• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೊಯಾಬಿನ್ ಖರೀದಿ ನೋಂದಣಿ ವಿಸ್ತರಣೆಗೆ ಆಗ್ರಹ
ಜಿಲ್ಲೆಯಲ್ಲಿ ಮಳೆ ಬೀಳುತ್ತಿರುವುದರಿಂದ ಸೊಯಾಬಿನ್ ರಾಶಿಗಳು ಮಂದಗತಿ ಯಲ್ಲಿ ನಡೆದಿವೆ. ಸಂಪೂರ್ಣವಾಗಿ ರಾಶಿಗಳು ಮುಗಿದಿಲ್ಲ. ಆದರೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ನಿಲ್ಲಿಸಿದ್ದಾರೆ. ಇದನ್ನು ಇನ್ನೂ ಒಂದು ತಿಂಗಳು ವಿಸ್ತರಣೆ ಮಾಡಬೇಕು ಎಂದು ರೈತಸಂಘ ಆಗ್ರಹಿಸಿದೆ.
ಸಂಘದ ಸ್ವಯಂ ಸೇವಕರಾಗುವದೇ ದೊಡ್ಡ ಸೌಭಾಗ್ಯ
ಸರಸ್ವತಿ ಶಾಲಾ ಆವರಣದಲ್ಲಿ ನಡೆದ ವಿಜಯದಶಮಿ ಉತ್ಸವದಲ್ಲಿ ಬಸವರಾಜ ನಿಂಬೂರೆ
(ಮಿಡ್ಲ್‌..)ಮಹಿಳೆ ಆರ್ಥಿಕ ಸಬಲತೆಗೆ ಸಂಜೀವಿನಿ ಸಂತೆ
ಹುಲಸೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಇತ್ತಿಚೆಗೆ ಸಂಜೀವಿನಿ ಮಾಸಿಕ ಸಂತೆ ಮಾರಾಟ ಮತ್ತು ಪ್ರದರ್ಶನ ಆಯೋಜಿಸಲಾಗಿತ್ತು.
ಎಫ್‌ಪಿಎಐ ಸಂಸ್ಥೆಯ ಆರೋಗ್ಯ ಸೇವೆ ಅನನ್ಯ: ಗಿರೀಶ
ಬೀದರ್ ತಾಲೂಕಿನ ಹೊಕ್ರಾಣಾ (ಬಿ) ಗ್ರಾಪಂ ಮಹಿಳೆಯರಿಗಾಗಿ ಗರ್ಭಕೋಶ ಕೊರಳಿನ ಕ್ಯಾನ್ಸರ್ ಪತ್ತೆಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
ರಾಜ್ಯೋತ್ಸವ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಿ
ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ । ರಂಗಮಂದಿರದಲ್ಲಿ ಹಲ್ಮಡಿ ಶಾಸನ ಪ್ರತಿಕೃತಿ ಸ್ತಂಭ ಅನಾವರಣ
ಆಡು ಮುಟ್ಟದ ಸೋಪ್ಪಿಲ್ಲ, ಕಾರಂತರು ಬರೆಯದ ಸಾಹಿತ್ಯವಿಲ್ಲ
ಬಿ.ವಿ. ಭೂಮರಡ್ಡಿ ಪದವಿ ಮಹಾವಿದ್ಯಾಲಯದಲ್ಲಿ ಕವಿ ಶಿವರಾಮ ಕಾರಂತರ ಜನ್ಮದಿನ ಆಚರಿಸಲಾಯಿತು.
5ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ರಸ್ತೆ ಕಾಮಗಾರಿ ವರದಿ ಕೇಳಿದ ಸಿಎಂ ಕಚೇರಿ
ಭಾನುವಾರ ಕನ್ನಡಪ್ರಭದಲ್ಲಿ ಪ್ರಕಟವಾಗಿದ್ದ ‘ಕೋಟ್ಯಂತರ ರು. ರಸ್ತೆ ಕಾಮಗಾರೀಲಿ ಗುಣಮಟ್ಟ ಕ್ಷೀಣ?’ ಎಂಬ ಸುದ್ದಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳ ಕಚೇರಿಯು ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದೆ.
ಶಿಕ್ಷಣಕ್ಕೆ ಸಾಮಾಜಿಕ ಸಮಾನತೆ, ಮನುಷ್ಯ ಪರ ನಿಲುವಿರಲಿ: ಸಿದ್ದಪ್ಪ ಮೂಲಗೆ
ಬಸವಕಲ್ಯಾಣದ ಬಸವೇಶ್ವರ ಪದವಿ ಕಾಲೇಜಿನಲ್ಲಿ ಐಕ್ಯೂಎಸಿ ವತಿಯಿಂದ ಹಮ್ಮಿಕೊಂಡಿದ್ದ ‘ಉನ್ನತ ಶಿಕ್ಷಣ ಹಾಗೂ ಯುವ ಜನತೆ’ಕುರಿತಾದ ಉಪನ್ಯಾಸ ಸಮಾರಂಭ ಏರ್ಪಡಿಸಲಾಗಿತ್ತು.
ಭೂ ವ್ಯಾಜ್ಯ ಅರ್ಜಿ ಶೀಘ್ರ ವಿಲೇವಾರಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಕೆಲವರು ನಿರಂತರವಾಗಿ ಅಕ್ರಮ ಭೂ ಮಾಫಿಯಾದಲ್ಲಿ ತೊಡಗುತ್ತಿರುವ ಬಗ್ಗೆ ಮಾಹಿತಿ ಇದೆ. ಅಂತಹವರ ವಿರುದ್ಧ ಎಫ್.ಐ.ಆರ್ ಹಾಕಿ ಕಠಿಣ ಕ್ರಮ ಜರುಗಿಸಲಾ ಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಎಚ್ರಿಸಿದರು.
ಸ್ವಾಭಿಮಾನಿ ಕಲ್ಯಾಣ ಪರ್ವಕ್ಕೆ ಸಂಭ್ರಮದ ತೆರೆ
ಸ್ವಾಭಿಮಾನಿ ಕಲ್ಯಾಣ ಪರ್ವದ ಸಮಾರೋಪ ಸಮಾರಂಭದಲ್ಲಿ 7 ನಿರ್ಣಯಗಳನ್ನು ಕೈಗೊಳ್ಳಲಾಯಿತು. ಈ ನಿರ್ಣಯಗಳನ್ನು ಬಸವರಾಜ ಪಾಟೀಲ್‌ ಶಿವಪುರ ಮಂಡಿಸಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 142
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved