• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ನಮ್ಮೆಲ್ಲರ ಆದ್ಯ ಕರ್ತವ್ಯ: ನ್ಯಾ.ಬನಸೋಡೆ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಜರುಗಿತು.
ಇನ್ನೂ 5 ಜಿಲ್ಲೆಗಳಲ್ಲಿ ವಕ್ಫ್‌ ಬೋರ್ಡ್‌ ಆಸ್ತಿ ಅವಾಂತರ : ರೈತರ ಭೂಮಿಯ ಪಹಣಿಯಲ್ಲಿ ನಮೂದು

  ‘ವಕ್ಫ್‌ ಆಸ್ತಿ’ ವಿವಾದ ರಾಜ್ಯದ ಇನ್ನೂ ಮೂರು ಜಿಲ್ಲೆಗಳ ರೈತರ ನಿದ್ದೆಗೆಡಿಸಿರುವ ವಿಚಾರ ಬೆಳಕಿಗೆ ಬಂದಿದೆ. ಕಲಬುರಗಿ, ಗದಗ, ದಾವಣಗೆರೆ, ಬೀದರ್‌ ಜಿಲ್ಲೆಯ ರೈತರ ಭೂಮಿಯ ಪಹಣಿಯಲ್ಲಿ ‘ವಕ್ಫ್‌ ಆಸ್ತಿ’ ಎಂದು ನಮೂದಾಗಿರುವುದು  ಆಕ್ರೋಶಕ್ಕೆ ಕಾರಣ 

ನೌಕರರ ಚುನಾವಣೆ ಹಲ್ಲೆ ಪ್ರಕರಣ, ಜೀವ ಭಯ ಹುಟ್ಟಿಸುತ್ತಿದೆ: ರಾಜೇಂದ್ರಕುಮಾರ ಗಂದಗೆ
ನಾಮಪತ್ರ ಸಲ್ಲಿಸಲು ಬರುವ ನಮ್ಮ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಯುತ್ತಿದೆ. ಇನ್ನು, ನನಗೇನಾದರೂ ಅದಕ್ಕೆ ರಾಜಶೇಖರ ಬಿರಾದಾರ ಮತ್ತು ಸೋಮನಾಥ ಬಿರಾದಾರ ಚಿದ್ರಿ ಅವರೇ ನೇರ ಹೊಣೆ ಎಂದು ರಾಜೇಂದ್ರಕುಮಾರ ಗಂದಗೆ ಆರೋಪಿಸಿದರು.
ಜೀವನ ತಲ್ಲಣಗಳಿಗೆ ವಚನ ಸಾಹಿತ್ಯವೇ ದಿವ್ಯೌಷಧಿ: ಡಾ.ಸಿ.ಸೋಮಶೇಖರ
12ನೇ ಶತಮಾನದಲ್ಲಿ ವಚನಗಳ ಮೂಲಕ ಜ್ಞಾನದ ಮಾರ್ಗ ತೊರಿಸಿದರು ಅಲ್ಲದೇ ಸಾರ್ಥಕ ಬದುಕನ್ನು ನೀಡಿದ ಮಹಾನ್‌ ಸಾಧಕರು ಶರಣರಾಗಿದ್ದಾರೆ ಎಂದು ಡಾ.ಸಿ.ಸೋಮಶೇಖರ ಅಭಿಪ್ರಾಯ ವ್ಯಕ್ತಪಡಿಸಿದರು.
ಬೀದರ್‌ ವಿಮಾನಯಾನ : ದೀಪಾವಳಿಗೆ ಖುಷಿ ಸುದ್ದಿ, ವರ್ಷಾಂತ್ಯಕ್ಕೆ ಹಾರಾಟ
ಬೀದರ್‌ ವಿಮಾನ ನಿಲ್ದಾಣದ ಬೆಂಗಳೂರು- ಬೀದರ್ - ಬೆಂಗಳೂರು ಮಾರ್ಗವಾಗಿ ವಿಮಾನಯಾನ ಕಾರ್ಯಾಚರಣೆ ಮಾಡಲು ನಿರ್ಣಯಿಸಿರುವುದು ಬೀದರ್‌ ವಿಮಾನಯಾನ ದೀಪಾವಳಿಗೆ ಖುಷಿ ಸುದ್ದಿ, ಇದೀಗ ಹೊಸ ವರ್ಷಕ್ಕೆ ಹಾರಾಟದ ಲಕ್ಷಣಗಳು ಗೋಚರಿಸಿವೆ.
ಮಾಲಿನ್ಯ ಹರಡಿಸೋ ಕಾರ್ಖಾನೆಗಳಿಗೆ ಬಿದ್ದಿಲ್ಲ ಬೀಗ
ಹುಮನಾಬಾದ್‌ ಕೈಗರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಂದ ವಾಯುಮಾಲಿನ್ಯ ಹರಡಿಸುತ್ತಿರುವುದು ಧೃಢಪಟ್ಟಿದೆ. ಆದ್ದರಿಂದ ಕಾರ್ಖಾನೆಗಳ ಬಾಗಿಲುಗಳಿಗೆ ಬೀಗ ಜಡಿಯುವಂತೆ ಪರಿಸರ ಇಲಾಖೆ ಆದೇಶಸಿತ್ತು. ಮೂರು ತಿಂಗಳು ಗತಿಸಿದರೂ ಆದೆಶ ಕಟ್ಟುನಿಟ್ಟಾಗಿ ಕಾರ್ಯರೂಪಕ್ಕೆ ಬಂದಿಲ್ಲ. ರಾತ್ರಿ ಸಮಯದಲ್ಲಿ ರಾಸಾಯನಿಕ ಹಾಗೂ ಟೈರ್‌ ಪೈರೋಲಿಸಿಲ್‌ ಕಾರ್ಖಾನೆಗಳಲ್ಲಿ ಕೆಲಸಕಾರ್ಯಗಳು ಪುನರಾರಂಭವಾಗಿವೆ.
ಮನಸ್ಸಿನ ಮೇಲೆ ನಿಗ್ರಹ ಇದ್ದರೆ ದುಶ್ಚಟಗಳು ದೂರ
ಮನಸ್ಸಿನ ಮೇಲೆ ನಿಗ್ರಹವಿಟ್ಟುಕೊಂಡರೆ ದುಶ್ಚಟಗಳಿಂದ ದೂರ ಇರಲು ಸಾಧ್ಯ ಇಲ್ಲಿ ಸಂಕಲ್ಪ ಮಾಡಿದವರು ಜೀವನದುದ್ದಕ್ಕೂ ದುಶ್ಚಟಗಳಿಂದ ದೂರವಿದ್ದು, ಆದರ್ಶ ಜೀವನ ನಡೆಸಿ ತೋರಿಸಬೇಕು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಜ್ಯೋತಿರ್ಮಯಾನಂದ ಸ್ವಾಮೀಜಿ ಸಲಹೆ ನೀಡಿದರು.
ಸ್ವ-ಸಹಾಯ ಸಂಘ ರಚಿಸಿ ಸೌಲಭ್ಯ ಪಡೆದುಕೊಳ್ಳಿ
ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳನ್ನು ರಚನೆ ಮಾಡುವುದರ ಮೂಲಕ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸೌಲಭ್ಯಗಳನ್ನು ಪಡೆಯಬೇಕೆಂದು ಸಂಸ್ಥೆಯ ಜಿಲ್ಲಾ ನಿರ್ದೇಶಕ ಪ್ರವೀಣಕುಮಾರ ತಿಳಿಸಿದರು.
ಗುಂಡೂರ ಮಹಿಳಾ ಭಕ್ತರಿಂದ ಹಾರಕೂಡ ಶ್ರೀಗಳ ತುಲಾಭಾರ
ಬಸವಕಲ್ಯಾಣ ತಾಲೂಕಿನ ಗುಂಡೂರ ಗ್ರಾಮದ ಮಹಿಳಾ ಭಕ್ತರಿಂದ ಗುರುವಂದನೆ ಹಾಗೂ 732ನೇ ತುಲಾಭಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಸವನಾಡಲ್ಲಿ ಸನಾತನ ಚಿಗುರೋಲ್ಲ, ಸಾಗರ ಖಂಡ್ರೆ ಆಯ್ಕೆ ಸಾಕ್ಷಿ: ಮಾವಳ್ಳಿ ಶಂಕರ್
ಬೀದರಿನ ರಂಗ ಮಂದಿರದಲ್ಲಿ ಶನಿವಾರ ನಡೆದ ನೂತನ ಸಂಸದ ಸಾಗರ ಖಂಡ್ರೆ ಹಾಗೂ ಎಂಎಲ್ಸಿ ಚಂದ್ರಶೇಖರ ಪಾಟೀಲ್ರ ಅಭಿನಂದನಾ ಸಮಾರಂಭದಲ್ಲಿ ಸಂವಿಧಾನ ಪೀಠಿಕೆ ವಾಚನ ಮಾಡಲಾಯಿತು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 142
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved