• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆಪ್ಟೆಂಬರ್‌ 19ರಿಂದ ಬೀದರ್‌ನಲ್ಲಿ ಎಬಿವಿಪಿಯಿಂದ ರಥಯಾತ್ರೆ ಆರಂಭ: ಸಚಿನ ಕುಳಗೇರಿ
ಭಾರತದ ಮೊದಲ ಮಹಿಳಾ ಸ್ವತಂತ್ರ ಹೋರಾಟಗಾರ್ತಿ ವೀರರಾಣಿ ಅಬ್ಬಕ್ಕ ಅವರ 500ನೇ ಜಯಂತ್ಯುತ್ಸವ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಉತ್ತರ ಪ್ರಾಂತದಿಂದ ಸೆ.19ರಿಂದ 25ರವರೆಗೆ ನಗರದಲ್ಲಿ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ತಿಳಿಸಿದರು.
ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಖಂಡ್ರೆ ಭೇಟಿ
ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಹಾನಿಗೀಡಾಗಿರುವ ಬೆಳೆಗಳು ಮತ್ತು ಕುಸಿದಿರುವ ಸೇತುವೆ‍, ಹಾಳಾಗಿರುವ ರಸ್ತೆಗಳನ್ನು ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಶೀಘ್ರದಲ್ಲಿ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಬೀದರಲ್ಲಿ ಅದ್ಧೂರಿ ಕಲ್ಯಾಣ ಕರ್ನಾಟಕ ಉತ್ಸವ
ಹೈದ್ರಾಬಾದ್‌ ನಿಜಾಮರ ಆಳ್ವಿಕೆ ರಜಾಕಾರರ ದಬ್ಬಾಳಿಕೆಯಿಂದ ವಿಮೋಚನೆಗೊಂಡ ದಿನ ಇದಾಗಿದ್ದು, ಕಲ್ಯಾಣ ಕರ್ನಾಟಕ ವಿಮೋಚನಾ ಇತಿಹಾಸವನ್ನು ಇಂದಿನ ಯುವ ಜನಾಂಗ ತಪ್ಪದೇ ಅರಿತುಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಹೋರಾಟಗಾರರ ತ್ಯಾಗ ಬಲಿದಾನ ಸ್ಮರಿಸಿ: ಶಾಸಕ ಪ್ರಭು ಬಿ.ಚವ್ಹಾಣ
ಹೈದ್ರಾಬಾದ್‌ ನಿಜಾಮರ ಆಳ್ವಿಕೆಯಲ್ಲಿದ್ದ ಕಲ್ಯಾಣ ಕರ್ನಾಟಕ ಭಾಗದ ವಿಮೋಚನೆಗೆ ಅನೇಕ ಹೋರಾಟಗಾರರು ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಎಲ್ಲ ಮಹನೀಯರನ್ನು ಸ್ಮರಿಸಬೇಕು ಮತ್ತು ಕಲ್ಯಾಣ ಕರ್ನಾಟಕ ಉತ್ಸವದ ಮಹತ್ವವವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕೆಂದು ಮಾಜಿ ಸಚಿವ ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ತಿಳಿಸಿದರು.
ಸಾಹಿತ್ಯ ಲೋಕ ಶ್ರೀಮಂತಗೊಳಿಸಿದ ಸಾಹಿತಿ ಜನವಾಡಕರ್: ಸಿದ್ರಾಮ ಸಿಂಧೆ
ಸಾಹಿತ್ಯದ ವಿಭಿನ್ನ ಪ್ರಕಾರಗಳಲ್ಲಿ ಕೃತಿಗಳನ್ನು ಪ್ರಕಟಿಸಿ ಕನ್ನಡ ಸಾಹಿತ್ಯ ಲೋಕವನ್ನು ಹಿರಿಯ ಸಾಹಿತಿ ಎಸ್. ಎಂ. ಜನವಾಡಕರ್ ಅವರು ಶ್ರೀಮಂತಗೊಳಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ ಹೇಳಿದರು.
ಸಹಕಾರ ಸಂಘಗಳ ಮುನ್ನಡೆಸುವುದೇ ಸವಾಲು: ಸಿ.ಜಿ.ಹಳ್ಳದ್
ವಿವಿಧೋದ್ದೇಶ ಸಹಕಾರ ಸಂಘಗಳನ್ನು ಹುಟ್ಟು ಹಾಕುವುದಕ್ಕಿಂತಲೂ ಅವುಗಳನ್ನು ಸಮರ್ಪಕವಾಗಿ ಮುನ್ನೆಡೆಸಿಕೊಂಡು ಹೋಗುವುದು ಸವಾಲಿನ ಕಾರ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ್ ಹೇಳಿದರು.
ಎಲ್ಲರೂ ಬಸವಣ್ಣನವರ ತತ್ವ, ಸಿದ್ಧಾಂತ ಅಳವಡಿಸಿಕೊಳ್ಳಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ
ಬಸವಣ್ಣನವರ ತತ್ವ, ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.
ಶಿಕ್ಷಕರು ಅಭಿವೃದ್ಧಿ ರುವಾರಿಗಳು: ಪ್ರಭು ಚವ್ಹಾಣ
ಮಕ್ಕಳಿಗೆ ವಿದ್ಯೆ, ಬುದ್ದಿ ಕಲಿಸಿ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರು ಅಭಿವೃದ್ಧಿಯ ರುವಾರಿಗಳು ಎಂದು ಶಾಸಕ ಪ್ರಭು ಬಿ.ಚವ್ಹಾಣ ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆಯಿಂದ ಸೆ.13ರಂದು ಔರಾದ್‌(ಬಿ) ಪಟ್ಟಣದ ಡಾ.ಗುರುಪಾದಪ್ಪ ಕಲ್ಯಾಣ ಮಂಟಪದಲ್ಲಿ ನಡೆದ 2025-26ನೇ ಸಾಲಿನ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಹಿಂದಿ ಅಧ್ಯಯನ ಮಾಡಿ, ಭಾರತದ ಪರಂಪರೆ ಪಸರಿಸಿ: ಡಾ.ಬಿ.ಎಸ್. ಬಿರಾದಾರ
ಸಮಕಾಲೀನ ಸಾಹಿತ್ಯದಲ್ಲಿ ಯುವಕರ ಮಾನಸಿಕತೆ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಬೀದರ್‌ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಬಿ.ಎಸ್.ಬಿರಾದಾರ ಉದ್ಘಾಟಿಸಿದರು.
ಸಮಾಜದಲ್ಲಿಂದು ಹೃದಯವಂತಿಕೆ ಕೊರತೆ ಇದೆ: ಚೊನ್ನಿಕೇರಿ
ಎಲ್ಲಾ ಜೀವಿಗಳಿಗಿಂತ ಮಾನವ ಜನ್ಮ ಸರ್ವ ಶ್ರೇಷ್ಠವಾದುದು. ಆಧುನಿಕ ಸಮಾಜದಲ್ಲಿ ಮಾನವೀಯತೆ, ಹೃದಯವಂತಿಕೆಯ ಕೊರತೆ ಇದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಚೊನ್ನಕೇರಿ ಕಳವಳ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 156
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved