• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಸಂವಿಧಾನಕ್ಕೆ ನಿರಂತರ ಅಪಮಾನ ಅಪಾಯಕಾರಿ
CITU State Vice President K. Prakash's opinion
ಸಚಿನ ಪಂಚಾಳ ಸಾವಿನ ಸುತ್ತ ರಾಜಕೀಯ ಸರಿಯಲ್ಲ : ವಿಶ್ವಕರ್ಮ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ವಿಜಯಕುಮಾರ ಪತ್ತಾರ

ಸಚಿನ ಪಂಚಾಳ ಸಾವಿನ ಸುತ್ತ ಈಗ ರಾಜಕೀಯ ಕೆಸರೆರಚಾಟ ನಡೆಯುತ್ತಿದ್ದು, ಇದು ಸತ್ತ ವ್ಯಕ್ತಿಗೆ ಮಾಡುವ ಅವಮಾನ ಎಂದು ವಿಶ್ವಕರ್ಮ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ವಿಜಯಕುಮಾರ ಪತ್ತಾರ ಅಸಮಧಾನ ವ್ಯಕ್ತಪಡಿಸಿದರು.

ಬೀದರ್‌ : ಬಾರ್‌ನಲ್ಲಿ ಎರಡು ತಾಸು ಕಳೆದಿದ್ದ ಸಚಿನ್ ದೃಶ್ಯ ಸಿ ಟಿವಿಯಲ್ಲಿ ಸೆರೆ

ಕೋಟ್ಯಂತರ ರು.  ವ್ಯವಹಾರ ನಡೆಸುತ್ತಿದ್ದರೂ ಮದ್ಯ ಸೇವನೆ, ಊಟದ ಖರ್ಚಿಗಾಗಿ ಕೇವಲ 1500ರು. ಗಳನ್ನು ಫೋನ್‌ ಪೇ ಮೂಲಕ ಪಡೆದಿದ್ದ ಗುತ್ತಿಗೆದಾರ ಸಚಿನ ಪಂಚಾಳ ಸಾವಿನ ನಿಗೂಢತೆ ಮತ್ತಷ್ಟು ಹೆಚ್ಚಿದ್ದು, ರೆಸ್ಟೋರಂಟ್‌ನಲ್ಲಿನ ಸಿಸಿಟಿವಿ ದೃಶ್ಯಾವಳಿ ಬೆಳಕಿಗೆ ಬಂದಿವೆ.

ನೇರವೇತನ, ಪೌರಕಾರ್ಮಿಕ ಕಾಯಂಗೆ ಆಗ್ರಹಿಸಿ ಪ್ರತಿಭಟನೆ
Protest demanding direct wages and permanent civil service
ರಾಜಕಾರಣಿಗಳ ಒತ್ತಡ ಇಲ್ಲ, ನಮಗೆ ನ್ಯಾಯ ಬೇಕು
No pressure from politicians, we want justice
ಖರ್ಗೆ ಮನೆಗೆ ಮುತ್ತಿಗೆ ಹಾಕಿದ್ರೆ ಕೈಕಟ್ಟಿ ಕೂರಲ್ಲ: ದಲಿತ ಸಂಘಟನೆಗಳ ಒಕ್ಕೂಟ ಎಚ್ಚರಿಕೆ
ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಿದ್ರೆ ಬಿಜೆಪಿ ಶಾಸಕರ ಮನೆಗೂ ಮುತ್ತಿಗೆ ಹಾಕುವೆವು ಎಂದು ದಲಿತ ಸಂಘಟನೆಗಳ ಮುಖಂಡರು ಎಚ್ಚರಿಸಿದ್ದಾರೆ.
ಬಿಜೆಪಿಗರ ಹತ್ಯೆಗೆ ಮಹಾ ಗೂಂಡಾಗಳಿಗೆ ಸುಪಾರಿ’ : ಎಂಎಲ್‌ಎ ರವಿಕುಮಾರ್‌ ಗಂಭೀರ ಆರೋಪ

ಆಂದೋಲಾ ಸ್ಚಾಮೀಜಿ, ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ಮುಖಂಡರಾದ ಚಂದು ಪಾಟೀಲ್‌, ಮಣಿಕಂಠ ರಾಠೋಡ ಕೊಲೆಗೆ ಸಂಚು ರೂಪಿಸಿ ಮಹಾರಾಷ್ಟ್ರ ಮೂಲದ ಗುಂಡಾಗಳಿಗೆ ಸುಪಾರಿ ಕೊಟ್ಟಿದ್ದಾರೆ ಎಂದು ಎಂಎಲ್‌ಸಿ ರವಿಕುಮಾರ್‌ ಆರೋಪಿಸಿದ್ದಾರೆ.

ಮೃತ ಸಚಿನ್‌ ಪಾಂಚಾಳ ಕುಟುಂಬಕ್ಕೆ ₹10 ಲಕ್ಷ ಪರಿಹಾರ : ನಿವಾಸಕ್ಕೆ ಭೇಟಿ ನೀಡಿದ ಸಚಿವ ಈಶ್ವರ್‌ ಖಂಡ್ರೆ,
ಭಾಲ್ಕಿ ತಾಲೂಕು ಕಟ್ಟಿತೂಗಾಂವದಲ್ಲಿರುವ ಸಚಿನ್‌ ಪಾಂಚಾಳ ನಿವಾಸಕ್ಕೆ ಭೇಟಿ ನೀಡಿದ ಸಚಿವ ಈಶ್ವರ್‌ ಖಂಡ್ರೆ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ನಂತರ ಭೇಟಿಯಾದ ಸುದ್ದಿಗಾರರಿಗೆ ಮಾತನಾಡಿ, ಸರ್ಕಾರ ಹಾಗೂ ಖಾಸಗಿ ನೆರವಿನಿಂದ ಒಟ್ಟು 10 ಲಕ್ಷ ಪರಿಹಾರ ಕೊಡಿಸುವ ಘೋಷಣೆ ಮಾಡಿದರು.
₹8 ಕೋಟಿ 60 ಲಕ್ಷ ವೆಚ್ಚದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಸಿದ್ಧತೆ
ಮಸ್ಕಿಯ ಕವಿತಾಳ ಕ್ರಾಸ್ ಹತ್ತಿರ ತಾಲೂಕು ಆಡಳಿತ ಕಟ್ಟಡ ನಿರ್ಮಾಣಕ್ಕಾಗಿ ಮಣ್ಣಿನ ಪರೀಕ್ಷೆ ನಡೆಸುತ್ತಿರುವುದು.
ಸರ್ಕಲ್ ಇನ್ಸೆಪೆಕ್ಟರ್‌ ವೀರಾರೆಡ್ಡಿ ಅಮಾನತಿಗೆ ಒತ್ತಾಯ
ಸಿಂಧನೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ಬೆಂಬಲಿಗರು ಡಿವೈಎಸ್‌ಪಿ ಬಿ.ಎಸ್.ತಳವಾರ ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 142
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved