಜಿಗೂ ಹೋಗಿಲ್ಲ ಅನ್ನೋದು ವಿಪರ್ಯಾಸದ ಸಂಗತಿ.
ಅಂಗನವಾಡಿ ನೇಮಕಾತಿ ಸರಳ, ಪಾರದರ್ಶಕವಾಗಿರಲಿ: ಲಕ್ಷ್ಮೀ ಹೆಬ್ಬಾಳಕರ್‌ ಸೂಚನೆ
ಕಲಬುರಗಿ ವಿಭಾಗೀಯ ಮಟ್ಟದ ಮೊದಲ ದಿನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮಾತನಾಡಿದರು.
ತೆರಿಗೆ ವಂಚನೆಗಿಳಿದ ಕೋಚಿಂಗ್‌ ಕೇಂದ್ರಗಳು
ಶಾಲಾವಧಿಯಲ್ಲಿ ನಡೆಯುತ್ತಿರುವ ಕೋಚಿಂಗ್‌ ಕೇಂದ್ರಗಳು ಶಿಕ್ಷಣ ಇಲಾಖೆಗೆ ನಾಮ ಹಾಕಿ ಲಕ್ಷ ಲಕ್ಷದ ರು. ವ್ಯವಹಾರ ಮಾಡ್ತಿದ್ದಾರೆಂಬ ಆರೋಪಗಳಲ್ಲದೆ ಸರ್ಕಾರಕ್ಕೆ ತೆರಿಗೆ ವಂಚಿಸಿ ರಾಜಾರೋಷವಾಗಿ ವಹಿವಾಟು ನಡೆಸಿರುವ ಅಂಶ ಬೆಳಕಿಗೆ ಬಂದಿದೆ.
3ಕ್ಕೆ ಜಿಲ್ಲೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಬೇಟಿ
ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಜುಲೈ 3ರಂದು ಬೀದರ್ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ್ ಪಾಟೀಲ್ ಸೋಲಪೂರ ತಿಳಿಸಿದರು.
ವಸತಿ ಹಗರಣ: ಬೀದರ್‌ ತಾಪಂ ಕಚೇರಿ ಮುತ್ತಿಗೆ ಯತ್ನ
ರಾಜೀವ್‌ಗಾಂಧಿ ವಸತಿ ನಿಗಮದಲ್ಲಿ ಹಣದ ವ್ಯವಹಾರ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಬುಧವಾರ ಬಿಜೆಪಿಯಿಂದ ಪ್ರತಿಭಟನಾ ರ್ಯಾಲಿ ನಡೆಸಿ ಬೀದರ್‌ ತಾಲೂಕು ಪಂಚಾಯತ್‌ ಕಚೇರಿ ಮುತ್ತಿಗೆ ಹಾಕುವ ಯತ್ನ ನಡೆಯಿತು.
ಶಾಲಾವಧಿಯಲ್ಲಿ ವಿದ್ಯಾರ್ಥಿಗಳು ಕೋಚಿಂಗ್‌ ಕೇಂದ್ರಗಳ ಪಾಲು!
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಮಾತ್ರ ಆಗ್ತಿವೆ. ಆದ್ರೆ ಮಕ್ಕಳೆಲ್ಲರೂ ಖಾಸಗಿಯಾಗಿ ವ್ಯಾಸಂಗ ಮಾಡ್ತಿರುವ ಹೊಸ ಪದ್ಧತಿ ತಾಲೂಕಿನಲ್ಲಿ ನಡೆಯುತ್ತಿದೆ‌. ಕೋಚಿಂಗ್‌ ಹೆಸರಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ದಾಖಲಾಗಿ ಖಾಸಗಿಯಾಗಿ ನಡೆಯುತ್ತಿರುವ ಕೋಚಿಂಗ್‌ ಕೇಂದ್ರಗಳಲ್ಲಿ ಹಾಜರಾಗ್ತಿದ್ದಾರೆ ಎಂಬ ಮಾತುಗಳು ಇದೀಗ ವ್ಯಾಪಕವಾಗಿವೆ.
ಬೀದರ್‌ಗೆ ಸತ್ಯಶೋಧನಾ ಸಮಿತಿ:ರೆಬೆಲ್‌ ನಾಯಕರಿಗೆ ಡಿಕೆಶಿ ಭರವಸೆ
ಜಿಲ್ಲೆಯ ಕಾಂಗ್ರೆಸ್‌ನಲ್ಲಿ ಎದ್ದಿರುವ ಬಿರುಗಾಳಿ, ಬಿರುಕಿನ ಕುರಿತಂತೆ ಜಿಲ್ಲೆಗೆ ರಾಜ್ಯ ಕಾಂಗ್ರೆಸ್‌ ನಾಯಕರ ವಿಶೇಷ ತಂಡ ಕಳುಹಿಸಿ ಸತ್ಯಾಸತ್ಯತೆ ತನಿಖೆ ನಡೆಸುವ ಭರವಸೆಯನ್ನು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೀಡಿದ್ದಾರಂತೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 156
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved