ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನರಿಗೆ ಗ್ರಾಹಕರ ಸಂರಕ್ಷಣಾ ಕಾಯ್ದೆ ಅರಿವು ಅಗತ್ಯ: ಕವಿತಾ ಹುಷಾರೆ
ಆನ್ಲೈನ್ನಲ್ಲಿ ಯಾವುದೆ ವಸ್ತು ಖರೀದಿಸುವಾಗ ಎಚ್ಚರ ವಹಿಸುವಂತೆ ಸಾರ್ವಜನಿಕರಿಗೆ ಪರಿಹಾರ ಆಯೋಗದ ಸದಸ್ಯೆ ಕಿವಿಮಾತು
ಔರಾದ್ ಪದವಿ ಕಾಲೇಜಿಗೆ ಶಾಸಕ ಪ್ರಭು ಚವ್ಹಾಣ್ ಭೇಟಿ
ಕಾಲೇಜಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ, ಸಿಬ್ಬಂದಿಗೆ ಸಮಯ ಪಾಲನೆ, ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ
22ರಂದು ಭಾಲ್ಕಿಯಲ್ಲಿ ಡಾ.ಪಟ್ಟದ್ದೇವರ 134ನೇ ಜಯಂತ್ಯುತ್ಸವ
ಚನ್ನಬಸವಾಶ್ರಮದಲ್ಲಿ ಡಿ.22ರಂದು ಡಾ.ಚನ್ನಬಸವ ಪಟ್ಟದ್ದೇವರ 134ನೇ ಜಯಂತ್ಯುತ್ಸವ ಮತ್ತು ಮೂರ್ತಿ ಅನಾವರಣ ಸಮಾರಂಭ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ
ಕಲ್ಯಾಣ ಕರ್ನಾಟಕ ನಿರ್ಲಕ್ಷ ಮುಂದುವರೆದ್ರೆ ಪ್ರತ್ಯೇಕ ರಾಜ್ಯದ ಕೂಗು
ಕಲ್ಯಾಣ ಕರ್ನಾಟಕವನ್ನು ಪದೇ ಪದೇ ನಿರ್ಲಕ್ಷಿಸಿದರೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಡಲಾಗುವುದು.
ಸ್ವ ಸಹಾಯ ಗುಂಪುಗಳಿಗೆ ಸಾಲ ಮಾಹಿತಿ ಮೇಳ
ಕಮಲನಗರ ಪಟ್ಟಣದ ಡಾ.ಚನ್ನಬಸವೇಶ್ವರ ಮಠದಲ್ಲಿ ಎನ್ಆರ್ಎಲ್ಎಂ ಯೋಜನೆಯಡಿ ಲಕಪತಿ ದಿದಿ ಅಡಿಯಲ್ಲಿ ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕ್ ಸಾಲ ನೀಡುವ ಕುರಿತು ಸಾಲ ಮೇಳ ಜರುಗಿತು. ತಾಲೂಕು ಪಂಚಾಯಿತಿ ಅಧಿಕಾರಿ ಮಾಣಿಕರಾವ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಸ್ವ ಸಹಾಯ ಸಂಘದ ಮಹಿಳೆಯರು ಪ್ರತಿ ತಿಂಗಳು ಸಾಲ ಮರು ಪಾವತಿ ಮಾಡುವುದು, ದಾಖಲೆಗಳನ್ನು ಬರೆಯುವುದು, ಪ್ರತಿ ತಿಂಗಳು ಸಭೆ ಮಾಡುವುದು, ಚಟುವಟಿಕೆಗಳನ್ನು ಮಾಡುವುದರ ಮೂಲಕ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು
28ರಿಂದ 14, 17 ವರ್ಷದ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ
ಬೌದ್ಧಿಕ, ದೈಹಿಕ ಬೆಳೆವಣಿಗೆಗೆ ದೇಶಿ ಕ್ರೀಡೆ ಅತ್ಯಗತ್ಯ । ಶ್ರೀ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯಿಂದ ಕ್ರೀಡಾಕೂಟಗೋಣಿ ಚೀಲ, ಸೈಕಲ್ ಟೈರ್, ಗೋಟಿ, ಬುಗರಿ, ಕಪ್ಪೆ ಆಟ । ಅಳಿ ಗುಳಿ, ಪಗಡೆ, ಹುಲಿ ಕಟ್ಟು, ಕಣ್ಣಾಮುಚ್ಚಾಲೆ, ಲಗೋರಿ
ಬಿಎಸ್ಎಸ್ಕೆ ಕುರಿತು ರೈತ ಸಂಘದ ಆರೋಪ ಸತ್ಯಕ್ಕೆ ದೂರ
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಕುರಿತು ಶುಕ್ರವಾರ ರೈತ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಇಲ್ಲ ಸಲ್ಲದ ಆರೋಪ ಮಾಡಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಕಾರ್ಖಾನೆಯ ನಾಲ್ಕು ನಿರ್ದೇಶಕರು ಸ್ಪಷ್ಟಿಕರಣ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮೊದಲ ಹಂತದ ಪರೀಕ್ಷೆಗೆ ನೋಂದಣಿ ಕಡ್ಡಾಯ
ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷೆ ಮೂರು ಹಂತದಲ್ಲಿ ನಡೆಸಲಾಗುತ್ತಿದ್ದು, ಮೊದಲ ಹಂತದ ಪರೀಕ್ಷೆಗೆ ಎಲ್ಲಾ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ ಹುಸೇನ ಹೇಳಿದರು.
ಸರ್ವ ಧರ್ಮ ಸಮನ್ವಯ ದೀಪವು ಅಖಂಡ ಭಾರತದ ಬೆಳಕು
ಅಖಂಡ ಭಾರತಕ್ಕಾಗಿ ಒಂದು ದೀಪ ಬೆಳಗುವುದಾದರೆ ಅದು ಸರ್ವ ಧರ್ಮ ಸಮನ್ವಯ ದೀಪ ಎಂದು ಹಾರಕೂಡಿನ ಡಾ.ಚೆನ್ನವೀರ ಶಿವಚಾರ್ಯರು ನುಡಿದರು. ಕುರಾನ್ ಪ್ರವಚನದ 3ನೇ ದಿನದ ದಿವ್ಯ ಸಾನ್ನಿಧ್ಯ ವಹಿಸಿದ ಮಾತನಾಡಿದ ಅವರು, ಸನಾತನ ಸಾತ್ವಿಕ ಮೌಲ್ಯಗಳ ಆದಿಯಾಗಿ ಇಂದಿನ ವರೆಗೆ ಮನೂಕೂಲದ ಕಲ್ಯಾಣಕ್ಕಾಗಿ ಶ್ರಮಿಸಿದ ಎಲ್ಲ ಮತ, ಪಂತಗಳ ಮೂಲ ತೆರಳು ಸತ್ಯ ಮತ್ತು ದಯೆ ಹೃದಯ ವೈಶಾಲ್ಯದ ತಳಹದಿ ಮೇಲೆ ಮೌಢ್ಯ ರಹಿತವಾದ ದಿಗ್ ದರ್ಶನ ನೀಡುವದೆ ಧರ್ಮ ಎಂದು ತಿಳಿಸಿದರು. ರಾಮ ರಹೀಂ, ಬುದ್ಧ, ಬಸವೇಶ್ವರ, ಎಲ್ಲಾ ದಾರ್ಶನಿಕರು ತೋರಿದ ಮಾರ್ಗ ನಾವು ನಡೆದರೆ ಇಡಿ ವಿಶ್ವವೇ ಒಂದು ಪರಮಧಾಮವಾಗುವುದು ಎಂದರು
ಬಿಎಸ್ಎಸ್ಕೆ ಸಕ್ಕರೆ ಕಾರ್ಖಾನೆ ಇಳುವರಿ ತೋರಿಸುವಲ್ಲಿ ಕಲ್ಲೂರ ವಿಫಲ
ಬೀದರ್ನಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ ನೇತೃತ್ವದಲ್ಲಿ ಸುಭಾಷ ಕಲ್ಲೂರಗೆ ಬರೆದ ಮನವಿ ಜಿಲ್ಲಾಧಿಕಾರಿಗೆ ಸಲ್ಲಿಸಿ, ಕಾರ್ಖಾನೆ ಅಧ್ಯಕ್ಷ, ಆಡಳಿತ ಮಂಡಳಿ ರಾಜಿನಾಮೆ ನೀಡುವಂತೆ ಒತ್ತಾಯಿಸಲಾಯಿತು.
< previous
1
...
131
132
133
134
135
136
137
138
139
140
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!