• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಸಿದ್ದು ‘ಅರ್ಬನ್‌ ನಕ್ಸಲ್‌’: ಖೂಬಾ ಆರೋಪ
ಜಾತಿ ಗಣತಿಯ ವಿಷಯವಾಗಿ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಬನ್‌ ನಕ್ಸಲರಂತೆ ವರ್ತಿಸುತ್ತಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಆರೋಪಿಸಿದರು.
ಸಮಸ್ತ ಪರಿಶಿಷ್ಟರು ಬೌದ್ಧ ಎಂದೇ ಬರೆಸಿ: ರಮೇಶ ಡಾಕುಳಗಿ: ರಮೇಶ ಡಾಕುಳಗಿ
ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಧಾರದ ಮೇಲೆ ಮೀಸಲಾತಿ ಅನುಭವಿಸುತ್ತಿರುವ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿ ಜನಾಂಗದವರು ಧರ್ಮದ ಕಾಲಂನಲ್ಲಿ ಬೌದ್ಧ ಎಂದು, ಜಾತಿ ಕಾಲಂನಲ್ಲಿ ಹೊಲೆಯ, ಮಾದಿಗ, ಎಂಬಿತ್ಯಾದಿ ಜಾತಿಗಳ ಹೆಸರು ಬರೆಸಬೇಕೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ಕರೆ ನೀಡಿದರು.
ಹಾರಕೂಡ ಶ್ರೀಗಳಿಂದ ದಸರಾ ಧರ್ಮ ಸಮ್ಮೇಳನಕ್ಕೆ ₹1 ಕೋಟಿ: ಶಾಸಕ ಸಲಗರ
ನಗರದಲ್ಲಿ ಸೆ. 22ರಿಂದ ಪ್ರಾರಂಭವಾಗುವ ರಂಭಾಪುರಿ ಜಗದ್ಗುರುಗಳ ದಸರಾ ಧರ್ಮ ಸಮ್ಮೇಳನ ಕಾರ್ಯಕ್ರಮದ ಎಲ್ಲಾ ಸಿದ್ಧತೆಗಳು ಮುಗಿದಿದ್ದು, ಈ ಕಾರ್ಯಕ್ರಮಕ್ಕೆ ಹಾರಕೂಡ ಶ್ರೀಗಳ ದೇಣಿಗೆ ಬಹುದೊಡ್ಡದಾಗಿದೆ ಎಂದು ಶಾಸಕ ಶರಣು ಸಲಗರ ತಿಳಿಸಿದರು.
ಕಮಲನಗರದಲ್ಲಿ ರೈಲು ನಿಲುಗಡೆ ಹಠಾತ್‌ ರದ್ದು
ಆದಾಯ ನಷ್ಟದ ಕಾರಣ ನೀಡಿ ರೈಲುಗಳ ನಿಲುಗಡೆ ರದ್ದುಗೊಳಿಸಿರುವ ಕಾರಣ ಕಮಲನಗರದಿಂದ ಹಾದು ಹೋಗುವ ನಾಂದೇಡ - ಬೆಂಗಳೂರು ( 16593 - 16594) ಹಾಗೂ ಸಾಯಿ ನಗರ ಶಿರಡಿಗೆ ಹೋಗುವ ಎಕ್ಸ್ ಪ್ರೆಸ್ ರೈಲುಗಳ ತಡೆ ಮಾಡಿದ್ದು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದೆ.
ಸಮೀಕ್ಷೆಯಲ್ಲಿ ಮರಾಠಾ ಎಂದು ಕಡ್ಡಾಯ ನಮೂದಿಸಿ: ಪದ್ಮಾಕರ್‌ ಪಾಟೀಲ್‌
ರಾಜ್ಯ ಸರ್ಕಾರ ಈ ತಿಂಗಳ 22ರಿಂದ ಆಕ್ಟೊಬರ್‌ 7ರ ವರೆಗೆ ನಡೆಸಲು ಉದ್ದೇಶಿಸಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ಹಿಂದೂ ಎಂದು, ಜಾತಿ ಕಾಲಂನಲ್ಲಿ ಮರಾಠಾ ಎಂಬುವುದಾಗಿ, ಉಪಜಾತಿ ಕಾಲಂನಲ್ಲಿ ಕುನಬಿ, ಮಾತೃಭಾಷೆ ಕಾಲಂನಲ್ಲಿ ಮರಾಠಿ ಎಂಬುವುದಾಗಿ ಕಡ್ಡಾಯ ವಾಗಿ ನಮೂದಿಸುವಂತೆ ಸಕಲ ಮರಾಠಾ ಸಮಾಜದ ಅಧ್ಯಕ್ಷರು ಹಾಗೂ ಮಾಜಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಪದ್ಮಾಕರ್‌ ಪಾಟೀಲ್‌ ಕರೆ ನೀಡಿದರು.
ಚುನಾಯಿತ ಸರ್ಕಾರ ಅಸ್ತಿರಗೊಳಿಸುವ ಪ್ರಯತ್ನ: ಶೋಭಾ ಕರಂದ್ಲಾಜೆ
ವಿದೇಶಿ ಶಕ್ತಿಗಳ ಜೊತೆಗೂಡಿ ನಮ್ಮ ದೇಶದಲ್ಲಿನ ಹಿತ ಶತ್ರುಗಳು ಚುನಾಯಿತ ಸರ್ಕಾರವನ್ನು ಅಸ್ತಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಇಂಥವರು ತಮ್ಮ ಪ್ರಯತ್ನದಲ್ಲಿ ಸಫಲವಾಗಲಾರರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನುಡಿದರು.
ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಎಂದು ನಮೂದಿಸಿ: ಶ್ರೀಕಾಂತ ಸ್ವಾಮಿ
ಧರ್ಮದ ಕಾಲಂನಲ್ಲಿ ಹಿಂದೂ ಬದಲು ಲಿಂಗಾಯತ ಎಂದು ಬರೆಸುವಂತೆ ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕ ಶ್ರೀಕಾಂತ ಸ್ವಾಮಿ ತಿಳಿಸಿದರು.
ಮತಕಳ್ಳತನ ಪತ್ತೆಗೆ ಪ್ರಚಾರ ಸಮಿತಿ ಸಿದ್ಧ: ವಿನಯಕುಮಾರ
ರಾಜ್ಯದಲ್ಲಿ ಮತಕಳ್ಳತನ ನಡೆದಿರುವುದು ಜಗಜ್ಜಾಹೀರಾಗಿದ್ದು, ಅದನ್ನು ಪತ್ತೆ ಹಚ್ಚುವ ಕೆಲಸ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಚಾರ ಸಮಿತಿ ಮಾಡಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಸಚಿವ ವಿನಯಕುಮಾರ ಸೊರಕೆ ತಿಳಿಸಿದರು.
ಕಲ್ಯಾಣ ಉತ್ಸವವಕ್ಕೂ ‘ಸ್ವಾತಂತ್ರ್ಯ’ ಘನತೆ ಸಿಗಲಿ: ಶಾಸಕ ಶರಣು ಸಲಗರ
ಸ್ವಾತಂತ್ರೋತ್ಸವಕ್ಕೆ ಸಿಕ್ಕಷ್ಟೇ ಪ್ರಾಮುಖ್ಯತೆ ಕಲ್ಯಾಣ ಕರ್ನಾಟಕ ಉತ್ಸವವಕ್ಕೆ ಸಿಗಬೇಕು. ಕಲ್ಯಾಣ ಕರ್ನಾಟಕ ಉತ್ಸವವು ಸ್ವಾತಂತ್ರೋತ್ಸವದ ರೀತಿಯಲ್ಲಿಯೇ ವಿಜೃಂಭಣೆಯಿಂದ ಆಚರಣೆ ಆಗಬೇಕು ಎಂದು ಶಾಸಕ ಶರಣು ಸಲಗರ ಹೇಳಿದರು.
ಬೀದರ್‌ ಮಹಾನಗರ ಪಾಲಿಕೆಯ 10 ಸಾವಿರ ಬಡವರಿಗೆ ಮನೆ ನೀಡಿ
ಬೀದರ್‌ ನಗರ ಈಗ ಮಹಾನಗರ ಪಾಲಿಕೆಯಾಗಿದ್ದು, ಇಲ್ಲಿನ ಸುಮಾರು ವಾರ್ಡ್‌ಗಳಲ್ಲಿ ಬಡ ಜನರು ವಾಸಿಸುತ್ತಾರೆ. ಹೀಗಾಗಿ ಬಡ ಜನರಿಗೆ 10 ಸಾವಿರ ಮನೆ ಮಂಜೂರು ಮಾಡಿ ಎಂದು ಸಂಸದ ಸಾಗರ ಖಂಡ್ರೆ ಅವರಿಗೆ ಕನ್ನಡಿಗರ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಮನವಿ ಮಾಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 156
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved