• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ಧಾಂಥ ಶಿಖಾಮಣಿ ಮನುಕುಲ ಉದ್ಧರಿಸುವ ಗ್ರಂಥ: ಕಾಶಿ ಜಗದ್ಗುರು
ಬೀದರ್‌ನ ರಾಮ ಸಮರ್ಥ ಕಲ್ಯಾಣ ಮಂಟಪದಲ್ಲಿ ನಡೆದ ಧರ್ಮ ಜಾಗೃತಿ ಸಮಾರಂಭದಲ್ಲಿ ಡಾ. ಚಂದ್ರಶೇಖರ ಶಿವಾಚಾರ್ಯರು ಹೇಳಿಕೆ.
ವಚನಗಳನ್ನು ಪಾಲಿಸಿದರೆ ಕಾನೂನು ಗೌರವಿಸಿದಂತೆ: ನ್ಯಾ. ಆನಂದ ಕೊಣ್ಣೂರು
ಶರಣರ ವಚನಗಳ ತಳಹದಿ ಮೇಲೆ ಕಾನೂನು ರೂಪಿತವಾಗಿವೆ. ಭಾಲ್ಕಿಯ ಚನ್ನಬಸವಾಶ್ರಮ ಪರಿಸರದ ಹರ್ಡೇಕರ ಮಂಜಪ್ಪನವರ ವೇದಿಕೆಯಲ್ಲಿ ಡಾ.ಚನ್ನಬಸವ ಪಟ್ಟದ್ದೇವರ 134ನೆ ಜಯಂತ್ಯುತ್ಸವ ಅಂಗವಾಗಿ ಮಕ್ಕಳ ವಚನ ಮೇಳ ಆಯೋಜಿಸಲಾಗಿತ್ತು.
ಜನರಿಗೆ ಗ್ರಾಹಕರ ಸಂರಕ್ಷಣಾ ಕಾಯ್ದೆ ಅರಿವು ಅಗತ್ಯ: ಕವಿತಾ ಹುಷಾರೆ
ಆನ್‌ಲೈನ್‌ನಲ್ಲಿ ಯಾವುದೆ ವಸ್ತು ಖರೀದಿಸುವಾಗ ಎಚ್ಚರ ವಹಿಸುವಂತೆ ಸಾರ್ವಜನಿಕರಿಗೆ ಪರಿಹಾರ ಆಯೋಗದ ಸದಸ್ಯೆ ಕಿವಿಮಾತು
ಔರಾದ್‌ ಪದವಿ ಕಾಲೇಜಿಗೆ ಶಾಸಕ ಪ್ರಭು ಚವ್ಹಾಣ್‌ ಭೇಟಿ
ಕಾಲೇಜಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ, ಸಿಬ್ಬಂದಿಗೆ ಸಮಯ ಪಾಲನೆ, ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ
22ರಂದು ಭಾಲ್ಕಿಯಲ್ಲಿ ಡಾ.ಪಟ್ಟದ್ದೇವರ 134ನೇ ಜಯಂತ್ಯುತ್ಸವ
ಚನ್ನಬಸವಾಶ್ರಮದಲ್ಲಿ ಡಿ.22ರಂದು ಡಾ.ಚನ್ನಬಸವ ಪಟ್ಟದ್ದೇವರ 134ನೇ ಜಯಂತ್ಯುತ್ಸವ ಮತ್ತು ಮೂರ್ತಿ ಅನಾವರಣ ಸಮಾರಂಭ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ
ಕಲ್ಯಾಣ ಕರ್ನಾಟಕ ನಿರ್ಲಕ್ಷ ಮುಂದುವರೆದ್ರೆ ಪ್ರತ್ಯೇಕ ರಾಜ್ಯದ ಕೂಗು
ಕಲ್ಯಾಣ ಕರ್ನಾಟಕವನ್ನು ಪದೇ ಪದೇ ನಿರ್ಲಕ್ಷಿಸಿದರೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಡಲಾಗುವುದು.
ಸ್ವ ಸಹಾಯ ಗುಂಪುಗಳಿಗೆ ಸಾಲ ಮಾಹಿತಿ ಮೇಳ
ಕಮಲನಗರ ಪಟ್ಟಣದ ಡಾ.ಚನ್ನಬಸವೇಶ್ವರ ಮಠದಲ್ಲಿ ಎನ್‌ಆರ್‌ಎಲ್‌ಎಂ ಯೋಜನೆಯಡಿ ಲಕಪತಿ ದಿದಿ ಅಡಿಯಲ್ಲಿ ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕ್ ಸಾಲ ನೀಡುವ ಕುರಿತು ಸಾಲ ಮೇಳ ಜರುಗಿತು. ತಾಲೂಕು ಪಂಚಾಯಿತಿ ಅಧಿಕಾರಿ ಮಾಣಿಕರಾವ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಸ್ವ ಸಹಾಯ ಸಂಘದ ಮಹಿಳೆಯರು ಪ್ರತಿ ತಿಂಗಳು ಸಾಲ ಮರು ಪಾವತಿ ಮಾಡುವುದು, ದಾಖಲೆಗಳನ್ನು ಬರೆಯುವುದು, ಪ್ರತಿ ತಿಂಗಳು ಸಭೆ ಮಾಡುವುದು, ಚಟುವಟಿಕೆಗಳನ್ನು ಮಾಡುವುದರ ಮೂಲಕ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು
28ರಿಂದ 14, 17 ವರ್ಷದ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ
ಬೌದ್ಧಿಕ, ದೈಹಿಕ ಬೆಳೆವಣಿಗೆಗೆ ದೇಶಿ ಕ್ರೀಡೆ ಅತ್ಯಗತ್ಯ । ಶ್ರೀ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯಿಂದ ಕ್ರೀಡಾಕೂಟಗೋಣಿ ಚೀಲ, ಸೈಕಲ್‌ ಟೈರ್‌, ಗೋಟಿ, ಬುಗರಿ, ಕಪ್ಪೆ ಆಟ । ಅಳಿ ಗುಳಿ, ಪಗಡೆ, ಹುಲಿ ಕಟ್ಟು, ಕಣ್ಣಾಮುಚ್ಚಾಲೆ, ಲಗೋರಿ
ಬಿಎಸ್ಎಸ್ಕೆ ಕುರಿತು ರೈತ ಸಂಘದ ಆರೋಪ ಸತ್ಯಕ್ಕೆ ದೂರ
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಕುರಿತು ಶುಕ್ರವಾರ ರೈತ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಇಲ್ಲ ಸಲ್ಲದ ಆರೋಪ ಮಾಡಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಕಾರ್ಖಾನೆಯ ನಾಲ್ಕು ನಿರ್ದೇಶಕರು ಸ್ಪಷ್ಟಿಕರಣ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮೊದಲ ಹಂತದ ಪರೀಕ್ಷೆಗೆ ನೋಂದಣಿ ಕಡ್ಡಾಯ
ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಮೂರು ಹಂತದಲ್ಲಿ ನಡೆಸಲಾಗುತ್ತಿದ್ದು, ಮೊದಲ ಹಂತದ ಪರೀಕ್ಷೆಗೆ ಎಲ್ಲಾ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ ಹುಸೇನ ಹೇಳಿದರು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • 156
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved