• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪದ್ಮಶಾಲಿ ಸಮಾಜದ ಹೋರಾಟ, ಐಕ್ಯತೆಗೆ ಸಮಾವೇಶ: ರಾಮಕೃಷ್ಣನ್ ಸಾಳೆ
ಪದ್ಮಶಾಲಿ ಸಮಾಜವು ರಾಜ್ಯ ಮತ್ತು ರಾಷ್ಟ್ರಾದ್ಯಂತ ಸಂಘಟಿತ ಹೋರಾಟ ಮತ್ತು ಐಕ್ಯತೆಗಾಗಿ ಸಮಾವೇಶದ ಮೂಲಕ ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಪದ್ಮಶಾಲಿ ಸಮಾಜ ಸಮಿತಿಯ ಗೌರವಾಧ್ಯಕ್ಷ ರಾಮಕೃಷ್ಣನ್ ಸಾಳೆ ಕರೆ ನೀಡಿದರು.
ಬೀದರ್‌ ಮಹಾನಗರ ಪಾಲಿಕೆ ಪ್ರಸ್ತಾಪಕ್ಕೆ ಸರ್ಕಾರದ ಅಂತಿಮ ಮೊಹರು
ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮತ್ತು ಹಲವು ಬಾರಿ ವಿಧಾನ ಮಂಡಲ ಅಧಿವೇಶನದಲ್ಲಿ, ಸಂಪುಟ ಸಭೆಗಳಲ್ಲಿ ಚರ್ಚೆಗೆ ಬಂದು ಘೋಷಣೆಯಾಗಿತ್ತಾದರೆ ನಗರಸಭೆ ವ್ಯಾಪ್ತಿಗೆ 16 ಗ್ರಾಮಗಳನ್ನು ಸೇರಿಸಿ ಮಹಾನಗರ ಪಾಲಿಕೆಯನ್ನಾಗಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅ‍ವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಬಸ್‌ಗೆ ಟ್ರಾಕ್ಟರ್ ಡಿಕ್ಕಿ: ಇಬ್ಬರ ದಾರುಣ ಸಾವು
ಮುದಗಲ್ ಸಮೀಪದ ಬನ್ನಿಗೋಳ ಗ್ರಾಮದ ಹೊರವಲಯದಲ್ಲಿ ಗುರುವಾರ ಬೆಳಗಿನ ಜಾವ ಟ್ರಾಕ್ಟರ್ ಮತ್ತು ಸಾರಿಗೆ ಬಸ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಟ್ರಾಕ್ಟರ್ ಟ್ರಾಲಿ ಪಲ್ಟಿಯಾಗಿರುವುದು.
ಆತ್ಮ ವಿಶ್ವಾಸದಿಂದ ಅಸಾಧ್ಯವಾದದ್ದು ಸಾಧಿಸಲು ಸಾಧ್ಯ: ಖಂಡ್ರೆ
ಕೋಳಾರ (ಕೆ) ಗ್ರಾಮದ ಹೊರವಲಯದಲ್ಲಿರುವ ಸಂಸ್ಕಾರ ಪಿಯು ಕಾಲೇಜ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಬನ್ಸಲ್ ಕ್ಲಾಸೆಸ್ ಸಂಯುಕ್ತಾಶ್ರಯದಲ್ಲಿ ಗುರುವಾರ ಜಿಲ್ಲೆಯ 10 ನೇ ತರಗತಿ ಫಲಿತಾಂಶ ಸುಧಾರಣೆ ಕಾರ್ಯಗಾರ ಜರುಗಿತು.
ಏಪ್ರಿಲ್‌ ಅಂತ್ಯಕ್ಕೆ 3ಸಾವಿರ ಲೈನ್‌ಮೆನ್‌ ನೇಮಕ: ಇಂಧನ ಸಚಿವ ಕೆ.ಜೆ ಜಾರ್ಜ್‌
ರಾಜ್ಯದಲ್ಲಿ ಸಧ್ಯ ದಿನಕ್ಕೆ 16ರಿಂದ 17 ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಬೇಡಿಕೆಯಿದೆ. ಈ ವರ್ಷ ಯಾವುದೇ ಲೋಡ್‌ ಶೆಡ್ಡಿಂಗ್‌ ಮಾಡುವುದಿಲ್ಲ. ಬೇಸಿಗೆಯಲ್ಲಿ ಬೇಡಿಕೆ ಹೆಚ್ಚಾದರೆ ವಿದ್ಯುತ್‌ ಖರೀದಿಗೂ ಸಹ ಸಿದ್ಧವಾಗಿದ್ದೇವೆ ಎಂದು ಇಂದನ ಸಚಿವ ಜಾರ್ಜ್‌ ಹೇಳಿದರು.
29ರಿಂದ ಭಾರತ ಸೇಡಂನಲ್ಲಿ ವಿಕಾಸ ಸಂಗಮ ಉತ್ಸವ
ಹುಮನಾಬಾದ್ ಪಟ್ಟಣದ ಲಕ್ಷ್ಮೀ ವೆಂಕಟೇಶ್ವರ ಶಾಲೆಯ ಸಭಾ ಮಂಟಪದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಶಿವಶಂಕರ ತರನಳ್ಳಿ ಮಾತನಾಡಿದರು.
ಬಸವೇಶ್ವರಮೂರ್ತಿ ವಿರೂಪ ಖಂಡಿಸಿ ಪ್ರತಿಭಟನೆ
ಬಸವೇಶ್ವರ ಮೂರ್ತಿ ವಿರೂಪಗೊಳಿಸಿದ ಕಿಡಿಗೇಡಿಗಳ ಕೃತ್ಯ ಖಂಡಿಸಿ ಬೀದರ್‌ನಲ್ಲಿ ಬಸವ ಪರ ಸಂಘಟನೆಗಳಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಶರಣರ ದಾರಿಯಲ್ಲಿ ಸಾಗಿದರೆ ಸಮಾಜ ಅಭಿವೃದ್ಧಿ: ಎಡಿಸಿ ಶಿವಕುಮಾರ ಶೀಲವಂತ
ಬೀದರ್ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿ.ಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ನಿಜ ಶರಣ ಅಂಬಿಗರ ಚೌಡಯ್ಯ ಅವರ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಿತು.
ಭಾರತೀಯ ಸಂಸ್ಕೃತಿ ಉತ್ಸವ ಪ್ರಚಾರ: ಬಸವ ರಥಕ್ಕೆ ಚಾಲನೆ
ಬೀದರ್‌ನ ಗಣೇಶ ಮೈದಾನದಲ್ಲಿ ಭಾರತೀಯ ಸಂಸ್ಕೃತಿ ಉತ್ಸವದ ಪ್ರಚಾರಾರ್ಥ ಬಸವ ರಥ ಸಂಚಾರಕ್ಕೆ ಮಠಾಧೀಶರು ಮಂಗಳವಾರ ಚಾಲನೆ ನೀಡಿದರು.
ಶಾಸಕ, ಮಾಜಿ ಸಚಿವ ಚವ್ಹಾಣ್‌ ಗ್ರಾಮ ಸಂಚಾರ
ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಔರಾದ್‌ (ಬಿ) ಶಾಸಕ ಪ್ರಭು ಚವ್ಹಾಣ್‌ , ಸುಮಾರು 2 ಕೋಟಿ ರು. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved