• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಕಲ್ಯಾಣದಲ್ಲಿ ಶರಣ ವಿಜಯೋತ್ಸವ ನಾಡಹಬ್ಬಕ್ಕೆ ಸಿದ್ಧತೆ
ಕಲ್ಯಾಣ ಕ್ರಾಂತಿಯಲ್ಲಿ ಹುತಾತ್ಮ ಶರಣರ ಸ್ಮರಣೆಗಾಗಿ ಸೆ. 22ರಿಂದ ಅಕ್ಟೋಬರ್ 2ರವರೆಗೆ ಶರಣ ವಿಜಯೋತ್ಸವ ನಾಡಹಬ್ಬ ಹಾಗೂ ಲಿಂಗವಂತ ಹುತಾತ್ಮ ದಿನಾಚರಣೆಯನ್ನು ಅರ್ಥಪೂರ್ಣ ಮತ್ತು ವೈವಿಧ್ಯಮಯವಾಗಿ ಆಚರಿಸಲು ನಿರ್ಧರಿಸಲಾಗಿದೆ.
ರೈತರಿಗೆ ಹೆಕ್ಟೇರ್‌ಗೆ 50 ಸಾವಿರ ರು. ಪರಿಹಾರ ನೀಡಲು ಆಗ್ರಹ
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಹೆಕ್ಟೇರ್‌ಗೆ 50 ಸಾವಿರ ರು. ಪರಿಹಾರ ಒದಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕ ಆಗ್ರಹಿಸಿದೆ.
ಸಡಗರ, ಸಂಭ್ರಮದಿಂದ ಗಣೇಶ ಮೂರ್ತಿಗಳ ವಿಸರ್ಜನೆ
ಗಣಪತಿ ಬೊಪ್ಪ ಮೋರಾಯದ್ದೆ ಜೋರು, ದೇವನಾಮಗಳ ಜೊತೆ ಸಿನಿ ಹಾಡುಗಳ ಝೇಂಕಾರ, ಕುಣಿದು ಕುಪ್ಪಳಿಸುತ್ತಿದ್ದ ಯುವ ಸಮುದಾಯ, ಕಣ್ಮನ ಸೆಳೆದ ವಿದ್ಯುತ್‌ ಅಲಂಕಾರ. ಹೀಗೆಯೇ ಸಂಭ್ರಮ ಸಡಗರದೊಂದಿಗೆ ಪ್ರತಿಷ್ಠಾಪನೆಯಾಗಿ ಸರ್ವ ಭಕ್ತರ ಗಮನ ಸೆಳೆದು ಆಶೀರ್ವಾದವಷ್ಟೇ ಅಲ್ಲ ಜನ ಜಾಗೃತಿಯನ್ನೂ ಮೂಡಿಸುವ ಯತ್ನ ಮಾಡಲಾಗಿತ್ತು. ಕಣ್ಣಗಲಿಸಿದಲ್ಲೆಲ್ಲ ಜನ ಸಾಗರ, ಇದರ ಮಧ್ಯ ಭಾನುವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವದವರೆಗೆ ವಿಘ್ನ ನಿವಾರಕ ವಿನಾಯಕನ ವಿಸರ್ಜನೆ ಕಾರ್ಯ ನಡೆಯಿತು.
₹2.44 ಕೋಟಿ ಮೌಲ್ಯದ ಗುಟಕಾ,ಕಚ್ಚಾ ವಸ್ತು ಪತ್ತೆ: ಎಸ್‌ಪಿ ಗುಂಟಿ
ನಗರದ ಹೊರವಲಯದಲ್ಲಿ ಸುಮಾರು 2.44 ಕೋಟಿ ರುಪಾಯಿ ಮೌಲ್ಯದ ಅಕ್ರಮ ಗುಟಕಾ, ಪಾನ್‌ ಮಸಾಲಾ ಸಂಗ್ರಹಿಸಿಟ್ಟಿದ್ದ ಸ್ಥಳ ಅಲ್ಲದೆ, ಗುಟಕಾ ತಯಾರಿಸುವ ಘಟಕದ ಮೇಲೆ ದಾಳಿ ಮಾಡಿ ಅಕ್ರಮ ಹೆಸರಿನಲ್ಲಿ ತಯಾರಿಸಲಾಗುತ್ತಿದ್ದ ಗುಟಕಾ ಮತ್ತು ಗುಟಕಾ ಕಚ್ಚಾ ಸಾಮಗ್ರಿಗಳನ್ನು ಜಪ್ತಿ ಮಾಡಿ 8 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದರು.
ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಭೇಟಿ
ಪೌರಾಡಳಿತ ಮತ್ತು ಹಜ್‌ ಖಾತೆ ಸಚಿವ ರಹೀಮ್‌ ಖಾನ್‌ ಅವರು ಭಾನುವಾರ ಬೀದರ್‌ ತಾಲೂಕಿನಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾದ ಸಂಗನಳ್ಳಿ, ಇಸ್ಲಾಂಪೂರ, ಇಮಾಮ್‌ಬಾದ್‌ ಹಳ್ಳಿ, ಮಾಳೆಗಾಂವ್‌, ಕಪಲಾಪೂರ, ಅಲಮಾಸ್‌ಪುರ, ಜಾಂಪಾಡ, ಅಲ್ಲಾಪೂರ ಹಾಗೂ ನೇಮತಾಬಾದ್‌ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಬೀದರ್‌: ರೋಟರಿ ಸಿಲ್ವರ್‌ ಸ್ಟಾರ್‌ ಪದಾಧಿಕಾರಿಗಳ ನೇಮಕ
ಜಿಲ್ಲೆಯ ರೋಟರಿ ಸಿಲ್ವರ್‌ ಸ್ಟಾರ್‌ ಕ್ಲಬ್‌ಗೆ ಅತ್ಯಂತ ಕಿರಿ ವಯಸ್ಸಿನ ಯುವಕ, ಲಂಡನ್‌ ಯೂತ್‌ ಕೌನ್ಸಿಲ್‌ ಸದಸ್ಯ ಇಲ್ಲಿನ ಉತ್ತರ ಕರ್ನಾಟಕ ಪತ್ರಿಕೆ ಹಾಗೂ ಸುದ್ದಿವಾಹಿನಿಯ ಸಿಇಒ ಆದೀಶ್‌ ರಜನೀಶ ವಾಲಿ ನೂತನ ಅಧ್ಯಕ್ಷರಾಗಿ ಹಾಗೂ ಕಾರ್ಯದರ್ಶಿಯಾಗಿ ಸೆಂಟ್‌ ಪೌಲ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಕಿರಣ್‌ ಸ್ಯಾಮ್ವೆಲ್‌ ಆಯ್ಕೆಯಾಗಿದ್ದು, ರೋಟರಿ ಇಂಟರ್‌ ನ್ಯಾಷನಲ್ ಡೈರೆಕ್ಟರ್ (2025-27) ಲೆಫ್ಟಿನಂಟ್‌ ಕೆ.ಪಿ.ನಾಗೇಶ್, ಅವರು ಇವರೀರ್ವರಿಗೂ ಪದಗ್ರಹಣ ಮಾಡಿಸಿದರು.
ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಲು ಬಿಜೆಪಿ ಆಗ್ರಹ
ಪುಣ್ಯಭೂಮಿ ಧರ್ಮಸ್ಥಳದ ಪಾವಿತ್ರ‍್ಯಕ್ಕೆ ಕಳಂಕ ತರಲು ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ, ಷಡ್ಯಂತ್ರವನ್ನು ವಿರೋಧಿಸಿ ಬಿಜೆಪಿ ಮಂಡಲ ಘಟಕದ ವತಿಯಿಂದ ಔರಾದ್ (ಬಿ) ಪಟ್ಟಣದಲ್ಲಿ ಆ. 25ರಂದು ಸೋಮವಾರ ಬೃಹತ್ ಪ್ರತಿಭಟನೆ ನೆಡೆಸಲಾಯಿತು.ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಚವ್ಹಾಣ್ ಪಟ್ಟಣದ ಎಪಿಎಂಸಿ ವೃತ್ತದ ಬಳಿ ಪ್ರತಿಭಟನೆಗೆ ಚಾಲನೆ ನೀಡಿದರು. ಪ್ರಮುಖ ಮಾರ್ಗಗಳ ಮೂಲಕ ಪ್ರತಿಭಟನೆ ಬಸವೇಶ್ವರ ವೃತ್ತಕ್ಕೆ ಬಂದು ಕೊನೆಗೊಂಡಿತು.
ಪಟ್ಟದ್ದೇವರದ್ದು ಬಸವಮಯ ಬದುಕು: ನ್ಯಾಯಮೂರ್ತಿ ಪಾಟೀಲ್
ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರದ್ದು ಬಸವಮಯ ಬದುಕು ಆಗಿದೆ. ಅವರು ತಮ್ಮ ಇಡೀ ಬದುಕು ಬಸವತತ್ವ ಪ್ರಚಾರ ಪ್ರಸಾರಕ್ಕೆ ಮುಡಿಪಾಗಿಟಿದ್ದಾರೆ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ್ ಹೇಳಿದರು.
ಬಸವಣ್ಣನವರ ವಿಚಾರಗಳನ್ನು ಜಗದಗಲ ತಲುಪಿಸುತಿದ್ದಾರೆ: ಸಚಿವ ಈಶ್ವರ ಖಂಡ್ರೆ
ಶತಾಯಿಷಿ ಡಾ.ಚನ್ನಬಸವ ಪಟ್ಟದ್ದೇವರ ಮಾರ್ಗದಲ್ಲಿ ಹೆಜ್ಜೆಯಿಟ್ಟಿರುವ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ವಿಶ್ವಗುರು ಬಸವಣ್ಣನವರ ವಿಚಾರಧಾರೆಗಳನ್ನು ಜಗದಗಲ ತಲುಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ದೇಶ ವಿದೇಶಗಳಲ್ಲಿ ಬಸವತತ್ವ ಪ್ರಚಾರದ ಮೂಲಕ ಸಮೃದ್ಧ ಸಮಾಜ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನುಡಿದರು.
ಪ್ರಜಾಸೌಧದ ಮೇಲೆ ‘ಕಾಯಕವೇ ಕೈಲಾಸ’ ಫಲಕ
ಸರ್ಕಾರದ ಕೆಲಸ ದೇವರ ಕೆಲಸ’ಎಂದು ರಾಜಧಾನಿಯ ವಿಧಾನಸೌಧದ ಮೇಲೆ ಬರೆಯಲಾಗಿದ್ದರೆ, ಬರುವ 18 ತಿಂಗಳಲ್ಲಿ ಬೀದರ್‌ ನಗರದಲ್ಲಿ ನಿರ್ಮಾಣ ಗೊಳ್ಳಲಿರುವ ಪ್ರಜಾಸೌಧದ ಮೇಲೆ ಕಾಯಕವೇ ಕೈಲಾಸ ರಾರಾಜಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved