‘ವಕ್ಫ್ ಆಸ್ತಿ’ ವಿವಾದ ರಾಜ್ಯದ ಇನ್ನೂ ಮೂರು ಜಿಲ್ಲೆಗಳ ರೈತರ ನಿದ್ದೆಗೆಡಿಸಿರುವ ವಿಚಾರ ಬೆಳಕಿಗೆ ಬಂದಿದೆ. ಕಲಬುರಗಿ, ಗದಗ, ದಾವಣಗೆರೆ, ಬೀದರ್ ಜಿಲ್ಲೆಯ ರೈತರ ಭೂಮಿಯ ಪಹಣಿಯಲ್ಲಿ ‘ವಕ್ಫ್ ಆಸ್ತಿ’ ಎಂದು ನಮೂದಾಗಿರುವುದು ಆಕ್ರೋಶಕ್ಕೆ ಕಾರಣ