ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎನ್ಆರ್ಬಿಸಿಗೆ ಏ.20ವರೆಗೂ ನೀರು ಹರಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ
ದೇವದುರ್ಗ ತಾಲೂಕಿನ ಅಮಾರಪುರ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ಹೋರಾಟ ನಡೆಸಿದ ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.
ಸೌಹಾರ್ದತೆಯೇ ಸಮಾಜದ ಸೌಂದರ್ಯ: ಹಾರಕೂಡದ ಶ್ರೀ
ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ಹಜರತ್ ದಾವಲ್ ಮಲಿಕ್ ಸಾಹೇಬರ ದರ್ಗಾದಲ್ಲಿ ಗ್ರಾಮದ ಮುಸ್ಲಿಂ ಬಾಂಧವರಿಂದ ಏರ್ಪಡಿಸಿದ ಗುರುವಂದನೆ ಹಾಗೂ 781ನೇ ತುಲಾಭಾರ ಸೇವೆ ಸಮಾರಂಭ ಜರುಗಿತು.
ಜಗದ್ಗುರು ರೇಣುಕಾಚಾರ್ಯರ ತತ್ವ ಎಲ್ಲರೂ ಪಾಲಿಸೋಣ: ಡಾ.ಶೈಲೇಂದ್ರ ಬೆಲ್ದಾಳೆ
ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು.
ನಾಗೂರಿನ ನೀರಿನ ಸಮಸ್ಯೆ ಕೂಡಲೇ ಬಗೆಹರಿಸಿ: ಜಿಪಂ ಸಿಇಒ ಡಾ.ಬದೋಲೆ ಸೂಚನೆ
ಔರಾದ್ ತಾಲೂಕಿನ ಜೋಜನಾ ಗ್ರಾ.ಪಂ ವ್ಯಾಪ್ತಿಯ ನಾಗೂರ (ಎಂ) ಗ್ರಾಮಕ್ಕೆ ಜಿ.ಪಂ ಸಿಇಓ ಡಾ.ಗಿರೀಶ್ ಬಡೋಲೆ ಭೇಟಿ ನೀಡಿ ನೀರಿನ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿದರು.
ಕಲ್ಲಂಗಡಿ ಬೆಳೆದು ಯಶ ಕಂಡ ಗ್ಲುಕೋಮಾ ಪೀಡಿತ ಅಂಧ ರೈತ
ಗ್ಲುಕೋಮಾ ರೋಗದಿಂದ ಎರಡು ಕಣ್ಣು ಕಳೆದುಕೊಂಡ ರೈತ ವಿಠ್ಠಲ ಮಡೆಪ್ಪಾ ಮುಸ್ತಾಪೂರೆ ಅವರು ಎರಡು ಎಕರೆಯಲ್ಲಿ ಕಲ್ಲಂಗಡಿ ಬೆಳೆದು ಅತ್ಯುತ್ತಮ ಫಸಲು ತೆಗೆಯುವ ಮೂಲಕ ಅಧಿಕ ಇಳುವರಿ ಪಡೆದುಕೊಂಡಿದ್ದಾರೆ.
ವಿಶೇಷಚೇತನರು ಆರೋಗ್ಯವಂತ ಸಮಾಜ ನಿರ್ಮಾಣದ ಶಿಲ್ಪಿಗಳು: ಡಾ.ಪೂರ್ಣಿಮಾ
ಬೀದರ್ ನಗರದ ಡಾ.ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಶನಿವಾರ ಜೀವನ ಪ್ರಕಾಶ ಕಲ್ಚರಲ್ ಮತ್ತು ವೆಲ್ಫರ್ ಸೊಸೈಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ 2023-24 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿಯಲ್ಲಿ ವಿಶೇಷಚೇತನರ ಕಲಾ ಪ್ರತಿಭೋತ್ಸವ ಜರುಗಿತು.
ರಾಜಕೀಯಕ್ಕಾಗಿ ಭಾಲ್ಕಿಗೆ ಎಂಟ್ರಿ, ನಾಗಮಾರಪಾಳ್ಳಿ ಸುಳಿವು
ಇನ್ನು, ಭಾಲ್ಕಿಯಲ್ಲಿ ಜಮೀನು ಖರೀದಿಸಲಾಗುತ್ತಿರುವ ಕುರಿತಾದ ಪ್ರಶ್ನೆಗೆ ಉತ್ತರಿಸಿ ರಾಜಕೀಯ ನಿಂತ ನೀರಲ್ಲ. ಜನ ಅಪೇಕ್ಷೆ ಪಟ್ಟರೆ ಎಲ್ಲಿಯಾದರೂ ಚುನಾವಣಾ ಕಣಕ್ಕೆ ಧುಮುಕಬಹುದು ಎಂದು ಉಮಾಕಾಂತ ನಾಗಮಾರಪಲ್ಲಿ ಸುಳಿವಿತ್ತರು,
ಡ್ರಗ್ಸ್ ಮುಕ್ತ ಸಮಾಜಕ್ಕೆ ಜನರ ಸಹಕಾರ ಅಗತ್ಯ: ಎಸ್ಪಿ ಪ್ರದೀಪ ಗುಂಟಿ
ಪ್ರತಿಯೊಬ್ಬರೂ ಕಾನೂನು ಪಾಲನೆಗೆ ಮುಂದಾಗಬೇಕು ಪೊಲೀಸರಿಗೆ ಕಾನೂನು ರಕ್ಷಣೆಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಹೇಳಿದರು.
ಅಲೆಮಾರಿ ಕಾಲೋನಿಗೆ ಮಹಿಳಾಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಬುಧವಾರ ಔರಾದ್ ಪಟ್ಟಣದಲ್ಲಿರುವ ಅಲೆಮಾರಿ ಕಾಲೋನಿಗೆ ಭೇಟಿ ನೀಡಿ ಅವರ ಸಮಸ್ಯೆಗಳು ಆಲಿಸಿದರು.
ಯುವಕರು ಮಾದಕ ವಸ್ತು ಸೇವನೆಯಿಂದ ದೂರವಿರುವ ಸಂಕಲ್ಪ ಮಾಡಿ: ತಹಶೀಲ್ದಾರ ಮಲಶೆಟ್ಟಿ ಚಿದ್ರಿ
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಹಾಗೂ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ ಔರಾದ್ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿಚಾರ ಸಂಕೀರಣ ಜರುಗಿತು.
< previous
1
...
13
14
15
16
17
18
19
20
21
...
153
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ