• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತ್ಯ, ಪ್ರಾಮಾಣಿಕತೆ ಪತ್ರಕರ್ತರ ನೈಜ ಜೀವಾಳವಾಗಲಿ: ಶಿವಶರಣಪ್ಪ ವಾಲಿ
ಬೀದರ್‌ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ‘ಮನೆಯಂಗಳದಲ್ಲಿ ಮನದುಂಬಿ’ ಕಾರ್ಯಕ್ರಮದಡಿ ಬುಧವಾರ ಹಿರಿಯ ಪತ್ರಕರ್ತರಾದ ಶಿವಶರಣಪ್ಪ ವಾಲಿ ಅವರನ್ನು ಸನ್ಮಾನಿಸಲಾಯಿತು.
ಬೀದರ್‌ ಜಿಲ್ಲೆಯಲ್ಲು ಹವಾಮಾನ ಬದಲಾವಣೆ ಅನುಭವ: ಪ್ರೊ.ವೀರಣ್ಣ
ಬೀದರ್‌ ಡಿಸಿಸಿ ಬ್ಯಾಂಕ್‌ನ ಸಹಾರ್ದ ತರಬೇತಿ ಸಂಸ್ಥೆ ನೌಬಾದ್‌ನಲ್ಲಿ ನಬಾರ್ಡ್ ವತಿಯಿಂದ ಆಯೋಜಿಸಿರುವ ಒಂದು ದಿನದ ಕಾರ್ಯಾಗಾರವನ್ನು ಪಶು ವಿವಿ ಉಪ ಕುಲಪತಿ ಪ್ರೊ. ಕೆ.ಸಿ.ವೀರಣ್ಣ ಉದ್ಘಾಟಿಸಿದರು.
ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಬೆಳೆಸಿಕೊಳ್ಳಿ: ಡಾ.ಗುರುಪ್ರಸಾದ ಹೂಗಾರ
ಬೀದರ್ ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಗುರುಪ್ರಸಾದ ಹೂಗಾರ ಉದ್ಘಾಟಿಸಿದರು.
81 ಕೋಟಿ ಜನ ಮೋದಿ ಸರ್ಕಾರದ ಫಲಾನುಭವಿಗಳು: ಸಚಿವ ಭಗವಂತ ಖೂಬಾ
ಯೋಜನೆಗಳನ್ನು ಜನರಿಗೆ ತಲುಪಿಸುವ ದೇಶದ ಮೊದಲ ಪ್ರಧಾನಿ ಮೋದಿ. ಔರಾದ್‌ನ ಸಂತಪೂರ ಹಾಗೂ ವಡಗಾಂವ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಆಯೋಜಿಸಲಾಗಿತ್ತು.
ಜನಸ್ನೇಹಿ ಕಾರ್ಯಗಳಿಂದ ಅಪರಾಧ ಭಾರಿ ಇಳಿಮುಖ: ಎಸ್ಪಿ ಚನ್ನಬಸವಣ್ಣ
ಅಪರಾಧಿ ಮನೋಭಾವದವರ ಹೆಡೆಮುರಿ ಕಟ್ಟಿದ ಎಸ್ಪಿ, 2022ರ ಸಾಲಿಗೆ ಹೊಲಿಸಿದ್ರೆ ಶೇ.14ರಷ್ಟು ಪ್ರಕರಣಗಳು ಇಳಿಕೆ. ಸಮುದಾಯ ಸಹಭಾಗಿತ್ವದ ಪೊಲೀಸಿಂಗ್ ಶೀಘ್ರದಲ್ಲಿ ಜಾರಿ, 15 ಜನರ ಗಡಿಪಾರು ಹಾಗೂ ಇಬ್ಬರ ವಿರುದ್ದ ಗೂಂಡಾ ಕಾಯ್ದೆ, 1965ರಲ್ಲಿ ಕಳ್ಳತನ, 58 ವರ್ಷ ನಂತರ ಆರೋಪಿ ಬಂಧನ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದರು.
ನಗರಸಭೆ ಅಕ್ರಮ ಡಿಜಿಟಲ್‌ ಖಾತಾ ಪ್ರಕರಣಕ್ಕೆ ಮತ್ತೇ ಜೀವ
ಕಳೆದ 2023ರ ಏಪ್ರಿಲ್‌ ತಿಂಗಳಿನಲ್ಲಿ ಬೀದರ್‌ ನಗರ ಸಭೆಯಲ್ಲಿ ಅಕ್ರಮ ಡಿಜಿಟಲ್‌ ಖಾತಾ ಅವಾಂತರ ಸುದ್ದಿ ಬೆಳಕಿಗೆ ಬಂದು ನಗರಸಭೆ ಅಂದಿನ ಪೌರಾಯುಕ್ತ ರವೀಂದ್ರನಾಥ ಅಂಗಡಿ ಸೇರಿದಂತೆ ಸುಮಾರು 8 ಜನ ಸಿಬ್ಬಂದಿಯನ್ನು ಪೌರಾಡಳಿತ ಇಲಾಖೆ ಅಮಾನತು ಮಾಡಿದ ಪ್ರಕರಣಕ್ಕೆ ಈಗ ಮತ್ತೇ ಜೀವ ಬಂದಿದೆ.
ಖಾಲಿ ಹುದ್ದೆ ಭರ್ತಿ ಮಾಡಿ, ಕಂದಾಯ ನೌಕರರ ಕಾಪಾಡಿ
ರಾಜ್ಯದ ಕಂದಾಯ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ಹಾಲಿ ಇರುವ ಕಂದಾಯ ಇಲಾಖಾ ನೌಕರರ ಕೆಲಸದ ಒತ್ತಡ ಕಡಿಮೆ ಮಾಡಲು ಪ್ರಯತ್ನಿಸುವಂತೆ, ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಸೋಮವಾರ ಕಂದಾಯ ಇಲಾಖಾ ನೌಕರರ ಸಂಘದ ಪ್ರಮುಖರಾದ ಗೋಪಾಲ ಹಿಪ್ಪರಗಿ ನೇತೃತ್ವದಲ್ಲಿ ಭೇಟಿಯಾಗಿದರು.
ಶಿಕ್ಷಕರು ಸದೃಢರಾದರೆ ದೇಶದ ಅಭಿವೃದ್ಧಿ ಸಾಧ್ಯ
ದೇಶಕ್ಕೆ ಅನ್ನ ನೀಡುವ ರೈತ, ದೇಶಕ್ಕೆ ರಕ್ಷಣೆ ನೀಡುವ ಯೋಧರು ಹಾಗೂ ಮಕ್ಕಳಿಗೆ ಶಿಕ್ಷಣ ನೀಡುವ ಶಿಕ್ಷಕರು ಸದೃಢರಾದರೇ ಮಾತ್ರ ದೇಶ ಉತ್ತಮ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಮಹಾರಾಷ್ಟ್ರದ ಹಣೆಗಾಂವ್ ಮಠದ ಶಂಕರಲಿಂಗ ಶಿವಾಚಾರ್ಯರು ನುಡಿದರು.ಅವರು ದಿ. ಧಿರುಭಾಯಿ ಅಂಬಾನಿಯ ಜನ್ಮ ದಿನದ ನಿಮಿತ್ತ ತಾಲೂಕಿನ ಹಿಪ್ಪಳಗಾಂವ್ ಗ್ರಾಮದಲ್ಲಿ ರಿಲಾಯನ್ಸ್ ಫೌಂಡೇಷನ್, ಔಟ್ ರೀಚ್, ಸ್ಥಳೀಯ ಗ್ರಾಪಂ ಸಹಯೋಗದಲ್ಲಿ ಜರುಗಿದ 11ನೇ ರೈತ ಸಮ್ಮೇಳನದಲ್ಲಿ ಧೀರುಬಾಯಿ ಅಂಬಾನಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು
ಬಸವಕಲ್ಯಾಣದಲ್ಲಿ ಜ. 7ರಂದು ಸಮಾನತಾ ಸಮಾವೇಶ
ಬಸವಕಲ್ಯಾಣದ ಬಸವ ಮಹಾಮನೆ ಟ್ರಸ್ಟ ವತಿಯಿಂದ ಇದೇ ಜ. 7ರಂದು ಸಮಾನತೆ ಸಮಾವೇಶ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಬಸವಶ್ರೀ ಡಾ. ಬೆಲ್ದಾರ್‌ ಶರಣರು ತಿಳಿಸಿದರು.
ಸಮಾಜದ ಡೊಂಕು ತಿದ್ದಲು ದಾಸರ ಪದಗಳು ಪರಿಣಾಮಕಾರಿ: ಎಚ್‌.ಎಂ.ರೇವಣ್ಣ
ದಾಸರ ಕೀರ್ತನೆಗಳು ದೇವರನ್ನು ಹೊಗಳುವದಕ್ಕೆ ಮಾತ್ರವಲ್ಲ. ಸಮಾಜದ ಡೊಂಕುಗಳನ್ನು ತಿದ್ದಲೂ ಪರಿಣಾಮಕಾರಿಯಾಗಿವೆ ಎಂದು ಮಾಜಿ ಸಚಿವ ಎಚ್‌.ಎಂ.ರೇವಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕವು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಪೂಜ್ಯ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪ್ರಥಮ ದಾಸ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 156
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved