ಸತ್ಯ,ಅಹಿಂಸೆ, ಸಾತ್ವಿಕ ಹೋರಾಟದಿಂದ ಸ್ವಾತಂತ್ರ್ಯ: ಈಶ್ವರ ಖಂಡ್ರೆಸತ್ಯ, ಶಾಂತಿ, ಅಹಿಂಸೆಯ ಸಾತ್ವಿಕ ಹೋರಾಟದಿಂದ ಕೂಡಿರುವಂಥ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸ ಅತ್ಯಂತ ರೋಚಕ ಹಾಗೂ ವಿಶ್ವಕ್ಕೆ ಮಾದರಿಯಾಗಿದ್ದು, ಇದನ್ನು ಯುವ ಜನಾಂಗ ಅರಿತುಕೊಳ್ಳಲಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು