• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದರ್‌ ಪ್ರಗತಿಗೆ ಖಂಡ್ರೆ ಮನೆತನದ ಕೊಡುಗೆ ಅನನ್ಯ: ಗುರುಬಸವ ಪಟ್ಟದ್ದೇವರು
ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ಸಾಗರ ಖಂಡ್ರೆ ಜನ್ಮ ದಿನ ನಿಮಿತ್ತ ಅವರನ್ನು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಸನ್ಮಾನಿಸಿ, ಶುಭ ಹಾರೈಸಿದರು.
ಕೋವಿಡ್‌ ಆತಂಕ ಬೇಡ, ಮುಂಜಾಗ್ರತೆ ಇರಲಿ: ಡಿಸಿ ಗೋವಿಂದ ರೆಡ್ಡಿ
ಜ್ವರ, ನೆಗಡಿ, ಕೆಮ್ಮು ಇರುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ: ಜಿಲ್ಲಾಧಿಕಾರಿ, ಜಾತ್ರೆ, ಉತ್ಸವಗಳಿಗೆ ನಿರ್ಬಂಧವಿಲ್ಲ, ಜನರ ಸ್ವಯಂ ಕಾಳಜಿ ಅತ್ಯಗತ್ಯ, ಗರ್ಭಿಣಿಯರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಲ್ಲ, ವೈದ್ಯರ ಸಲಹೆ ಇರಲಿ, ಕೆಮ್ಮು, ನೆಗಡಿ ಇರುವ ಮಕ್ಕಳಿಗೆ ಅಂಗನವಾಡಿ, ಶಾಲೆಗೆ ಕಳಿಸಬೇಡಿ ಎಂದು ಡೀಸಿ ಮನವಿ
ಗ್ರಾಹಕರು ವಸ್ತು ಖರೀದಿಸುವ ಮುನ್ನ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ
ಬೀದರ್‌ ಡಾ. ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಗುರವಾರ ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಮಾದಿಗ ಸಮಾಜ ಕಾಂಗ್ರೆಸ್‌ನಿಂದ ಕಡೆಗಣನೆ: ಎ.ನಾರಾಯಣ ಸ್ವಾಮಿ
ಮಾದಿಗ ಸಮಾಜದ ಬೆನ್ನಿಗೆ ಬಿಜೆಪಿ ನಿಂತ್ರೆ, ಕಾಂಗ್ರೆಸ್‌ ಮತಬೇಟೆಗೆ ಮಾತ್ರ ಸೀಮಿತ: ಕೇಂದ್ರ ಸಚಿವ । ಬೀದರ್‌ನಲ್ಲಿ ಮಾದಿಗ ಮುನ್ನಡೆ ಸಮಾವೇಶ ಜರುಗಿತು.
30ರಂದು ಬೀದರ್‌ನಲ್ಲಿ ಪ್ರಥಮ ಜಿಲ್ಲಾ ದಾಸ ಸಾಹಿತ್ಯ ಸಮ್ಮೇಳನ
ಕಸಾಪದಿಂದ ಆಯೋಜನೆ, ಸಾಹಿತಿ ಬಿಎಂ ಅಮರವಾಡಿ ಸರ್ವಾಧ್ಯಕ್ಷತೆ, ನಗರದ ಪತ್ರಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಮಾಹಿತಿ ನೀಡಿದರು.
ಖಾಶೆಂಪುರದಲ್ಲಿ ಸಚ್ಚಿದಾನಂದ ಸ್ವಾಮಿ ಜಾತ್ರಾ ಮಹೋತ್ಸವ ಸಂಪನ್ನ
ಪಲ್ಲಕ್ಕಿ ಉತ್ಸವ, ರಥೋತ್ಸವಕ್ಕೆ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಚಾಲನೆ, ಬೀದರ್‌ನ ವಿವಿಧ ದೇವಸ್ಥಾನಗಳಲ್ಲಿ ಕಳೆದ ಡಿ.22ರಂದು ಪೂಜೆ ಸಲ್ಲಿಸುವ ಮೂಲಕ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಖಾಶೆಂಪುರ್‌ ಗ್ರಾಮಸ್ಥರು ಆರಂಭಿಸಿದ್ದರು.
ನಿಜಾಮರಿಂದ ಶರಣ ಸಂಸ್ಕೃತಿ ರಕ್ಷಿಸಿದ ಚನ್ನಬಸವ ಪಟ್ಟದ್ದೇವರು: ಸಚಿವ ಈಶ್ವರ ಖಂಡ್ರೆ
ಡಾ. ಚನ್ನಬಸವ ಪಟ್ಟದ್ದೇವರು ನಾಡಿನ ಮನೆ ದೇವರು, ಕಮಲನಗರದಲ್ಲಿ ಪಟ್ಟದ್ದೇವರ 134ನೇ ಜಯಂತ್ಯುತ್ಸವ ಅದ್ಧೂರಿಯಾಗಿ ನಡೆಯಿತು.
ಪ್ರಥಮ ದಾಸ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಅಮರವಾಡಿಗೆಗೆ ಆಮಂತ್ರಣ
ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ನೇತೃತ್ವದಲ್ಲಿ ಸ್ವಾಗತ ಸಮಿತಿ, ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳಿಂದ ಆಹ್ವಾನ, ಔರಾದ್‌ನಲ್ಲಿ ನಡೆಯಲಿರುವ ಸಮ್ಮೇಳನ
ಅಯೋಧ್ಯೆಗೆ ಬೀದರ್‌ ಯುವಕರಿಂದ ಸೈಕಲ್ ಯಾತ್ರೆ
ಶ್ರೀರಾಮ ಮಂದಿರದ ಉದ್ಘಾಟನೆಯಲ್ಲಿ ಭಾಗಿಯಾಗಲು 10 ಜನ ಯುವಕರಿಂದ ಸುಮಾರು 1300 ಕಿ.ಮೀ ಪಯಣ
ಡಾ. ಚನ್ನಬಸವ ಪಟ್ಟದ್ದೇವರ ಭಾವಚಿತ್ರ ಮೆರವಣಿಗೆಗೆ ತಹಸೀಲ್ದಾರ್‌ ಚಾಲನೆ
ಕಮಲನಗರದಲ್ಲಿ ನಡೆದ ಪಟ್ಟದ್ದೇವರ ಭಾವಚಿತ್ರ ಮೆರವಣಿಗೆಯೂದ್ದಕ್ಕೂ ಕೋಲಾಟ, ಡೊಳ್ಳು ಕುಣಿತ, ಮಹಾರಾಷ್ಟ್ರದ ಬಾರಶಿ ಪಟ್ಟಣದ ಅಂಬ್ರೇಲ್ಲಾ ತಂಡದಿಂದ ಬ್ಯಾಂಡ್ ಛತ್ರಿ ಪ್ರದರ್ಶನ, ಜೈ ಸೇವಾಲಾಲ್ ಕಲಾ ತಂಡ ತೀರ್ಥ ತಾಂಡಾದ ಮಹಿಳೆಯರಿಂದ ನೃತ್ಯ, ವಿವಿಧ ಮಹಿಳಾ ಸಂಘದವರಿಂದ ಭಜನೆ, ಶಾಲಾ ಮಕ್ಕಳಿಂದ ಲೇಜಿಮ್ಸ್‌ ಹಾಗೂ ಡಾನ್ಸ್‌ಗೆ ಜನರ ಮೆಚ್ಚುಗೆ ವ್ಯಕ್ತವಾಯಿತು.
  • < previous
  • 1
  • ...
  • 131
  • 132
  • 133
  • 134
  • 135
  • 136
  • 137
  • 138
  • 139
  • ...
  • 142
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved