• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರೀತಿಸಿದವನನ್ನೇ ಮುದುವೆ ಆಗೋದಾಗಿ ಹಠ : ಹಗ್ಗದಿಂದ ಮಗಳ ಕುತ್ತಿಗೆ ಬಿಗಿದು ಮರ್ಯಾದಾ ಹತ್ಯೆ

ಪ್ರೀತಿಸಿದ ಯುವಕನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದ ಮಗಳನ್ನು ತಂದೆ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಔರಾದ್‌ ತಾಲೂಕಿನ ವಡಗಾಂವ್‌ ಸಮೀಪದ ಬರಗೇನ್‌ ತಾಂಡಾದಲ್ಲಿ ನಡೆದಿದೆ

ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧ್ಯಕ್ಷತೆಯಲ್ಲಿ ಜರುಗಿತು.
ಫೆ 9ರಿಂದ ನಗರದಲ್ಲಿ ದಮ್ಮ ಪ್ರವಚನ ಕಾರ್ಯಕ್ರಮ: ರಾಜಕುಮಾರ ಗುನ್ನಳ್ಳಿ
ಇದೇ ಫೆಬ್ರವರಿ 9ರಿಂದ 16ರ ವರೆಗೆ ನಗರದ ಸಿದ್ಧಾರ್ಥ ಮಹಾವಿದ್ಯಾಲಯದಲ್ಲಿ ಧಮ್ಮ ಪ್ರವಚನ ಕಾರ್ಯಕ್ರಮ ಜರುಗಲಿದೆ.
ತಾಂತ್ರಿಕ ಯುಗದಲ್ಲಿ ಶರಣರ ವಚನ ಸಮಾಜಕ್ಕೆ ಮಹಾಮಂತ್ರ: ಡಾ.ವಿಜಯಶ್ರೀ ಬಶೆಟ್ಟಿ
ಬೀದರ್‌ನ ಜಿಲ್ಲಾ ರಂಗ ಮಂದಿರದಲ್ಲಿ ಡಾ. ಎಸ್.ಎಸ್. ಸಿದ್ಧಾರೆಡ್ಡಿ ಫೌಂಡೇಶನ್ ಬೀದರ್ ಹಾಗೂ ಕರ್ನಾಟಕ ವಚನ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕದ ಸಹಯೋಗದಲ್ಲಿ “ವಚನ ಗಾಯನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಡಾ. ವಿಜಯಶ್ರೀ ಬಶೆಟ್ಟಿ ಮಾತನಾಡಿದರು.
ಬಸವಗಿರಿಯಲ್ಲಿ 23ನೇ ವಚನ ವಿಜಯೋತ್ಸವ
ಬಸವಗಿರಿಯಲ್ಲಿ ನಡೆಯಲಿರುವ 23ನೇ ವಚನ ವಿಜಯೋತ್ಸವ ನಡೆಯಲಿದ್ದು, ಮೊದಲನೇ ದಿನ ಫೆ. 10ರಂದು ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ವಿವಿಧ ವಿಷಯಗಳ ಮೇಲೆ ಉಪನ್ಯಾಸ ಕಾರ್ಯಕ್ರಮ ಜರುಗಲಿವೆ.
ಧರ್ಮದ ಮಾರ್ಗದಲ್ಲಿ ನಡೆದರೆ ಬದುಕು ಸುಂದರ: ವಿರೂಪಾಕ್ಷ ಶ್ರೀ
ಭಾಲ್ಕಿ ತಾಲೂಕಿನ ಖಟಕ ಚಿಂಚೋಳಿ ಗ್ರಾಮದ ಹುಗ್ಗೆಳ್ಳಿ ಹಿರೇಮಠ ಸಂಸ್ಥಾನದಲ್ಲಿ ಸೋಮವಾರ ನಡೆದ ಬಸವಲಿಂಗ ಶಿವಾಚಾರ್ಯರ ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಧರ್ಮ ಸಮಾರಂಭವನ್ನು ವೀರೂಪಾಕ್ಷ ಶಿವಾಚಾರ್ಯರು ಉದ್ಘಾಟಿಸಿದರು.
ನಿವೃತ್ತ ಯೋಧ ರವೀಂದ್ರರಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ
ಬೀದರ್‌ ಔರಾದ್‌ ಹೆದ್ದಾರಿಯಲ್ಲಿರುವ ಧರಿ ಹನುಮಾನ ಕ್ಷೇತ್ರದಿಂದ ತೆರೆದ ವಾಹನದಲ್ಲಿ ಯೋಧ ರವೀಂದ್ರ ಅವರನ್ನು ಪತ್ನಿ ಅಶ್ವಿನಿ ಜೊತೆ ಸಂತಪೂರ ಮಾರ್ಗವಾಗಿ ಜೀರ್ಗಾ (ಬಿ) ಗ್ರಾಮದವರೆಗೆ ಮೆರವಣಿಗೆ ಮಾಡಿ ಬರ ಮಾಡಿಕೊಳ್ಳಲಾಯಿತು. ಗ್ರಾಮದ ಯುವಕರು ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದು, ಜಯ ಘೋಷಗಳ ಮೂಲಕ ಬೈಕ್‌ ರ‍್ಯಾಲಿ ನಡೆಸಿದರು.
ಸ್ವಚ್ಛತೆ, ಕುಡಿಯುವ ನೀರು, ಇತರ ಸಮಸ್ಯೆ ಪರಿಹಾರಕ್ಕೆ ವಾರದ ಗಡುವು : ಶಾಸಕ ಸಿದ್ದು ಪಾಟೀಲ್‌
ಸ್ವಚ್ಛತೆ. ಕುಡಿಯುವ ನೀರು ಪೂರೈಕೆ, ವಿದ್ಯುತ್ ದೀಪ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಪುರಸಭೆಗೆ ವಾರದ ಗಡವು ನೀಡಲಾಗಿದೆ ಎಂದು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ಹೇಳಿದರು.
ಬೀದರ್‌ ಜಿಲ್ಲೆಗೆ ನೂಪುರ ನೃತ್ಯ ಅಕಾಡೆಮಿಯ ಕೊಡುಗೆ ಅಪಾರ: ಹಿರಿಯ ರಂಗ ಕಲಾವಿದ ಶ್ರೀನಿವಾಸ ಜಿ.ಕಪ್ಪಣ್ಣ
ಬೀದರಿನ ಕಲಾವಿದರಿಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ಪ್ರದರ್ಶನ ಮಾಡಲು ಅವಕಾಶ ಮಾಡುವ ಅಗತ್ಯವಿದೆ. ಇದರಿಂದ ಅವರಲ್ಲಿರುವ ಕೀಳರಿಮೆ ದೂರಾಗುತ್ತದೆ ಎಂದು ಹಿರಿಯ ರಂಗ ಕಲಾವಿದರಾದ ಶ್ರೀನಿವಾಸ ಜಿ.ಕಪ್ಪಣ್ಣ ಹೇಳಿದರು.
ಅವ್ಯವಸ್ಥೆ ತಾಣವಾಗಿರುವ ಸರ್ಕಾರಿ ಶಾಲೆಗಳು: ಶಾಸಕ ಪ್ರಭು ಬಿ.ಚವ್ಹಾಣ
ಸರ್ಕಾರಿ ಶಾಲೆಗಳು ಅವ್ಯವಸ್ಥೆಯ ತಾಣಗಳಾಗಿವೆ. ಇವುಗಳನ್ನು ಸರಿಪಡಿಸಿ ದಾಖಲಾತಿ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಇರುವಂತೆ ಮಾಡಬೇಕೆಂದು ಶಾಸಕ ಪ್ರಭು ಬಿ.ಚವ್ಹಾಣ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved