ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾನತೆ ಬೀಜ ಬಿತ್ತಿದ ಬಸವಕಲ್ಯಾಣ ನಮಗೆ ಪ್ರೇರಣಾ ಭೂಮಿ: ಸಚಿವ ಡಾ.ಎಚ್.ಸಿ.ಮಹದೇವಪ್ಪ
ಬಸವಕಲ್ಯಾಣ ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪ ಪಕ್ಕದಲ್ಲಿ ಬಸವ ಮಹಾಮನೆ ಟ್ರಸ್ಟ್ ಹಮ್ಮಿಕೊಂಡಿರುವ ಸಮಾನತಾ ಸಮಾವೇಶಕ್ಕೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.
ರಸ್ತೆ ಅಪಘಾತದಲ್ಲಿ ಪ್ರಯಾಗರಾಜ್ನ ಕುಂಭಮೇಳಕ್ಕೆ ತೆರಳಿದ್ದ ಬೀದರ್ನ 6 ಜನರು ಬಲಿ
ಪ್ರಯಾಗರಾಜ್ನ ಮಹಾಕುಂಭಮೇಳ ಯಾತ್ರೆ ವೇಳೆ ಉತ್ತರ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಶುಕ್ರವಾರ ಸಂಭವಿಸಿದ ಮತ್ತೊಂದು ಭೀಕರ ಅಪಘಾತದಲ್ಲಿ ಬೀದರ್ನ ಆರು ಮಂದಿ ಇಹಲೋಕ ತ್ಯಜಿಸಿದ್ದಾರೆ.
ಧರ್ಮನಿರಪೇಕ್ಷ, ಜಾತ್ಯತೀತರಾಗಿದ್ದ ಛತ್ರಪತಿ ಶಿವಾಜಿ: ಈಶ್ವರ ಖಂಡ್ರೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಸಚಿವ ರಹೀಂ ಖಾನ್, ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಮಾಜಿ ಸಚಿವರಾದ ಬಂಡೇಪ್ಪ ಖಾಶೆಂಪೂರ, ಈಶ್ವರಸಿಂಗ ಠಾಕೂರ, ಸಮಾಜದ ಗಣ್ಯರಿಂದ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಗುಡಿಸಲು ಮುಕ್ತ ಜಿಲ್ಲೆ ಮಾಡುವುದೇ ನಮ್ಮ ಗುರಿ: ಸಾಗರ ಖಂಡ್ರೆ
ಭಾಲ್ಕಿ ತಾಲೂಕಿನ ಲಂಜವಾಡ ಗ್ರಾಮ ಪಂಚಾಯತಿಯ ಸೋಂಪುರ್ ಗ್ರಾಮದ ಫಲಾನುಭವಿ ಗಾಯಬಾಯಿ ಆನಂದಗೀರಿ ಅವರ ಮಾಹಿತಿಯನ್ನು ಆವಾಸ್ ಫ್ಲಸ್ ಆ್ಯಪ್ನಲ್ಲಿ ಸಂಸದ ಸಾಗರ ಖಂಡ್ರೆ ಭಾವಚಿತ್ರ ತೆಗೆಯುವ ಮೂಲಕ ಸೇರಿಸಿದರು.
ಬಸವಕಲ್ಯಾಣ ನಗರ ಸಭೆಯಲ್ಲಿ ಕುಸಿದ ಆಡಳಿತ : ಲೋಕಾಯುಕ್ತರಿಂದ 8 ಜನರ ಮೇಲೆ ಎಫ್ಐಆರ್ ದಾಖಲು
ಬಸವಕಲ್ಯಾಣ : ಬಸವಕಲ್ಯಾಣ ನಗರ ಸಭೆಯಲ್ಲಿ ಕಳೆದ 2-3 ವರ್ಷಗಳಿಂದ ಅಲ್ಲಿಯ ಆಡಳಿತ ಸಂಪೂರ್ಣ ಕುಸಿದು ಬಿದ್ದಿದ್ದು, ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳು ಸುಮಗವಾಗಿ ಆಗುತ್ತಿಲ್ಲ. ಹೀಗಾಗಿ ಈಗ ಲೋಕಾಯುಕ್ತರು ಇಲ್ಲಿನ 8 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಎಲ್ಲ ಇಲಾಖೆ ಮಕ್ಕಳ ಹಕ್ಕು ರಕ್ಷಣೆಗೆ ಬದ್ಧರಾಗಿ
ಬೀದರ್: ಎಲ್ಲ ಇಲಾಖೆಯ ಅಧಿಕಾರಿಗಳು ಮಕ್ಕಳ ಹಕ್ಕು ಉಲ್ಲಂಘನೆಯಾದಲ್ಲಿ ತಕ್ಷಣವೇ ಸ್ಪಂದಿಸಿ ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಲಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಕರೆ ನೀಡಿದರು.
ಬೌದ್ಧಿಕ ಜಗತ್ತಿಗೆ ಸತ್ಪುರುಷರೇ ಜ್ಯೋತಿ: ಮುರುಘಾ ಶ್ರೀ
ಬೀದರ್: ದೃಶ್ಯ ಹಾಗೂ ಅದೃಶ್ಯ ಜಗತ್ತಿಗೆ ಸೂರ್ಯ, ಚಂದ್ರ ವಿದ್ಯುತ್ ದೀಪಗಳು ಬೆಳಕು ಕೊಡುವಂತೆ, ಬೌದ್ಧಿಕ ಜಗತ್ತಿಗೆ ಸತ್ಪುರುಷರೆ ಜ್ಯೋತಿ ಎಂದು ಚಿತ್ರದುರ್ಗ ಮುರುಘಾ ಬ್ರಹನ್ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ನುಡಿದರು.
ಕ್ರಿಕೆಟ್: ಟ್ರೋಫಿ ಗೆದ್ದ ಕಲಬುರಗಿ ಪತ್ರಕರ್ತರ ತಂಡ
ಬೀದರ್ : ಇಲ್ಲಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ನಡೆದ ಬೀದರ್ ಪ್ರಿಂಟ್ ಆ್ಯಂಡ್ ಟಿವಿ ಮಿಡಿಯಾ ಟ್ರೋಫಿ-2025 ಕ್ರಿಕೆಟ್ ಟೂರ್ನಿಯಲ್ಲಿ ಕಲಬುರಗಿ ಪತ್ರಕರ್ತರ ಕ್ರಿಕೆಟ್ ತಂಡ ಟ್ರೋಫಿ ಗೆದ್ದುಕೊಂಡಿತು.
ತನ್ನ ತಾನರಿಯಲು ವಚನಗಳ ಅಧ್ಯಯನ ಮಾಡಬೇಕು
ಬೀದರ್: ವಚನಗಳಿಗೆ ಮೌಲಿಕ ಸಿದ್ಧಾಂತವಿದೆ. ಸತ್ಯದ ದರ್ಶನ ಅಡಗಿದೆ. ವಚನಗಳಿಗೆ ಸ್ವಾನುಭಾವದ ನೆಲೆಯಿದೆ. ತನ್ನ ತಾನರಿಯಲು ವಚನಗಳ ಅಧ್ಯಯನ ಮಾಡಬೇಕು ಎಂದು ಹುಬ್ಬಳ್ಳಿ ಶ್ರೀ ಗುರುಬಸವ ಟ್ರಸ್ಟ್ನ ಶಶಿಧರ ಕರವೀರಶೆಟ್ಟರ ತಿಳಿಸಿದರು.
ಬೀದರ್ನಲ್ಲಿ ವಚನ ವಿವಿ ಸ್ಥಾಪನೆಗೆ ಸಿಎಂಗೆ ಮನವಿ
ಬೀದರ್: ಬೀದರ್ ಜಿಲ್ಲೆಯಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆಯಲ್ಲದೆ ಕಲ್ಯಾಣ ನಾಡಿನಲ್ಲಷ್ಟೇ ಅಲ್ಲ ದೇಶದಲ್ಲಿರುವ ಶರಣ ಸ್ಮಾರಕಗಳ ರಕ್ಷಣೆಗೆ ಪ್ರಯತ್ನಿಸಲಾಗುವುದು ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
< previous
1
...
15
16
17
18
19
20
21
22
23
...
153
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ