• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಬಸವಲಿಂಗ ಪಟ್ಟದ್ದೇವರಿಗೆ ನಾಡೋಜ ಪ್ರಶಸ್ತಿ ಪ್ರದಾನ
ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ನಡೆದ 32ನೇ ನುಡಿಹಬ್ಬ ಘಟಿಕೋತ್ಸವದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರಿಗೆ ನಾಡೋಜ ಗೌರವ ಪದವಿ ನೀಡಿ ಗೌರವಿಸಲಾಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಪದವಿ ಪ್ರದಾನ ಮಾಡಿದರು.
ಗರ್ಭಿಣಿ ಸ್ತ್ರೀಯರಿಗೆ ಉಡಿ ತುಂಬಿ ಸಿಮಂತ ಕಾರ್ಯಕ್ರಮ
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದ ಅಂಗವಾಗಿ ಗರ್ಭಿಣಿ ಸ್ತ್ರೀಯರಿಗೆ ತಾಯಿಯಿಂದ ಮಗುವಿಗೆ ಎಚ್ಐವಿ, ಶಿಫಿಲಿಸ್ ಮತ್ತು ಹೆಪ್ಟೈಟಿಸ್ ಹರಡುವಿಕೆ ನಿರ್ಮೂಲನೆಗಾಗಿ ಆಂದೋಲನ ಕಾರ್ಯಕ್ರಮ ನಡೆಯಿತು.
ಪ್ರಜಾಪ್ರಭುತ್ವ ಆಶಯಗಳಿಗೆ ಅಪಾಯ ಎದುರಾಗಿದೆ
ಭಾವನಾತ್ಮಕ ವಿಷಯ ಕೆರಳಿಸಿ ಯುವರಕಲ್ಲಿ ಜಾತಿ ವಿಷ ಬಿತ್ತುವ ಕೆಲಸವು ಕೋಮುವಾದಿ ಶಕ್ತಿಗಳಿಂದ ನಡೆಯುತ್ತಿದೆ.
ಉತ್ತಮ ಆರೋಗ್ಯ ಇದ್ದರೆ ಎನಾದರೂ ಸಾಧಿಸಲು ಸಾಧ್ಯ
ಉತ್ತಮ ಆರೋಗ್ಯವಿದ್ದರೆ ಏನಾದರೂ ಸಾಧಿಸಲು ಸಾಧ್ಯ. ಹಾಗಾಗಿ ಯಾರೂ ದುಶ್ಚಟಗಳಿಗೆ ಬಲಿಯಾಗಬಾರದು.
ಹಮಿಲಾಪೂರದಲ್ಲಿ ಅಂಬೇಡ್ಕರ್‌ ಪುತ್ಥಳಿ ನಿರ್ಮಾಣಕ್ಕೆ ಸ್ಥಳ ವಿವಾದ
ಹಮಿಲಾಪೂರ್‌ ಗ್ರಾಮದ ಡಾ.ಅಂಬೇಡ್ಕರ್‌ ಪುತ್ಥಳಿಯ ಧ್ವಜ ಸ್ಥಂಭ ನಿರ್ಮಾಣಕ್ಕೆ ಸ್ಥಳ ನೀಡದಿದ್ದರೆ ಜಿಲ್ಲಾಡಳಿತದ ವಿರುದ್ಧ ಬೀದರ್‌ನಿಂದ ಹಮಿಲಾಪೂರ್‌ಗೆ ಪಾದಯಾತ್ರೆ ನಡೆಸಿ ರಾಸ್ತಾ ರೋಕೋ ನಡೆಸಲಾಗುವದು.
ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರ ಹುದ್ದೆ ಭರ್ತಿ ಅತ್ಯವಶ್ಯಕ
ವಿಶ್ವವಿದ್ಯಾಲಯದ ಹಂತದಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕಾದರೆ ಶಿಕ್ಷಕರ ಸಂಖ್ಯೆ ಅತ್ಯಗತ್ಯವಾಗಿದೆ ಇಲ್ಲದಿದ್ದರೆ ಮಕ್ಕಳ ಶಿಕ್ಷಣದ ಮೇಲೆ ಬಹುದೊಡ್ಡ ಹೊಡೆತ ಬೀಳುತ್ತದೆ.
ಅಟಲ್‌ ಫೌಂಡೇಶನ್‌ ಸಾಮಾಜಿಕ ಕಾರ್ಯಗಳಿಗೆ ಸದಾ ಸಹಕಾರ
ಹೊನಲು ಬೆಳಕಿನ ಕ್ರಿಕೆಟ್‌ ಪಂದ್ಯಾವಳಿ ಅತ್ಯಂತ ಯಶಸ್ವಿಯಾಗಿ ಆಯೋಜಿಸಿರುವುದು ಶ್ಲಾಘನೀಯವಾದದ್ದು, ಮುಂದಿನ ಯುವ ಪೀಳಿಗೆಗೆ ಇಂತಹ ವೇದಿಕೆ ಮಾಡಿಕೊಡುವುದು ಅತ್ಯವಶ್ಯಕ ಹೀಗಾಗಿ ಇದು ಪ್ರತಿವರ್ಷ ನಡೆಯಬೇಕು.
ಮಹಿಳಾ ಸಂಕುಲಕ್ಕೆ ಶಿಕ್ಷಣ ನೀಡಿದ ಕೀರ್ತಿ ಫುಲೆ ದಂಪತಿಗೆ: ಚಂದ್ರಶೇಖರ್‌
ಅಕ್ಷರ ವಂಚಿತ ಸಮಾಜದಲ್ಲಿ ಅಕ್ಷರದ ಧ್ವನಿಯಾಗಿ ಮಹಿಳಾ ಸಂಕುಲಕ್ಕೆ ಶಿಕ್ಷಣ ಕಲಿಸಿದ ಕೀರ್ತಿ ಸಾವಿತ್ರಿ ಬಾಯಿ ಫುಲೆ ದಂಪತಿಗಳಿಗೆ ಹಾಗೂ ಶೇಖ್ ಫಾತೀಮಾ ಅವರಿಗೆ ಸಲ್ಲುತ್ತದೆ
ಅಧಿಕಾರಿಗಳು ರೈತರಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸಿ
ರೈತರ ಅಭಿವದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ತೋಟಗಾರಿಕೆ ಇಲಾಖೆಯಲ್ಲಿರುವ ಯೋಜನೆ ಕುರಿತು ಹೋಬಳಿ ಮಟ್ಟದ ಅಧಿಕಾರಿಗಳು ರೈತರಿಗೆ ಅಗತ್ಯ ಮಾಹಿತಿ ನೀಡಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಮಾಡುವ ಮೂಲಕ ರೈತರ ಅಭಿವದ್ಧಿಗೆ ಶ್ರಮಿಸಬೇಕು.
ಮನುಷ್ಯ ಜೀವನ ಸಾರ್ಥಕತೆಗೆ ಅಧ್ಯಾತ್ಮ ಅವಶ್ಯ
ಮನುಷ್ಯ ಜೀವನ ಸಾರ್ಥಕತೆಗೆ ಅಧ್ಯಾತ್ಮ ಅವಶ್ಯಕವಾಗಿದ್ದು ಭಗವದ್ಗೀತೆ ಸುಜ್ಞಾನದ ಆಗರವಾಗಿದೆ
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 142
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved