• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಎಸ್ಎಸ್‌ಕೆ ಸಕ್ಕರೆ ಕಾರ್ಖಾನೆ ಇಳುವರಿ ತೋರಿಸುವಲ್ಲಿ ಕಲ್ಲೂರ ವಿಫಲ
ಬೀದರ್‌ನಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ ನೇತೃತ್ವದಲ್ಲಿ ಸುಭಾಷ ಕಲ್ಲೂರಗೆ ಬರೆದ ಮನವಿ ಜಿಲ್ಲಾಧಿಕಾರಿಗೆ ಸಲ್ಲಿಸಿ, ಕಾರ್ಖಾನೆ ಅಧ್ಯಕ್ಷ, ಆಡಳಿತ ಮಂಡಳಿ ರಾಜಿನಾಮೆ ನೀಡುವಂತೆ ಒತ್ತಾಯಿಸಲಾಯಿತು.
ಎಸ್‌ಬಿಐ ಬ್ಯಾಂಕ್‌ ಅಧಿಕಾರಿಗಳ ನಿಷ್ಕಾಳಜಿಯಿಂದ ಕಳ್ಳತನ: ಎಸ್ಪಿ ಚನ್ನಬಸವಣ್ಣ
ಕಮಲನಗರದ ತೋರಣಾ ಗ್ರಾಮದಲ್ಲಿರುವ ಎಸ್‌ಬಿಐ ಬ್ಯಾಂಕ್‌ನಲ್ಲಿ ಇತ್ತೀಚೆಗೆ ಕಳ್ಳತನವಾಗಿದ್ದು, ಸ್ಥಳಕ್ಕೆ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಶೀಘ್ರ ಕಳ್ಳರನ್ನು ಪತ್ತೆ ಹಚ್ಚಲಾಗುವುದು ಎಸ್ಪಿತಿಳಿಸಿದರು.
ಬಸವಕಲ್ಯಾಣ ಎಟಿಎಂ ದೋಚಿದ್ದ ಆರೋಪಿ ದೆಹಲಿಯಲ್ಲಿ ಬಂಧನ
ಬಸವಕಲ್ಯಾಣದಲ್ಲಿ ಎರಡು ತಿಂಗಳ ಹಿಂದಷ್ಟೇ ನಡೆದಿದ್ದ ಎಟಿಎಂ ಕಳ್ಳತನ ಮಾಡಿದ ಕಳ್ಳರನ್ನು ಪತ್ತೆ ಹಚ್ಚಲಾಗಿದ್ದು, ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು, ವಾಹನಗಳು ಕಂಡುಬಂದಲ್ಲಿ ಕೂಡಲೇ ಸಮೀಪದ ಪೊಲೀಸ್‌ ಠಾಣೆಗೆ ಅಥವಾ ಪೊಲೀಸ್‌ ಕಂಟ್ರೋಲ್‌ ರೂಂ. ಸಂಖ್ಯೆ 9480803400 ಅಥವಾ 08482226704ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್‌ ತಿಳಿಸಿದ್ದಾರೆ
18 ಕೆರೆಗಳಿಗೆ ನೀರು ತುಂಬಿಸಿ, ಹೊಲಗಳಿಗೆ ನೀರುಣಿಸಿ: ಸರ್ಕಾರಕ್ಕೆ ಆಗ್ರಹ
ಕೋಂಗಳಿ ಏತ ನೀರಾವರಿ ಯೋಜನೆಯಿಂದ ಬಸವಕಲ್ಯಾಣ ತಾಲೂಕಿನ 18 ಕೆರೆಗಳನ್ನು ತುಂಬಿಸುವ ಯೋಜನೆ ಮತ್ತು ರೈತರ ಹೊಲಗಳಿಗೆ ನೀರುಣಿಸುವ ಕಾಮಗಾರಿ ಶೀಘ್ರ ಮುಗಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಶಾಸಕ ಶರಣು ಸಲಗರ ಸರ್ಕಾರಕ್ಕೆ ಆಗ್ರಹಿಸಿದರು
ಬೀದರ್‌ ಜಿಲ್ಲೆಯ ಎರಡು ಕಡೆಗಳಲ್ಲಿ ಬ್ಯಾಂಕ್‌, ನಗದು ಕಳ್ಳತನ
ಬ್ಯಾಂಕ್‌ ಕಿಟಕಿ ಕತ್ತರಿಸಿ 18.63ಲಕ್ಷ ರು., ಎಟಿಎಂ ಕೊರೆದು 7.61ಲಕ್ಷ ರು. ಕಳ್ಳತನ, ತೋರಣಾ ಎಸ್‌ಬಿಐ ಬ್ಯಾಂಕ್‌, ಚಿಟಗುಪ್ಪದ ಎಸ್‌ಬಿಐ ಎಟಿಎಂ ಯಂತ್ರ ಕಳ್ಳತನ, ತಡರಾತ್ರಿ ಕೈಚಳಕ ತೋರಿದ ಕಳ್ಳರು, ಗ್ಯಾಸ್‌ ಕಟರ್‌ ಬಳಸಿ ಹಣ ದೋಚಿದರು
ಸಮಸ್ಯೆಗಳಿಗೆ ಸ್ಥಳೀಯ ಹಂತದಲ್ಲೆ ಪರಿಹಾರ ಕೈಗೊಳ್ಳಿ: ಡೀಸಿ
ಅರ್ಜಿಗಳಿಗೆ ಒಂದು ವಾರ ಅಥವಾ ಹದಿನೈದು ದಿನದಲ್ಲಿ ಪರಿಹಾರ ನೀಡಬೇಕು. ನಾನೂ ಸಹ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಯಾವ ಕ್ರಮ ಕೈಗೊಂಡಿದ್ದಾರೆ ಕುರಿತು ಪರಿಶೀಲನೆ ನಡೆಸುತ್ತೇನೆ
ಬೀದರ್‌: 17ಕ್ಕೆ ಸೌಹಾರ್ದ ಟಿ10 ಕ್ರಿಕೆಟ್‌ ಪಂದ್ಯಾವಳಿ
ಪಂದ್ಯಾವಳಿಯ ಪೋಸ್ಟರ್‌ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ, ಎಸ್ಪಿ, ಜಿಪಂ ಸಿಇಒ ಡಿಸಿ, ಸಿಇಒ, ಎಸ್ಪಿ, ಪತ್ರಕರ್ತರು, ಬ್ರಿಮ್ಸ್‌ ಹಾಗೂ ವೆಟರನರಿ ಅಧಿಕಾರಿಗಳ ತಂಡಗಳುಬೀದರ್‌ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ ಬೀದರ್‌ ಚಾಂಪಿಯನ್ಸ್‌ ಟ್ರೋಫಿ 2023
ಜಲ ಜೀವನ್‌ ಮಿಷನ್‌ ಯೋಜನೆಗೆ ಶೋಷಿತರ ಅನುದಾನ ಬಳಕೆ
ಎಸ್‌ಸಿ,ಎಸ್‌ಟಿಗಳಿಗೂ ಕುಡಿಯುವ ನೀರು ಪೂರೈಸ್ತೇವೆ ಎಂದು ಸರ್ಕಾರ ಶೋಷಿತರ ಸಮಗ್ರ ಅಭಿವೃದ್ಧಿಗಾಗಿ ಮೀಸಲಿಡಲಾಗಬೇಕಾದ ಅನುದಾನವನ್ನು ರಾಜ್ಯದ ಗ್ರಾಮೀಣ ಜನವಸತಿಗಳಲ್ಲಿ ಅನುಷ್ಠಾನಗೊಳಿಸಲಾಗುವ ನೀರಿನ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಬಳಕೆ ಮಾಡುವ ಮೂಲಕ ಶೋಷಿತರಿಗಾಗಿಯೇ ಮೀಸಲಿಡಬೇಕಾದ ಅನುದಾನವನ್ನು ಬಳಕೆ ಮಾಡುವ ಮೂಲಕ ಮೂಲಭೂತ ಹಕ್ಕಿಗೆ ಕತ್ತರಿ ಪ್ರಯೋಗಿಸಿದ್ದು ಬೆಳಕಿಗೆ ಬಂದಿದೆ.
ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಉನ್ನತಾಧಿಕಾರಿಗಳ ಸಭೆ
ಕಾರಂಜಾ ಸಂತ್ರಸ್ತರ ಬೇಡಿಕೆಗೆ ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಣಿತರ, ಉನ್ನತ ಮಟ್ಟದ ಅಧಿಕಾರಿಗ ಳೊಂದಿಗೆ, ಬೀದರ್‌ ಜಿಲ್ಲೆಯ ಸಚಿವ, ಶಾಸಕರನ್ನೊಳಗೊಂಡು ಸಭೆ ನಡೆಸಿ, ಸಂತ್ರಸ್ತರ ಬೇಡಿಕೆ ಈಡೇರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಭರವಸೆ ನೀಡಿದರು ಎಂದು ಕಾರಂಜಾ ಸಂತ್ರಸ್ತರ ಹೋರಾಟ ಸಮಿತಿ ತಿಳಿಸಿದೆ.
ಧೈರ್ಯ, ಸಾಹಸಕ್ಕೆ ಕ್ರೀಡೆಗಳು ಸಹಕಾರಿ: ಶಿವರಾಜ ಕಣಜಿ
ಪಟ್ಟಣದ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಸಂಸದರ ಕ್ರೀಡಾ ಮಹಾ ಮೇಳದಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved