• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೋಷರಹಿತ ಕಾಗುಣಿತ, ಸ್ಪಷ್ಟೋಚ್ಛಾರಣೆ ಕನ್ನಡಿಗರಲ್ಲಿ ಕುಂದುತ್ತಿದೆ: ಹಿರಿಯ ಸಾಹಿತಿ ಭಾರತಿ ವಸ್ತ್ರದ ಕಳವಳ
ಬೀದರ್‌ ನಗರದ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಪ್ರಗತಿ ಸಂಘದಿಂದ 69ನೇ ಕರ್ನಾಟಕ ರಾಜೋತ್ಸವ ಹಾಗೂ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು.
ಸರ್ಕಾರಿ ನೌಕರರ ಚುನಾವಣೆ: ಚಿದ್ರಿ, ಗಂದಗೆ ಪ್ಯಾನಲ್‌ ಮಧ್ಯ ಬಿರುಸಿನ ಸ್ಪರ್ಧೆ
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಚುನಾವಣೆಯ ಮತದಾನ ಪ್ರಕ್ರಿಯೆ ಬಹುತೇಕ ಮುಗಿದು ಮತ ಎಣಿಕೆ ಜಯಗಳಿಸಿದವರ ಘೋಷಣೆ ಒಂದೊಂದಾಗಿ ನಡೆಯುತ್ತಿದ್ದು, ತಡರಾತ್ರಿಯ ವರೆಗೆ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಚುನಾವಣಾಧಿಕಾರಿಗಳಾದ ಬಸವರಾಜ ಸ್ವಾಮಿ ಅವರು ತಿಳಿಸಿದ್ದಾರೆ.
ವ್ಯವಸ್ಥೆಯನ್ನು ಸರಿಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾಯಾಧೀಶ ಪ್ರಕಾಶ ಬನಸೋಡೆ
ಬಗದಲ್‌ನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಮತ್ತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಜರುಗಿತು.
ಗುರುನಾನಕರ 555ನೇ ವಿಜೃಂಭಣೆ ಜಯಂತಿ ಆಚರಣೆ
ಬೀದರ್‌: ಗುರುನಾನಕರ 555ನೇ ಜಯಂತಿ ಅಂಗವಾಗಿ ಶುಕ್ರವಾರ ನಗರದ ಪವಿತ್ರ ಗುರುದ್ವಾರಾದಿಂದ ನಗರದ ವಿವಿಧ ಮುಖ್ಯ ರಸ್ತೆಗಳ ಮೂಲಕ ವಿವಿಧ ವೃತ್ತಗಳ ಮಾರ್ಗವಾಗಿ ಭವ್ಯ ಮೆರವಣಿಗೆ, ಮೈನವಿರೇಳಿಸಿದ ಸಿಖ್‌ ಯುವಕರ ಖಡ್ಗದ ವರಸೆ ಪ್ರದರ್ಶನ ಗಮನ ಸೆಳೆಯಿತು.
ಗಂದಗೆ ಸೋಲು ಖಚಿತ, ಅಕ್ರಮಗಳ ತನಿಖೆ ನಿಶ್ಚಿತ: ಸೋಮಶೇಖರ ಬಿರಾದರ್‌ ಬಣದಿಂದ ಆರೋಪಗಳ ಸುರಿಮಳೆ
ಗಂದಗೆಯವರು ಎಷ್ಟೇ ಕುಯುಕ್ತಿ, ಕುಟಿಲೋ ಪಾಯಗಳನ್ನು ಮಾಡಿದರೂ ಅವಿರೋಧ ಆಯ್ಕೆಯ ಮೊದಲ ಹಂತದಲ್ಲಿ ಸೋಮಶೇಖರ ಬಿರಾದಾರ (ಚಿದ್ರಿ) ಪ್ಯಾನಲ್‌ ಸಂಪೂರ್ಣ ಮೇಲುಗೈ ಸಾಧಿಸಿದೆ ಎಂದು ಶಿವರಾಜ ಕಪಲಾಪೂರೆ ವಿಶ್ವಾಸ ವ್ಯಕ್ತಪಡಿಸಿದರು.
ಪಶುವೈದ್ಯಕೀಯ ಮಹಾವಿದ್ಯಾಲಯದ ಉನ್ನತಿಗಾಗಿ ಸಹಕರಿಸಿ: ಶಾಸಕ ಬೆಲ್ದಾಳೆ ಮನವಿ
ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರ್‌ನ 41ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಚಾಲನೆ ನೀಡಿದರು.
ಇಂದು ಗುರುನಾನಕ ಜಯಂತಿ; ಬೀದರ್‌ನ ಗುರುದ್ವಾರಾದಲ್ಲಿ ಭರದ ಸಿದ್ಧತೆ
ಗುರುನಾನಕ ಜಯಂತಿ ಅಂಗವಾಗಿ ನ.15ರಂದು ಮಧ್ಯಾಹ್ನ 3ರಿಂದ ರಾತ್ರಿ 9ರ ವರೆಗೆ ನಗರದಲ್ಲಿ ಭವ್ಯ ಮೆರವಣಿಗೆ ಜರುಗಲಿದೆ.
ಭಾಷಾ ಸಂಸ್ಕೃತಿ ಬೆಳೆಸುವಲ್ಲಿ ನೃತ್ಯ, ಸಂಗೀತ ಕಲೆ ಪಾತ್ರ ಹಿರಿದು: ಡಾ.ಮಾಲಿ ಪಾಟೀಲ
ಬೀದರಿನ ನೂಪುರ ನೃತ್ಯ ಅಕಾಡಮಿಯಿಂದ ಕರ್ನಾಟಕ ರಾಜ್ಯೋತ್ಸವ ಮತ್ತು ಭಗವದ್ಗೀತಾ ಪಠಣ ಕಾರ್ಯಕ್ರಮ ಜರುಗಿತು.
ವಕ್ಫ್‌ ಬೋರ್ಡ್‌ ವಿಶೇಷ ಅಧಿಕಾರ ರದ್ದು ಮಾಡಿ: ಕೋಡಿಹಳ್ಳಿ ಚಂದ್ರಶೇಖರ ಆಗ್ರಹ
ರೈತರ ಪಹಣಿಯಲ್ಲಿನ ವಕ್ಫ್ ಮಂಡಳಿ ಎಂದು ನಮೂದು ಮಾಡಿರುವ ಹೆಸರುಗಳು ಕೂಡಲೆ ತೆಗೆಯಬೇಕೆಂದು ಆಗ್ರಹಿಸಿ ಬೀದರ್‌ನಲ್ಲಿ ರೈತ ಸಂಘದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ನಿರಂತರ ಅಭ್ಯಾಸದ ಮೂಲಕ ಕ್ರಿಯಾಶೀಲತೆ ಬೆಳೆಸಿಕೊಳ್ಳಿ: ಸಾಗರ ಖಂಡ್ರೆ
ಮಾಮನಕೇರಿಯ ಜ್ಞಾನಸುಧಾ ವಿದ್ಯಾಲಯದ ಜ್ಞಾನರಂಗ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ‘ಯುವಕರೊಂದಿಗೆ ಸಂವಾದ’ ಕಾರ್ಯಕ್ರಮ ಜರುಗಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 142
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved