• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ 3 ದಿನ ಮೋದಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿ
ಹೊನಲು ಬೆಳಕಿನ ಪಂದ್ಯಗಳಿಗೆ ಬೀದರ್‌ನ ನೆಹರು ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ. ಕೊಳ್ಳುರ ನೇತೃತ್ವದಲ್ಲಿ ನಡೆಯಲಿರುವ ಪಂದ್ಯಾವಳಿಗಳು.
ಮಹನೀಯರ ಜಯಂತಿ ಅದ್ಧೂರಿಯಾಗಿ ಆಚರಿಸೋಣ: ಅಪರ ಜಿಲ್ಲಾಧಿಕಾರಿ ಶಿವಕುಮಾರ
ಜಿಲ್ಲಾಡಳಿತ ಬೀದರ್‌ ಹಾಗೂ ಎಲ್ಲರೂ ಸೇರಿ ಈ ಮಹಾನ್‌ ಶರಣರ ಜಯಂತಿಗಳನ್ನು ವಿಜೃಂಭಣೆಯಿಂದ ಆಚರಿಸೋಣ ಎಂದು ಶಿವಕುಮಾರ ಶೀಲವಂತ ತಿಳಿಸಿದರು. ಬೀದರ್‌ನಲ್ಲಿ ಶಿವಯೋಗಿ ಸಿದ್ದರಾಮ, ವೇಮನ, ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕುರಿತು ಪೂರ್ವ ಸಿದ್ಧತಾ ಸಭೆ ನಡೆಯಿತು.
ವಿಶ್ವಕ್ಕೆ ಭಾರತದ ಕೊಡುಗೆ ಅಪಾರ: ಯೋಗೇಂದ್ರ ಯದಲಾಪುರೆ
ಬೀದರ್‌ ತಾಲೂಕಿನ ಮಂದಕನಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಿಂದ ಗ್ರಾಮದ ಭವಾನಿ ಮಂದಿರದಲ್ಲಿ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೇಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಬೀದರ್‌: ದೇಗುಲಕ್ಕೆ ರಸ್ತೆ ಕೇಳಿದವಗೆ ಹೈಕೋರ್ಟ್‌ ತರಾಟೆ
ಸರ್ಕಾರಿ ಜಾಗದಲ್ಲಿ ದೇವಸ್ಥಾನ ನಿರ್ಮಿಸಿ ರಸ್ತೆ ಕೇಳುತ್ತೀರಾ? ದೇಗುಲ ತೆರವುಗೊಳಿಸಿ ಒತ್ತುವರಿದಾರರ ವಿರುದ್ಧ ಕ್ರಮಕ್ಕೆ ಆದೇಶಿಸುತ್ತೇವೆ ಎಂದು ಜಡ್ಜ್‌ ಎಚ್ಚರಿಕೆ.
ಜನ ನಂಬಿರುವುದು ನರೇಂದ್ರ ಮೋದಿ ಗ್ಯಾರಂಟಿ: ಸಚಿವ ಭಗವಂತ ಖೂಬಾ
ಔರಾದ್‌ ತಾಲೂಕಿನ ಚಿಂತಾಕಿ ಹಾಗೂ ಎಕಂಬಾ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಿಸಿದರು.
ಜನ ನಂಬಿರುವುದು ನರೇಂದ್ರ ಮೋದಿ ಗ್ಯಾರಂಟಿ: ಸಚಿವ ಭಗವಂತ ಖೂಬಾ
ಔರಾದ್‌ ತಾಲೂಕಿನ ಚಿಂತಾಕಿ ಹಾಗೂ ಎಕಂಬಾ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಿಸಿದರು.
ಸತ್ಯ, ಪ್ರಾಮಾಣಿಕತೆ ಪತ್ರಕರ್ತರ ನೈಜ ಜೀವಾಳವಾಗಲಿ: ಶಿವಶರಣಪ್ಪ ವಾಲಿ
ಬೀದರ್‌ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ‘ಮನೆಯಂಗಳದಲ್ಲಿ ಮನದುಂಬಿ’ ಕಾರ್ಯಕ್ರಮದಡಿ ಬುಧವಾರ ಹಿರಿಯ ಪತ್ರಕರ್ತರಾದ ಶಿವಶರಣಪ್ಪ ವಾಲಿ ಅವರನ್ನು ಸನ್ಮಾನಿಸಲಾಯಿತು.
ಬೀದರ್‌ ಜಿಲ್ಲೆಯಲ್ಲು ಹವಾಮಾನ ಬದಲಾವಣೆ ಅನುಭವ: ಪ್ರೊ.ವೀರಣ್ಣ
ಬೀದರ್‌ ಡಿಸಿಸಿ ಬ್ಯಾಂಕ್‌ನ ಸಹಾರ್ದ ತರಬೇತಿ ಸಂಸ್ಥೆ ನೌಬಾದ್‌ನಲ್ಲಿ ನಬಾರ್ಡ್ ವತಿಯಿಂದ ಆಯೋಜಿಸಿರುವ ಒಂದು ದಿನದ ಕಾರ್ಯಾಗಾರವನ್ನು ಪಶು ವಿವಿ ಉಪ ಕುಲಪತಿ ಪ್ರೊ. ಕೆ.ಸಿ.ವೀರಣ್ಣ ಉದ್ಘಾಟಿಸಿದರು.
ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಬೆಳೆಸಿಕೊಳ್ಳಿ: ಡಾ.ಗುರುಪ್ರಸಾದ ಹೂಗಾರ
ಬೀದರ್ ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಗುರುಪ್ರಸಾದ ಹೂಗಾರ ಉದ್ಘಾಟಿಸಿದರು.
81 ಕೋಟಿ ಜನ ಮೋದಿ ಸರ್ಕಾರದ ಫಲಾನುಭವಿಗಳು: ಸಚಿವ ಭಗವಂತ ಖೂಬಾ
ಯೋಜನೆಗಳನ್ನು ಜನರಿಗೆ ತಲುಪಿಸುವ ದೇಶದ ಮೊದಲ ಪ್ರಧಾನಿ ಮೋದಿ. ಔರಾದ್‌ನ ಸಂತಪೂರ ಹಾಗೂ ವಡಗಾಂವ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಆಯೋಜಿಸಲಾಗಿತ್ತು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved