• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10,11ರಂದು ಶರಣ ಸಂಸ್ಕೃತಿ ಉತ್ಸವ, ಪ್ರಶಸ್ತಿ ಪ್ರದಾನ
ಹುಲಸೂರಿನಲ್ಲಿ ಶರಣ ಸಂಸ್ಕೃತಿ ಉತ್ಸವ ಹಾಗೂ ಪೂಜ್ಯ ಲಿಂ.ಜಗದ್ಗುರು ಬಸವಕುಮಾರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಕಾರ್ಯಕ್ರಮಕ್ಕೆ ಸಿದ್ದಗೊಂಡಿರುವ ವೇದಿಕೆಯನ್ನು ಪೂಜ್ಯರು ವಿಕ್ಷಿಸಿದರು.
ಧರ್ಮಾಚರಣೆಗಳ ಗುರಿಯೇ ಮಾನವ ಕಲ್ಯಾಣ: ರಂಭಾಪುರಿ ಶ್ರೀ
ಆಧ್ಯಾತ್ಮ ಜ್ಞಾನ ಹಾಗೂ ಭಾವೈಕ್ಯ ದೇಶದ ಉಸಿರಾಗಿದೆ. ದೇಶ ಉಳಿದರೆ ಧರ್ಮ ಉಳಿಯಲು ಸಾಧ್ಯವಿದೆ ಎಂದು ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ತಿಳಿಸಿದರು.
ಕೋವಿಡ್‌ ಕೇಸ್‌ ಮುಚ್ಚಿಹಾಕಲು ಪ್ರಿಯಾಂಕ್‌ ಖರ್ಗೆ ತೇಜೋವಧೆ: ಜಂಝೀರೆ
ಜ.9ರಂದು ವಿವಿಧ ದಲಿತ ಪರ ಸಂಘಟನೆಗಳು ಬೀದರ್‌ ಬಂದ್‌ಗೆ ಕರೆ ನೀಡಿರುವುದಕ್ಕೆ ನಮ್ಮ ದಲಿತ ಛಲವಾದಿ ಮಹಾಸಭೆಯ ಸಂಪೂರ್ಣ ಬೆಂಬಲವಿದೆ. ಎಂದು ಪ್ರದೀಪ್ ಜಂಝೀರೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
15ರಿಂದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಿರೇಮಠ ಸಂಸ್ಥಾನ ರೇಣುಕವೀರ ಗಂಗಾಧರ ಶಿವಾಚಾರ್ಯರ ನೇತೃತ್ವದಲ್ಲಿ ಜಾತ್ರಾ ಮಹೋತ್ಸವ ಜರುಗಲಿದೆ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್‌ ಹೇಳಿದರು.
ಹಾರಕೂಡದಲ್ಲಿ ಚೆನ್ನಬಸವ ಶಿವಯೋಗಿಗಳ ಅದ್ಧೂರಿ ರಥೋತ್ಸವ
ಬಸವಕಲ್ಯಾಣ ತಾಲೂಕಿನ ಹಾರಕೂಡದಲ್ಲಿ ಶನಿವಾರ ಸಂಜೆ ಚೆನ್ನಬಸವ ಶಿವಯೋಗಿಗಳ ಅದ್ಧೂರಿ ರಥೋತ್ಸವ ಜರುಗಿತು.
ಪ್ರತಿ ಟನ್‌ ಕಬ್ಬಿಗೆ ₹100 ಹೆಚ್ಚುವರಿ ಬೆಲೆ ನೀಡಿ: ಸಚಿವ ಈಶ್ವರ ಖಂಡ್ರೆ ಸೂಚನೆ
ಸಕ್ಕರೆ ಇಳುವರಿ ಕುರಿತಂತೆ ಅಕ್ರಮದ ಆರೋಪಗಳ ಹಿನ್ನೆಲೆಯಲ್ಲಿ ಕೆಲ ಕಾರ್ಖಾನೆಗಳ ತನಿಖೆಗೆ ತಂಡ ರಚಿಸುವಂತೆ ಸೂಚಿಸಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಬಿಜೆಪಿ ರಾಜಕೀಯ ಪ್ರೇರಿತ ಹೋರಾಟ ಮಾಡ್ತಿದೆ-ಕಾಯುವ ತಾಳ್ಮೆ ಇಲ್ಲ : ಸಚಿವ ಈಶ್ವರ್ ಖಂಡ್ರೆ
ಬಿಜೆಪಿಯವರು ಅಭಿವೃದ್ಧಿ ವಿರೋಧಿಗಳು.ಪ್ರತಿಯೊಂದರಲ್ಲೂ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಪರಾಧ‌ ಮಾಡುವವರು ಅವರೇ, ದೂರು ಕೊಡುವವರು ಅವರೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಆರೋಪಿಸಿದರು.
ಗುಂಡಿ ಬಿದ್ದ ರಸ್ತೇಲೆ ಪಯಣ,‘ಕರಂಜಿ’ ಗ್ರಾಮಸ್ಥರು ಹೈರಾಣ
ಕುಂಭಕರ್ಣ ನಿದ್ರೆಯಲ್ಲಿರುವ ಅಧಿಕಾರಿಗಳು ಸರ್ಕಾರದ ಮುಂದೆ ವಸ್ತುಸ್ಥಿತಿ ಇಟ್ಟು. ಜನರಿಗೆ ಅನುಕೂಲ ಮಾಡಿಕೊಡಬೇಕು ಎಂಬುದೇ ಕರಂಜಿ ಗ್ರಾಮಸ್ಥರ ಪ್ರಬಲ ಬೇಡಿಕೆಯಾಗಿದೆ.
ತ್ರಿವಿಧ ದಾಸೋಹದ ನೆಲೆವೀಡು ಹಾರಕೂಡ ಮಠ
ಹಾರಕೂಡ ಮಠವು ಧಾರ್ಮಿಕ ಕಾರ್ಯಕ್ಕೆ ಅಷ್ಟೇ ಒಳಗಾಗದೇ ಅಕ್ಷರ-ಅನ್ನ-ಸಾಹಿತ್ಯ-ಕಲೆ- ಧರ್ಮಗಳಂತ ಪಂಚ ಭಾಗ್ಯಗಳನ್ನು ಕೊಡುವ ಮೂಲಕ ನಿಜವಾದ ಸರ್ವಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸುತ್ತಿದೆ.
ಶಾಸಕಿ ಕರೆಮ್ಮ ಜಿ.ನಾಯಕ ಅವರಿಂದ ಪೊಲೀಸರ ನಿವೇಶನ ಒತ್ತುವರಿ : ಕಾಂಗ್ರೆಸ್ ಯುವ ಮುಖಂಡ ಸುರೇಶ ನಾಯಕ

ಶಾಸಕಿ ಕರೆಮ್ಮ ಜಿ.ನಾಯಕ ಅವರು ರಸ್ತೆಯನ್ನು ಅಧಿಕೃತವಾಗಿ ಅಕ್ರಮಗೊಳಿಸಿಕೊಂಡಿದ್ದಾರೆಂದು ಕಾಂಗ್ರೆಸ್ ಯುವ ಮುಖಂಡ ಸುರೇಶ ನಾಯಕ ದೂರಿದ್ದಾರೆ.

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 142
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved