ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿವಾಜಿ,ಅಂಬೇಡ್ಕರ್ರಂಥ ಮಹನೀಯರ ಒಂದು ವರ್ಗಕ್ಕಷ್ಟೇ ಸೀಮಿತಗೊಳಿಸದಿರಿ: ಮಾರುತಿರಾವ ಮೂಳೆ
ಬಸವಕಲ್ಯಾಣ ತಾಲೂಕಿನ ಪ್ರತಾಪೂರ ಗ್ರಾಮದ ಭೀಮನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪಂಚ ಕಮಿಟಿಯಿಂದ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಮಾರುತಿರಾವ ಮೂಳೆ ಅವರನ್ನು ಸನ್ಮಾನಿಸಲಾಯಿತು.
ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹೋರಾಟ: ರಮೇಶ ಡಾಕುಳಗಿ ವಾಗ್ದಾನ
ಆಣದೂರಿನ ಧಮ್ಮ ದರ್ಶನ ಭೂಮಿಯಲ್ಲಿ ದಲಿತ ಸಂಘರ್ಷ ಸಮಿತಿ ರಾಜ್ಯ ನೂತನ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ಅವರನ್ನು ಅಭಿನಂದಿಸಲಾಯಿತು.
ಕನ್ನಡ ಭಾಷೆ ಬಳಕೆ, ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ
ಕನ್ನಡ ಭಾಷೆಯು ವಿಶ್ವದ ಪ್ರಾಚೀನ ಭಾಷೆಗಳಲ್ಲಿ ಒಂದಾಗಿದ್ದು, ಇದರ ಬಳಕೆ ಮತ್ತು ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ ಔರಾದ್ ಶಾಸಕ ಪ್ರಭು ಚವ್ಹಾಣ್ ನುಡಿದರು.
ಈ ನಾಡಿನಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ
ಹುಲಸೂರ: ಕನ್ನಡ ನಾಡಿನಲ್ಲಿ ಕನ್ನಡ ಭಾಷೆಯನ್ನು ಆಡಳಿತದ ವ್ಯವಹಾರ ಮತ್ತು ಸಾರ್ವಜನಿಕ ಸಂಪರ್ಕ ಭಾಷೆಯಾಗಿ ಕಡ್ಡಾಯವಾಗಿ ಬಳಕೆ ಮಾಡಬೇಕು. ಈ ನಾಡಿನಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ ಎಂದು ತಹಸೀಲ್ದಾರ್ ಶಿವಾನಂದ ಮೇತ್ರೆ ತಿಳಿಸಿದರು.
ಆರೋಗ್ಯದ ಬಗ್ಗೆ ಯಾರು ನಿರ್ಲಕ್ಷ್ಯ ಮಾಡುವುದು ಬೇಡ
ಬೀದರ್: ನಾವು ನಮ್ಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದು ಅತಿ ಕಡಿಮೆ ಶುಲ್ಕದಲ್ಲಿ ಆರೋಗ್ಯ ತಪಾಸಣೆ ಮಾಡುವ ಖ್ಯಾತ ಹಿರಿಯ ವೈದ್ಯ ಡಾ.ಸುಭಾಷ ಕರ್ಪೂರ ನುಡಿದರು.
ಅಂಚೆ ಇಲಾಖೆಯ ಕಾರ್ಯ ಶ್ಲಾಘನೀಯ
ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಬೀದರ್ ಪ್ರಧಾನ ಅಂಚೆ ಕಚೇರಿಯಲ್ಲಿ ಜನಸಂಪರ್ಕ ಸಭೆಯಲ್ಲಿ ತಹಸೀಲ್ದಾರ್ ದಿಲಶದ್ ಮಹತ್ ಮಾತನಾಡಿದರು.
12ನೇ ಶತಮಾನದಲ್ಲಿ ಸಮಾನತೆಗಾಗಿ ಶರಣರ ಹೋರಾಟ
ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ಕಲ್ಯಾಣ ಕ್ರಾಂತಿ ವಿಜಯೋತ್ಸವ ಅಂಗವಾಗಿ ಸಚಿವ ಈಶ್ವರ ಖಂಡ್ರೆ ಅವರು ವಚನ ಸಾಹಿತ್ಯದ ಪಲ್ಲಕ್ಕಿಗೆ ಪೂಜೆ ನೆರವೇರಿಸಿದರು.
ಬೋಂತಿ ತಾಂಡಾದಲ್ಲಿ ವಿಜಯದಶಮಿ ಸಂಭ್ರಮ
ಔರಾದ್ (ಬಿ) ಶಾಸಕ ಪ್ರಭು ಬಿ.ಚವ್ಹಾಣ ಅವರು ಸ್ವಗ್ರಾಮ ಬೋಂತಿ ತಾಂಡಾದಲ್ಲಿ ವಿಜಯದಶಮಿ ಹಬ್ಬವನ್ನು ಗ್ರಾಮಸ್ಥರೊಂದಿಗೆ ಆಚರಿಸಿದರು.
ಕೇಂದ್ರದ ತಾರತಮ್ಯದಿಂದ ಕನ್ನಡಕ್ಕೆ ತೊಡಕು
ಭಾಲ್ಕಿಯಲ್ಲಿ ಕನ್ನಡ ರಥ ಯಾತ್ರೆ ಸ್ವಾಗತಿಸಿದ ಸಚಿವ ಖಂಡ್ರೆ
ಸುರಿದ ಭಾರೀ ಮಳೆಗೆ ಕೊಚ್ಚಿಹೋದ ರಸ್ತೆಗಳು : ರೈತರು ಬೆಳೆದ ಶುಂಠಿ, ಭತ್ತದ ಗದ್ದೆಗಳು ಸಂಪೂರ್ಣ ನಾಶ
ಆನಂದಪುರದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಶುಂಠಿ ಬೆಳೆ ಹಾನಿಯಾಗಿರುವುದು.
< previous
1
...
27
28
29
30
31
32
33
34
35
...
142
next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್ ರೇವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ