ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಆಗ್ರಹ
ಬೀದರ್ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಿದರು.
ಔರಾದ್ ತಾಲೂಕಿನಲ್ಲಿ 36 ಕೆರೆ ತುಂಬಿಸುವ ಕಾಮಗಾರಿ ವಿಳಂಬವೇಕೆ?: ಶಾಸಕ ಪ್ರಭು ಚವ್ಹಾಣ ಕಿಡಿ
560.70 ಕೋಟಿ ಯೋಜನೆಗೆ ಸರ್ಕಾರದಿಂದ ಅನುಮೋದನೆ ಪಡೆದು ಅದಾಗಲೇ ಎರಡು ವರ್ಷವಾದರೂ ಕಾಮಗಾರಿ ಆರಂಭಿಸುತ್ತಿಲ್ಲ ಎಂದು ಮಾಜಿ ಸಚಿವ ಹಾಗೂ ಔರಾದ (ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಕಲ ಜೀವಿಗೆ ಲೇಸು ಬಯಸುವ ಬಸವ ಧರ್ಮ ಪ್ರಗತಿಪರ ಧರ್ಮ: ಸಂಜಯ್ ಮಾಕಾಲ್
ಬಸವಗಿರಿಯ ಲಿಂಗಾಯತ ಮಹಾಮಠ ದಲ್ಲಿ ನಡೆದ ಮಾಸಿಕ ಶರಣ ಸಂಗಮ ಕಾರ್ಯಕ್ರಮ ಜರುಗಿತು.
ಎಲೆಮರೆಯಲ್ಲಿ ಸೇವೆ ಸಲ್ಲಿಸುವವರ ಗುರುತಿಸುವುದು ನಮ್ಮ ಕರ್ತವ್ಯ: ಡಾ.ಚೆನ್ನವೀರ ಶ್ರೀ
ಹಾರಕೂಡದಲ್ಲಿ ಗುರುವಾರ ವಿವಿಧ ರಂಗದಲ್ಲಿ ಸೇವೆ ಸಲ್ಲಿಸಿದ ಜನರನ್ನು ಗುರುತಿಸಿ ಅವರಿಗೆ ಹಾರಕೂಡ ಮಠದಿಂದ ಶ್ರೀ ಗುರು ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೀದರ್-ಬೆಂಗಳೂರು ಮಧ್ಯೆ ಹೊಸ ವಂದೇ ಭಾರತ್ ರೈಲು ಸೇವೆಗೆ ಸಾಗರ ಖಂಡ್ರೆ ಒತ್ತಾಯ
ಸಿಕಿಂದ್ರಾಬಾದ್ನಲ್ಲಿ ಗುರುವಾರ ನಡೆದ ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯ ಸಂಸದರ ಸಭೆಯಲ್ಲಿ ಬೀದರ್ ಸಂಸದ ಸಾಗರ ಖಂಡ್ರೆ ಭಾಗವಹಿಸಿ, ಚರ್ಚಿಸಿದರು.
ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ: ಎಡಿಸಿ ಶಿವಕುಮಾರ ಶೀಲವಂತ
ಬೀದರ್ ನಗರದ ಅಂಗಡಿ ಮುಂಗಟ್ಟುಗಳ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60 ರಷ್ಟು ಕಡ್ಡಾಯವಾಗಿ ಅಳವಡಿಸಬೇಕೆಂದು ಸೂಚಿಸಲು ಜಾಥಾ ನಡೆಸಲಾಯಿತು.
ಶರಣರ ಸಂಗದಿಂದ ಅಂತರಂಗ ವಿಕಾಸ: ನಾಡೋಜ ಪಟ್ಟದ್ದೇವರು
ಭಾಲ್ಕಿ ಪುರಸಭೆ ಅಧ್ಯಕ್ಷರಾದ ಶಶಿಕಲಾ ಅಶೋಕ, ಉಪಾಧ್ಯಕ್ಷರಾದ ವಿಜಯಕುಮಾರ ರಾಜಭವನ, ಬಸವ ಮೂಲಗೆ, ರಾಜಶೇಖರ ಕಲ್ಲಪ್ಪ ಇವರನ್ನು ಪೂಜ್ಯರು ಸನ್ಮಾನಿಸಿ ಆಶೀರ್ವದಿಸಿದರು.
ಚೆನ್ನಮ್ಮನ ಧೈರ್ಯ, ಸಾಹಸ ಮಹಿಳೆಗೆ ಆದರ್ಶ: ಶಶಿಕಾಂತ್ ಶಿವಪೂರೆ
ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿ ಹೆಣ್ಣು ಮಕ್ಕಳು ರಾಣಿ ಚೆನ್ನಮ್ಮ ಆದರ್ಶ, ತತ್ವಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಜಾರಿಗೊಳಿಸಬೇಕು ಎಂದು ಶಶಿಕಾಂತ್ ಶಿವಪೂರೆ ಹೇಳಿದರು.
ಚೆನ್ನಬಸವಾನಂದ ಶ್ರೀ, ಬಸವಧರ್ಮ ಪೀಠಕ್ಕೆ ಸಂಬಂಧವಿಲ್ಲ: ಡಾ.ಗಾಂಗಾಮಾತಾ
ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ನಡೆಯಿಸಿ ಅದರಲ್ಲಿ ಸಂಬಂಧವಿಲ್ಲದ ನಿರ್ಣಯ ಕೈಗೊಂಡಿದ್ದು, ಅದನ್ನು ಖಂಡಿಸಿ ಜಗದ್ಗುರು ಡಾ.ಗಂಗಾ ಮಾತಾಜಿ ಅವರು ನಗರದ ಬಸವ ಮಹಾಮನೆಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದರು.
ಮಾದರಸನ ವಚನಗಳಲ್ಲಿ ಆತ್ಮಶೋಧನೆಗೆ ಅವಕಾಶವಿದೆ: ಡಾ.ಜಗನ್ನಾಥ ಮೀಸೆ
ಔರಾದ್ ಪಟ್ಟಣದ ಬಸವಮಂಟಪದಲ್ಲಿ ನಡೆದ ಮನೆಗೊಂದು ಅನುಭವ ಮಂಟಪ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಲಾಯಿತು.
< previous
1
...
24
25
26
27
28
29
30
31
32
...
142
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ