• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಕಲ್ಯಾಣಕ್ಕೊಂದು ಮೆಗಾಸಿಟಿ ಯೋಜನೆ ಅವಶ್ಯವಿತ್ತು: ಜಗದೀಶ ಶೆಟ್ಟರ್ ಪ್ರತಿಪಾದನೆ
ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಮತ್ತು ತಡೋಳ ರಾಷ್ಟ್ರೀಯ ಹೆದ್ದಾರಿ ಹತ್ತಿರ ನಡೆದ ಬೀದರಿನ ವಚನ ಸಮೂಹ ಸಂಸ್ಥೆ ಹಮ್ಮಿಕೊಂಡಿರುವ ಅನುಭವ ಮೆಗಾಸಿಟಿ ಯೋಜನೆ ಅಡಿಗಲ್ಲು ಹಾಗೂ ವಚನ ಟಿ.ವಿ.ಲೋಕಾರ್ಪಣೆ ಸಮಾರಂಭ ಜರುಗಿತು.
ಕಾರಾಂಜಾ ಯೋಜನೆ ಆರಂಭಕ್ಕೆ ಅನಗತ್ಯ ವಿಳಂಬ
ಔರಾದ್‌ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಮಹತ್ವಕಾಂಕ್ಷಿ ಯೋಜನೆಗೆ ಸರ್ಕಾರದಿಂದ ಅನುದಾನ ಮಂಜೂರಾಗಿ ಎರಡು ವರ್ಷವಾಗಿ ಟೆಂಡರ್‌ ಪ್ರಕ್ರಿಯೆ ಮುಗಿದು ವರ್ಷವಾಗುತ್ತ ಬಂದರೂ ಗುತ್ತಿಗೆದಾರನ ಮೀನಾಮೇಷದಿಂದ ಯೋಜನೆಯೊಂದು ಜನರಿಂದ ದೂರವಾಗ್ತಿದೆ.
ವಕ್ಫ್‌ ವಿರುದ್ಧ ಯತ್ನಾಳ್‌ ಹೋರಾಟಕ್ಕೆ; ಶಾಸಕರ ಗೈರು?
ಬೀದರ್‌ ಸೇರಿದಂತೆ 5 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿರುವ ಯತ್ನಾಳ್‌ ನೇತೃತ್ವದ ತಂಡ ಸೋಮವಾರ ಇಲ್ಲಿನ ಗಣೇಶ ಮೈದಾನದಲ್ಲಿ ಸಂತ್ರಸ್ತರ ಸಭೆ ನಡೆಸಿ ಅಹವಾಲು ಆಲಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಅಭಿಯಾನ ಆರಂಭಿಸಲಿದೆ.
ರಾಷ್ಟ್ರಭಕ್ತಿ ಹೆಸರಲ್ಲಿ ಲಿಂಗಾಯತ ಕರಗಿಸುವ ಕುತಂತ್ರ: ನಿಜಗುಣಾನಂದ ಶ್ರೀ ಎಚ್ಚರಿಕೆ
ವಿಶ್ವಬಸವ ಧರ್ಮಟ್ರಸ್ಟ್‌ ಅನುಭವ ಮಂಟಪದಿಂದ ಅನುಭವ ಮಂಟಪ ಪರಿಸರದಲ್ಲಿ ನಡೆಯುತ್ತಿರುವ 45ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವದಲ್ಲಿ ಭಾನುವಾರ ಸಮಾರಂಭದ ಸಮಾರೋಪ ಜರುಗಿತು.
ಶರಣ ಸಂಸ್ಕೃತಿ ಜಗತ್ತಿನ ಶ್ರೇಷ್ಠ ಸಂಸ್ಕೃತಿ: ಮೇಘಾಲಯದ ರಾಜ್ಯಪಾಲ ವಿಜಯಶಂಕರ
ಬಸವಕಲ್ಯಾಣದಲ್ಲಿ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕೆ ರಾಜ್ಯಪಾಲ ಸಿ.ಎಚ್‌.ವಿಜಯಶಂಕರ ಚಾಲನೆ ನೀಡಿದರು.
100 ಅನಧಿಕೃತ ಕಟ್ಟಡಗಳ ತೆರವಿಗೆ ಪ.ಪಂ. ತಿರ್ಮಾನ
ಪರವಾನಗಿ ಇಲ್ಲದೆ, ಎನ್‌ಎ ಇಲ್ಲದ ಜಮೀನಿನಲ್ಲಿ ನಿರ್ಮಿಸಲಾದ ನೂರು ಕಟ್ಟಡಗಳನ್ನು ಈಗಾಗಲೇ ಗುರುತಿಸಲಾಗಿದ್ದು ಈ ಎಲ್ಲಾ ಕಟ್ಟಡಗಳನ್ನು ನೆಲಸಮ ಮಾಡುವಂತೆ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರು ಸರ್ವಾನುಮತ ದಿಂದ ನಿರ್ಣಯ ಕೈಗೊಂಡರು.
ಬಸವಕಲ್ಯಾಣದಲ್ಲಿ ಇಂದಿನಿಂದ ಶರಣ ಕಮ್ಮಟ ಅನುಭವ ಮಂಟಪ ಉತ್ಸವ
ಬಸವಕಲ್ಯಾಣದ ಅನುಭವ ಮಂಟಪದ ಆವರಣದಲ್ಲಿ ಇಂದಿನಿಂದ ಶನಿವಾರ ಹಾಗೂ ಭಾನುವಾರ ನಡೆಯಲಿರುವ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕೆ ಭರದ ಸಿದ್ಧತೆ ನಡೆದಿದೆ.
ಕೆಲ ಸಂಘಟನೆಗಳು ಪ್ರತಿಭಟನೆ ಬ್ಲ್ಯಾಕ್ಮೆಲ್‌ಗೆ ಸೀಮಿತವಾಗಿವೆ: ಶಾಸಕ ಪ್ರಭು ಚವ್ಹಾಣ್‌ ಬೇಸರ
ನಾಡ ರಕ್ಷಣೆ ಮಾಡಬೇಕಾದ ಕೆಲ ಸಂಘಟನೆಗಳು ಪ್ರತಿಭಟನೆ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್‌ ಮಾಡ್ತಿವೆ ಎಂದು ಶಾಸಕ ಪ್ರಭು ಚವ್ಹಾಣ್‌ ಆಕ್ರೋಶ ವ್ಯಕ್ತಪಡಿಸಿದರು.
ಜಾನಪದ ಚಕ್ರವರ್ತಿ ಗುರುರಾಜ ಹೊಸಕೋಟೆಗೆ ರಾಜ್ಯ‘ಬಿದರಿ ದತ್ತಿ ಪ್ರಶಸ್ತಿ’
ಬೀದರ್‌ನಲ್ಲಿ ಡಿ.14ರಂದು ಬಿದರಿ ಉತ್ಸವ 2024ರ ಮೊದಲ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಡಿ.15ರಂದು ಬಿದರಿ ಶಹನಾಯಿ, ಬಿದರಿ ಸಂಗೀತೋತ್ಸವ ಹಾಗೂ ಬಿದರಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ನಾಡಾಭಿವೃದ್ಧಿಗೆ ಹೋರಾಟಗಾರರು ರಾಜಕಾರಣಕ್ಕಿಳಿಯಲಿ: ಪ್ರವೀಣ್ ಶೆಟ್ಟಿ
ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 69ನೇ ರಾಜ್ಯೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ನಿಮಿತ್ತ ನಗರದ ಪೂಜ್ಯ ಡಾ. ಚನ್ನ ಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯೋತ್ಸವ ಹಾಗೂ ಜಿಲ್ಲಾಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 142
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved