ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಿ.9ರಂದು ಬೀದರ್ನಲ್ಲಿ ರಾಷ್ಟ್ರೀಯ ಲೋಕ ಅದಾಲತ್
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಗುರುವಾರ ಡಿ.9ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಿಕೆ ಇಂಟರ್ ನ್ಯಾಷನಲ್ನಲ್ಲಿ ಕಲಾ ವಸ್ತು ಪ್ರದರ್ಶನ
800ಕ್ಕೂ ಹೆಚ್ಚು ಮಕ್ಕಳು ತಯಾರಿಸಿದ ಮಾದರಿಗಳು, ಪ್ರದರ್ಶನದಲ್ಲಿ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹಿಸಿದ ಗಣ್ಯರು
ವಿಕೆ ಇಂಟರ್ ನ್ಯಾಷನಲ್ನಲ್ಲಿ ಕಲಾ ವಸ್ತು ಪ್ರದರ್ಶನ
800ಕ್ಕೂ ಹೆಚ್ಚು ಮಕ್ಕಳು ತಯಾರಿಸಿದ ಮಾದರಿಗಳು, ಪ್ರದರ್ಶನದಲ್ಲಿ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹಿಸಿದ ಗಣ್ಯರು
ಮಕ್ಕಳ ಮರಣ ತಡೆಯಲು ಓಆರ್ಎಸ್ ವಿತರಣೆ: ಸಿಇಒ
ಬ್ರಿಮ್ಸ್ ಆಸ್ಪತ್ರೆಯ ಎನ್ಆರ್ಸಿ ವಾರ್ಡ್ನಲ್ಲಿ ನ.15 ರಿಂದ 29 ರವರೆಗೆ ಜಿಲ್ಲೆಯಾದ್ಯಾಂತ ಜರುಗುತ್ತಿರುವ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಹಾಗೂ SAANS ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು
- ಅನುಭವ ಮಂಟಪ ಉತ್ಸವ: 3 ಗಣ್ಯರಿಗೆ ರಾಷ್ಟ್ರೀಯ ಪ್ರಶಸ್ತಿ ಘೋಷಣೆ
ಚನ್ನಬಸವಪಟ್ಟದ್ದೇವರು ಅನುಭವ ಮಂಟಪ ಪ್ರಶಸ್ತಿಗೆ ನಿವೃತ್ತ ನ್ಯಾ. ಶಿವರಾಜ ವಿ. ಪಾಟೀಲ ಅನುಭವ ಮಂಟಪ ರಾಷ್ಟ್ರೀಯ ಪುರಸ್ಕಾರಕ್ಕೆ ಇಸ್ರೋ ವಿಜ್ಞಾನಿ ಎಸ್.ಸೋಮನಾಥ ಎಂ.ಎಂ ಕಲಬುರಗಿ ಸಂಶೋಧನಾ ರಾಷ್ಟ್ರೀಯ ಪುರಸ್ಕಾರಕ್ಕೆ ಡಾ.ಶಿರೂರ ಆಯ್ಕೆ
ಕ್ಯಾನ್ಸರ್ನಿಂದ ಬಳಲುತ್ತಿದ್ದ ಯುವತಿಗೆ ಧನ ಸಹಾಯ
ಸಂಗೀತ ಕಾರ್ಯಕ್ರಮ ನಡೆಸುವ ಮೂಲಕ ಹಣ ಸಂಗ್ರಹಿಸಿ ಕ್ಯಾನ್ಸರ್ ರೋಗಿಯ ಕುಟುಂಬಕ್ಕೆ ಸಹಾಯ ಹಸ್ತ ನೀಡಲಾಗುತ್ತಿದೆ ಎಂದು ಭರವಸೆ ಬೆಳಕು ಜನಸೇವಾ ಟ್ರಸ್ಟ್ ಹಾಗೂ ಸಾನ್ವಿ ಮೆಲೋಡಿಸ್ ಆರ್ಕೆಸ್ಟ್ರಾ ಮಾಲೀಕ ರೇವಣಸಿದ್ದಯ್ಯ ಹಿರೇಮಠ ತಿಳಿಸಿದರು.
ಬೀದರ್ನಲ್ಲಿ ವಿದ್ಯಾರ್ಥಿ ವೇತನ ನೀಡುವಂತೆ ಆಗ್ರಹ
ರಾಜ್ಯ ಸರ್ಕಾರದ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ
ಔರಾದ್ ತಹಸೀಲ್ದಾರ್ ಕಚೇರಿಗೆ ಪ್ರಭು ಚವ್ಹಾಣ್ ಭೇಟಿ
ಬೆಳಗ್ಗೆ 10 ಗಂಟೆಗೆ ತಹಸೀಲ್ ಕಚೇರಿಗೆ ಬಂದ ಶಾಸಕರು, ಕಚೇರಿಯ ಎಲ್ಲ ವಿಭಾಗಗಳಲ್ಲಿ ಸಂಚರಿಸಿದಾಗ ಬೆರಳೆಣಿಕೆಯಷ್ಟು ಸಿಬ್ಬಂದಿ ಮಾತ್ರ ಕೆಲಸ ಮಾಡುತ್ತಿರುವುದನ್ನು ಕಂಡು ತೀವ್ರ ಅಸಮಾಧಾನಗೊಂಡರು. ನಂತರ ಮುಖ್ಯದ್ವಾರದ ಬಳಿ ಕುಳಿತು ಅಧಿಕಾರಿ ಮತ್ತು ಸಿಬ್ಬಂದಿಯ ಸಮಯ ಪಾಲನೆಯ ಬಗ್ಗೆ ತಿಳಿದುಕೊಂಡರು
ವಿದ್ಯಾರ್ಥಿಗಳ ಸಮಸ್ಯೆ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ: ಸಾಗರ ಖಂಡ್ರೆ
ರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಜವಾಬ್ದಾರಿಯಿಂದ ಹೋರಾಡಿ ಅವರಿಗೆ ನ್ಯಾಯ ಸಿಗುವಂತೆ ಮಾಡುತ್ತೇನೆ, ವಿದ್ಯಾರ್ಥಿಗಳ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ನನ್ನದಾಗಿರುತ್ತದೆ ಎಂದು ಭಾರತೀಯ ರಾಷ್ಟೀಯ ವಿದ್ಯಾರ್ಥಿಗಳ ಒಕ್ಕೂಟದ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಗರ ಈಶ್ವರ ಖಂಡ್ರೆ ಭರವಸೆ ನೀಡಿದರು
ಬಿದರಿ ವೇದಿಕೆ ಕಾರ್ಯ ಮಾದರಿ: ರಹೀಂಖಾನ್
ಬೀದರ್ನಲ್ಲಿ ಸಂಗೀತ, ಸಾಂಸ್ಕೃತಿಕ ಚಟುವಟಿಕೆ ಆಯೋಜನೆ, ಶ್ಲಾಘನನೀಯ, ಲತಾ ಹಂಸಲೇಖಾಗೆ ಬಿದರಿ ದತ್ತಿ ಪ್ರಶಸ್ತಿ ಪ್ರದಾನ
< previous
1
...
132
133
134
135
136
137
138
139
140
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!