• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
17ಕ್ಕೆ ಜಿಲ್ಲೆಗೆ ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆ
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜ್ಯೋತಿ ರಥಯಾತ್ರೆ ರಾಜ್ಯದಾದ್ಯಂತ ಸಂಚರಿಸುತ್ತಿದ್ದು, ಜಿಲ್ಲೆಗೆ ಜ.17ಕ್ಕೆ ಬರುತ್ತಿದೆ.
ವಿವೇಕಾನಂದರು ಭಾರತ ಸಂಸ್ಕೃತಿ ರಾಯಭಾರಿ
ಭರತ ಭೂಮಿ ಸಂಸ್ಕೃತಿಯನ್ನು ವಿದೇಶದಲ್ಲೂ ಪಸರಿಸಿದ ಸ್ವಾಮಿ ವಿವೇಕಾನಂದರು ಭಾರತ ಸಂಸ್ಕೃತಿಯ ರಾಯಭಾರಿ ಆಗಿದ್ದಾರೆ ಎಂದು ಯುವ ಚಿಂತಕ ನಂದಾದೀಪ ಬೋರಾಳೆ ಹೇಳಿದರು.
ಭಾರತ ವಿಶ್ವಗುರುವನ್ನಾಗಿಸಿ ಮುನ್ನಡೆಸಬೇಕು: ಸೂಯಶಸಿಂಹ
ಭಾರತ ದೇಶವನ್ನು ವಿಶ್ವಗುರುವಾಗಿಸುವ ನಿಟ್ಟಿನಲ್ಲಿ ಯುವ ಸಮುದಾಯವನ್ನು ಮುನ್ನಡೆಸಬೇಕಿದೆ ಎಂದು ವಿಶ್ವ ಗೌರವ ಶಿವಸ್ವರಾಜ ರಥ ಸಮಿತಿಯ ಅಧ್ಯಕ್ಷ ಮಹಾರಾಣಾ ಸೂಯಶಸಿಂಹ ತಿಳಿಸಿದರು.
ಯುವಶಕ್ತಿಯ ಪ್ರೇರಣೆ ವಿವೇಕಾನಂದ: ಅನಂತ ಬಿರಾದಾರ
ಹಿಂದೂ ಧರ್ಮದ ಕೀರ್ತಿ ಜಗದುದ್ದಗಲಕ್ಕೆ ಪಸರಿಸಿದ, ಭಾರತ ಉಪಖಂಡದ ಯುವಚೈತನ್ಯವನ್ನೂ ಆಧ್ಯಾತ್ಮಿಕ ಶಕ್ತಿಯನ್ನೂ ಮುಗಿಲೆತ್ತರಕ್ಕೆ ಎರಿಸಿದ ಸ್ವಾಮಿ ವಿವೇಕಾನಂದರು ಇಂದಿನ ಯುವ ಶಕ್ತಿಗೆ ಪ್ರೇರಣೆ ಎಂದು ಸೂರ್ಯ ಫೌಂಡೇಶನ್‌ ರಾಷ್ಟ್ರೀಯ ಉಪಾಧ್ಯಕ್ಷ ಅನಂತ ಬಿರಾದಾರ ಹೇಳಿದರು.
ರಕ್ತದಾನ ನಿಜವಾದ ಜೀವದಾನ: ಪ್ರೊ.ರಾಯಪಳ್ಳೆ
ಮಾನವನ ದೇಹದ ಜೀವಸೆಲೆಯಾದ ರಕ್ತವನ್ನು ದಾನಮಾಡಿ ಇನ್ನೊಂದು ಜೀವವನ್ನು ಉಳಿಸುವದು ಮಹತ್ಕಾರ್ಯವಾಗಿದ್ದು, ಅದು ನಿಜವಾದ ಜೀವದಾನದ ಸಂಭ್ರಮವಾಗಿದೆ ಎಂದು ಪ್ರೊ.ವಿಜಯಕುಮಾರ ರಾಯಪಳ್ಳೆ ನುಡಿದರು.
ಪ್ರೀತಿಯಿಂದ ಇಡೀ ವಿಶ್ವವೆ ಗೆಲ್ಲಬಹುದು: ಹಾವಗಿಲಿಂಗೇಶ್ವರ ಶಿವಾಚಾರ್ಯರು
ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ನಾಣ್ಯಗಳಿಂದ ಹವಾ ಮಲ್ಲಿನಾಥ ಮಹಾರಾಜರ ತುಲಾಭಾರ ಮಾಡಲಾಯಿತು.
ನಮ್ಮ ಸಂಸ್ಕೃತಿ ಉಳಿಸಿ ಬೆಳೆಸಿ: ಶಾಸಕ ಪ್ರಭು ಚವ್ಹಾಣ್‌
ಔರಾದ್‌ನಲ್ಲಿ ರೈತರೊಂದಿಗೆ ಎಳ್ಳಮಾವಾಸ್ಯೆ ಆಚರಿಸಿದ ಶಾಸಕರು. ಸಮೃದ್ಧ ಬೆಳೆ, ರೈತರ‌ ಬದುಕು ಸಂತೋಷದಿಂದ ಇರಲು ಪ್ರಾರ್ಥನೆ. ಗುರುವಾರ ಬೆಳಗ್ಗೆ ತಮ್ಮ ಗ್ರಾಮದಲ್ಲಿನ ಕೃಷಿ ಜಮೀನಿಗೆ‌‌‌‌ ತೆರಳಿ, ಭೂತಾಯಿಗೆ ಪೂಜೆ‌ ನೆರವೇರಿಸಿ, ಚರಗ ಚಲ್ಲುವ ಮೂಲಕ ನಮನ ಸಲ್ಲಿಸಿದರು.‌
ಕಮಲನಗರದಲ್ಲಿ ಎಳ್ಳಮಾವಾಸ್ಯೆ ಹಬ್ಬದ ಸಂಭ್ರಮ
ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದಲ್ಲಿ ಎಳ್ಳಮಾವಾಸ್ಯೆ ಪ್ರಯುಕ್ತ ವಿಷ್ಣುದಾಸ ಶಿಂಧೆ ಅವರ ಹೊಲದಲ್ಲಿ ಬಂಧುಗಳು, ಸ್ನೇಹಿತರೊಂದಿಗೆ ಸಾಮೂಹಿಕ ಪ್ರಾರ್ಥನೆ ಹಾಗೂ ಭೋಜನ ಮಾಡಿದರು.
ಪದ್ಮಭೂಷಣ ಉಸ್ತಾದ್‌ ರಶೀದ್ ಖಾನ್‌ಗೆ ಶ್ರದ್ಧಾಂಜಲಿ
ಬೀದರ್ ನಗರದ ಪ್ರಗತಿ ಸಂಗೀತ ಕಲಾ ಸಂಸ್ಥೆಯಿಂದ ಪದ್ಮ ಭೂಷಣ ಉಸ್ತಾದ್ ರಶೀದ್ ಖಾನ್‌ಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಇದೆ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಕಲಾವಿದರು ಉಸ್ತಾದ್‌ ಅವರ ಸ್ಮರಣೆ ಮಾಡಿದರು.
ಹುಮನಾಬಾದ್‌ನಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಆರಂಭ
ಹುಮನಾಬಾದ್‌ನ ವೀರಭದ್ರೇಶ್ವರ ಜಾತ್ರೆಯ ಆರಂಭೋತ್ಸವದ ಅಂಗವಾಗಿ ಮುತ್ತೈದೆಯರಿಂದ ದೇವರಿಗೆ ಎಣ್ಣೆ ಹಚ್ಚುವ ಮೂಲಕ ಜಾತ್ರಾ ಮಹೋತ್ಸವ ಪ್ರಾರಂಭಗೊಂಡಿತು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 142
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved