• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇ 26 ರಂದು ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ: ಡಾ.ಧರ್ಮಣ್ಣ ಬಡಿಗೇರ ಮಾಹಿತಿ
Seva Ratna Award to be presented to achievers on May 26: Dr. Dharmana Badigera Information
ಬೀದರ್ 29 ಕೆರೆ ಪುನಶ್ಚೇತನಕ್ಕೆ 77 ಕೋಟಿ ರು.: ಈಶ್ವರ ಖಂಡ್ರೆ
ಈ ಬಾರಿಯ ವನಮಹೋತ್ಸವದ ವೇಳೆ ಬೀದರ್ ಹವಾಮಾನಕ್ಕೆ ಹೊಂದಿಕೊಳ್ಳುವಂತಹ ಸ್ಥಳೀಯ ಪ್ರಭೇದದ ಗಿಡಗಳನ್ನು ನೆಟ್ಟು ಬೆಳೆಸುವಂತೆ ಎತ್ತರದ ಸಸಿಗಳನ್ನು ನೆಟ್ಟರೆ ಅವು ಹೆಚ್ಚಿನ ಪ್ರಮಾಣದಲ್ಲಿ ಬದುಕಿ ಉಳಿಯುತ್ತವೆ ಹೀಗಾಗಿ ಈ ಬಾರಿ ಎತ್ತರದ ಸಸಿಗಳನ್ನು ನೆಡುವಂತೆ ನಿರ್ದೇಶನ ನೀಡಿದರು.
ಬೀದರ್‌ನಲ್ಲಿ ಧಾರಾಕಾರ ಮಳೆಗೆ ಕೊಚ್ಚಿಹೋದ ಸೇತುವೆ
ಮಳೆ ನೀರಿನ ರಭಸದಿಂದ ಮೀರಖಲ್ ಗ್ರಾಮ ಹಾಗೂ ಗೌರ ಗ್ರಾಮದ ಬಳಿ ರಸ್ತೆ ಜೊತೆಗೆ ಸೇತುವೆ ಕೂಡ ಕೊಚ್ಚಿಹೊಗಿದ್ದು ಸಂಚಾರ ಸ್ಥಗಿತಗೊಂಡಿತ್ತು.
ಕಳ್ಳತನ ಪ್ರಕರಣದ ಆರೋಪಿ ಬಂಧನ
ಆರೋಪಿಯನ್ನು ಬಂಧಿಸಿ ಆತನಿಂದ 6,37,ಲಕ್ಷ ಮೌಲ್ಯದ ಒಟ್ಟು 7.5 ತೊಲೆ ಬಂಗಾರದ ಆಭರಣಗಳು ಜಪ್ತಿ ಮಾಡಲಾಗಿದೆ.
ಆಟ, ಓದಿನ ಜತೆಜತೆ ಮಕ್ಕಳಿಗೆ ಕೌಶಲ್ಯ ತರಬೇತಿ
ಅರಿವು ಕೇಂದ್ರದಲ್ಲಿರುವ ಗ್ರಂಥಾಲಯದಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಬಗೆ ಬಗೆಯ ಪುಸ್ತಕಗಳು ಓದುಗರಿಗೆ ಕೈಬೀಸಿ ಕರಿಯುತ್ತಿವೆ.
ಆರೋಗ್ಯ ಸಿಬ್ಬಂದಿ ಮನೆಗೆ ಭೇಟಿ ನೀಡಿದಾಗ ಸಹಕರಿಸಿ
ಬೀದರ್ : ಆರೋಗ್ಯ ಸಿಬ್ಬಂದಿಗಳು ತಮ್ಮ ಮನೆಗಳಿಗೆ ಭೆಟ್ಟಿ ನೀಡುವ ಸಿಬ್ಬಂದಿಗಳಿಗೆ ಸಹಕಾರ ನೀಡಿ ಅವರ ಸೂಚನೆ ಅನುಸಾರ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ನಿಯಂತ್ರಣಕ್ಕಾಗಿ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಶಂಕ್ರಪ್ಪ ಬೊಮ್ಮಾ ತಿಳಿಸಿದರು.
ಮೇ 18, 19ರಂದು ಬೀದರ್‌ಗೆ ವಾಗ್ಮಿ ಅಮೋಘ ಲೀ
ಬೀದರ್‌: ಇದೇ ತಿಂಗಳ18 ಹಾಗೂ 19ರಂದು ಎರಡು ದಿನಗಳ ಕಾಲ ವಿಶ್ವ ವಿಖ್ಯಾತ ವಾಗ್ಮಿಗಳಾದ ಅಮೋಘ ಲೀ ಅವರು ನಗರದ ಹೊರವಲಯದಲ್ಲಿರುವ ಜಗನ್ನಾಥ ಮಂದಿರದಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನೀಡಲಿದ್ದಾರೆ ಎಂದು ವಿಶ್ವ ಹಿಂದು ಪರಿಷತ್ ಕರ್ನಾಟಕ ಉತ್ತರ ಪ್ರಾಂತದ ಕಾರ್ಯಕಾರಿಣಿ ಸದಸ್ಯರಾದ ರಾಮಕೃಷ್ಣನ್ ಸಾಳೆ ತಿಳಿಸಿದರು.
ಜನಗಣತಿದಾರರಿಗೆ ಸುಳ್ಳು ಮಾಹಿತಿ ತಡೆಗೆ ಆಗ್ರಹ
ಬೀದರ್‌: ಜನಗಣತಿದಾರರಿಗೆ ಕಾನೂನಿನ ಕಣ್ಣಿಗೆ ಮಣ್ಣೆರಚಿ ರಾಜಾರೋಷವಾಗಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬರುವ ಕ್ರಮ ಸಂಖ್ಯೆ: 19ರ ಬೇಡಜಂಗಮ, ಕ್ರಮ ಸಂಖ್ಯೆ: 23ರ ಭೋವಿ ಮತ್ತು ಕ್ರಮ ಸಂಖ್ಯೆ: 68ರಲ್ಲಿ ಮಾಲಜಂಗಮ ಇವುಗಳ ಪದವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದ್ದು, ಅದನ್ನು ತಡೆಯಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸುಳ್ಳು ಜಾತಿ ಪ್ರಮಾಣ ಪತ್ರಗಳ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.
ಮಕ್ಕಳಿಗೆ ಶರಣ ಸಂಸ್ಕೃತಿಯ ಅರಿವು ಮೂಡಿಸಿ: ಡಾ. ಬಸವಲಿಂಗ ಪಟ್ಟದ್ದೇವರು
ಪ್ರಸ್ತುತ ಸಮಾಜದ ಮಕ್ಕಳಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿದ್ದು ಅವುಗಳನ್ನು ಹೆಚ್ಚಿಸುವಲ್ಲಿ ಇಂತಹ ಸಂಸ್ಕಾರ ಶಿಬಿರಗಳು ಬಹು ಮುಖ್ಯ ಪಾತ್ರವನ್ನು ವಹಿಸುತ್ತವೆ.
ನಾರಂಜಾ ಅಕ್ರಮ: ಶೀಘ್ರ ಸಿಒಡಿ ಹೆಗಲಿಗೆ ತನಿಖೆ ಸಾಧ್ಯತೆ
ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಹಣಕಾಸು ದುರುಪಯೋಗ ವಿಷಯ ಕೆಲ ವರ್ಷಗಳಿಂದ ಚರ್ಚೆಯಲ್ಲಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 156
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved