ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದಸರಾ ದರ್ಬಾರ್ನಿಂದ ಸಮಾಜಕ್ಕೆ ಆದರ್ಶ ಸಂದೇಶ: ರಂಭಾಪುರಿ ಶ್ರೀಗಳ ಪ್ರತಿಪಾದನೆ
ಬಸವಕಲ್ಯಾಣದಲ್ಲಿ ಜರುಗಲಿರುವ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದ ನಿಮಿತ್ಯ ತಾಲೂಕಿನ ಹಾರಕೂಡ ಮಠದಲ್ಲಿ ಪೂರ್ವಭಾವಿ ಸಭೆ ಜರುಗಿತು.
ಬಿಎಸ್ಎಸ್ಕೆ ‘ಪುನಾರಂಭಕ್ಕೆ’ ಶಾಸಕರ ಒಗ್ಗಟ್ಟು
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯ ಪುನಾರಂಭ 'ಗುತ್ತಿಗೆ' ಕೊಡುವದೊಂದೇ ದಾರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಸಣ್ಣ ಜಾತಿಯನೆಂದು ನನಗೆ ಅನ್ಯಾಯ
ಔರಾದ್: ನಾನು ಸಣ್ಣ ಜಾತಿಯವನು ಎನ್ನುವ ಕಾರಣಕ್ಕೆ ಅಮರೇಶ್ವರ ದೇವಸ್ಥಾನ ಕೆಲಸ ಮಾಡಲಿಕ್ಕೆ ಪದೇ ಪದೆ ಅಡ್ಡಿಪಡಿಸಿ ಅನ್ಯಾಯ ಮಾಡಲಾಗಿದೆ ಎಂದು ಮಾಜಿ ಸಚಿವ, ಶಾಸಕ ಪ್ರಭು ಚವ್ಹಾಣ್ ಅವರು ಕಣ್ಣಲ್ಲಿ ನೀರು ತಂದು ಗದ್ಗದಿತರಾಗಿ ನೋವು ತೋಡಿಕೊಂಡಿದ್ದಾರೆ.
3 ವರ್ಷ ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ
ಕಮಲನಗರ: ಕಾಂಗ್ರೆಸ್ ಸರ್ಕಾರ ಯಾವುದೆ ಕಾರಣಕ್ಕೂ ನೀಡಿರುವ 5 ಗ್ಯಾರಂಟಿಗಳು ನಿಲ್ಲಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.
ಚುನಾವಣೆಯಲ್ಲಿ ಒಮ್ಮತದ ಆಯ್ಕೆ ಕ್ಷೇತ್ರದ ಸೌಭಾಗ್ಯ : ಶಾಸಕ ಚವ್ಹಾಣ
ಔರಾದ್: ಸರ್ಕಾರಿ ನೌಕರರ ಸಂಘದ ಔರಾದ್ ಮತ್ತು ಕಮಲನಗರ ಎರಡು ತಾಲೂಕಿನ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಲ್ಲದೆ ಒಮ್ಮತದಿಂದ ಪದಾಧಿಕಾರಿಗಳು ಆಯ್ಕೆ ಮಾಡಿರುವುದು ವಿಧಾನಸಭೆ ಕ್ಷೇತ್ರದ ಸೌಭಾಗ್ಯ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು.
ಪರಿಸರ ಸ್ವಚ್ಛವಾಗಿದ್ದರೆ ಆರೋಗ್ಯವಂತರಾಗಿರಲು ಸಾಧ್ಯ
ಬೀದರ್: ನಾವೆಲ್ಲರೂ ನಮ್ಮ ನಮ್ಮ ಮನೆಯಿಂದಲೇ ಸ್ವಚ್ಛತೆಯ ಕಾರ್ಯ ಆರಂಭಿಸೋಣ ಎಂದು ಬೀದರ್ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಕರೆ ನೀಡಿದರು.
ಪುರಸಭೆ : ಶಾಸಕರ ಮಧ್ಯೆ ಮಾತಿನ ಚಕಮಕಿ
ಹುಮನಾಬಾದ್: ಪುರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್, ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ರವರ ಮಧ್ಯೆ ಮಾತಿನ ಚಕುಮಕಿ ನಡೆದು ಕೆಲ ಕಾಲ ಸಭೆಯು ಉದ್ರಿಕ್ತಗೊಂಡಿತ್ತು.
ಕುಲಕುಲವೆಂದು ಹೊಡೆದಾಡದಿರಿ ಎಂದ ದಾಸ ಶ್ರೇಷ್ಠ ಕನಕದಾಸ
ಕನಕದಾಸರು 15, 16ನೇ ಶತಮಾನದಲ್ಲಿ ಕೀರ್ತನೆ, ಕಾವ್ಯಗಳ ಮುಖಾಂತರ ಅನೇಕ ಕೃತಿಗಳನ್ನು ರಚನೆ ಮಾಡಿ ಅದರ ಮುಖಾಂತರ ಸಮಾಜದಲ್ಲಿ ಸಮ ಸಮಾಜ ನಿರ್ಮಾಣ, ಸಮಾಜ ಸುಧಾರಣೆ, ಜಾತ್ಯತೀತ ಸಮಾಜ ಮಾಡಲು ಯತ್ನಿಸಿದರು ಎಂದು ಸಚಿವ ಖಂಡ್ರೆ ಅಭಿಪ್ರಾಯಪಟ್ಟರು,
ಪಿಎಚ್ಸಿಯಲ್ಲಿ ರೋಗಿ ಸಾವು, ವೈದ್ಯನ ಮೇಲೆ ಹಲ್ಲೆ
ನಾಗಮ್ಮ ನರಸಪ್ಪ ಎಂಬುವವರು ದುಬಲಗುಂಡಿ ಗ್ರಾಮದ ನಿವಾಸಿಯಾಗಿದ್ದು, ಅನಾರೋಗ್ಯದ ಕಾರಣದಿಂದಾಗಿ ಭಾನುವಾರ ಬೆಳಗ್ಗೆ ಆರೋಗ್ಯ ಕೇಂದ್ರಕ್ಕೆ ಬಂದಾಗ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಇಲ್ಲದೇ ಸೂಕ್ತ ಸಮಯಕ್ಕೆ ಚಿಕಿತ್ಸೆಗಾಗಿ ಪರದಾಡಿ ಮಹಿಳೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದರು.
ಸಹಕಾರದಿಂದ ಸರ್ವರ ಏಳ್ಗೆ ಸಾಧಿಸಿದ ನಾಗಮಾರಪಳ್ಳಿ: ವಿಶ್ವನಾಥ್ ಸಾವ್ಕಾರ್ ಸ್ಮರಣೆ
ಔರಾದ್ ತಾಲೂಕಿನ ಚಿಂತಾಕಿ ಗ್ರಾಮದಲ್ಲಿ ದಿ. ಡಾ.ಗುರುಪಾದಪ್ಪ ನಾಗಮಾರಪಳ್ಳಿ ಅವರ 9ನೇ ಪುಣ್ಯಸ್ಮರಣೆ ನಿಮಿತ್ತ ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆ ವತಿಯಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರ ಜರುಗಿತು.
< previous
1
...
19
20
21
22
23
24
25
26
27
...
142
next >
Top Stories
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!