• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಷ್ಠೆ ದುಡಿಮೆಯೇ ಭಗವಂತನ ಪೂಜೆ: ಹಾರಕೂಡ ಶ್ರೀ
ಬೆವರ ಹನಿ ಸಂಪಾದನೆಯಿಂದ ಜೀವನ ಜೇನಾಗುತ್ತದೆ. ಒಂದು ಸಣ್ಣ ಇರುವೆ ಕೂಡ ನಮಗೆ ಅದ್ಭುತವಾದ ದುಡಿಮೆ ಹಾಗೂ ಶಿಸ್ತಿನ ಪಾಠ ಕಲಿಸುತ್ತದೆ
ಹುಮನಾಬಾದ್‌ನ ಆರ್‌ಟಿಒ ಕಚೇರಿ ಮೇಲೆ ಲೋಕಾ ದಾಳಿ
ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಉಮೇಶ ನೇತೃತ್ವದಲ್ಲಿ ಹುಮನಾಬಾದ ಮತ್ತು ಮೋಳಕೇರಾ ಆರ್‌ಟಿಒ ಕಚೇರಿ ಮೇಲೆ ಮಂಗಳವಾರ ನಸೂಕಿನ ಜಾವ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಹೈನುಗಾರಿಕೆ ನಿರ್ವಹಣೆಗೆ ವೈಜ್ಞಾನಿಕ ಜ್ಞಾನ ಅವಶ್ಯ: ಡಾ.ಬಸವರಾಜ ಅವಟಿ
ಪಶು ವಿಶ್ವವಿದ್ಯಾಲಯವು ರಾಜ್ಯಾದ್ಯಂತ ತನ್ನ ಸಂಸ್ಥೆಗಳ ಮುಖಾಂತರ ವಿವಿಧ ರೀತಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿದ್ದು, ಅವುಗಳನ್ನು ರೈತರ ಮನೆ ಬಾಗಿಲಿಗೆ ಮುಟ್ಟಿಸಲು ಶ್ರಮವಹಿಸುತ್ತಿದೆ
ಕ್ಷೇತ್ರದ ಜನ ನೀಡಿದ ಜವಾಬ್ದಾರಿ ಪ್ರಾಮಾಣಿಕವಾಗಿ ನಿಭಾಯಿಸುವೆ: ಸಂಸದ ಸಾಗರ್ ಖಂಡ್ರೆ
ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಂಸದ ಸಾಗರ್ ಖಂಡ್ರೆ ಅವರನ್ನು ಅಭಿನಂದಿಸಲಾಯಿತು.
ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆಗೆ ತೀರ್ಮಾನ: ಎಡಿಸಿ ಶಿವಕುಮಾರ ಶೀಲವಂತ
ಮಹರ್ಷಿ ಭಾವಚಿತ್ರದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾಗಿ ನಗರದ ಪ್ರಮುಖ ವೃತ್ತಗಳ ಮೂಲಕ ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮಂದಿರದವರೆಗೆ ನಡೆಯಲಿದೆ.
ಬಡವರ ಕಲ್ಯಾಣ ಧರ್ಮಸ್ಥಳ ಗ್ರಾಮಾಭಿವೃದ್ಧಿ ಉದ್ದೇಶ
ಭಾಲ್ಕಿಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ನಡೆದ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಶಿವು ಲೋಖಂಡೆ, ಸೋಮನಾಥಪ್ಪ ಅಷ್ಟೂರೆ, ಶಿವರಾಜ ಮಲ್ಲೇಶಿ, ಸಂತೋಷ ಬಿಜಿ ಪಾಟೀಲ್, ಸಂತೋಷ ಇದ್ದರು.
ಸಮಾಜದಲ್ಲಿ ಕ್ರಾಂತಿ ತರುವ ಶಕ್ತಿ ಸಾಹಿತ್ಯಕ್ಕಿದೆ
ಬೀದರ್‌ನ ಅತಿವಾಳೆ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಜಿಲ್ಲೆಯ ಉದಯೋನ್ಮುಖ ಕವಿಗಳಾದ ಅಜೇಯ ಪಿ.ಸಂಗಣ್ಣೋರ ಅವರ ಮೊಗ್ಗು (ಕವನ ಸಂಕಲನ) ಹಾಗೂ ರಾಜು ಮಾರುತಿ ಪವಾರ ಅವರ ವಸಂತದೂತ (ಮಕ್ಕಳ ಗೀತ ನಾಟಕ) ಕೃತಿಗಳನ್ನು ಬಿಡುಗಡೆ ಮಾಡಲಾಯಿತು.
ಮಹಮ್ಮದ್‌ ಪೈಗಂಬರ್ ಕುರಿತು ಅವಹೇಳನಕಾರಿ ಮಾತು
ಬಸವಕಲ್ಯಾಣದಲ್ಲಿ ಮಹ್ಮದ ಪೈಗಂಬರ್ ಕುರಿತು ಅವಹೇಳನಕಾರಿ ಮಾತನಾಡಿದ ನರಸಿಂಹಾನಂದ ಸ್ವಾಮೀಜಿ ಮೇಲೆ ಕ್ರಮಕ್ಕೆ ಒತ್ತಾಯಿಸಿ ಮುಸ್ಲಿಂ ಸಮಾಜದಿಂದ ಬೃಹತ್ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿ ಚಿಕಿತ್ಸೆಗಾಗಿ ಕರ್ನಾಟಕ ಮಹಾವಿದ್ಯಾಲಯದ ನೆರವು
ರಸ್ತೆ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿ ಚಿಕಿತ್ಸೆಗಾಗಿ ಕರ್ನಾಟಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಗುರು ನಾನಕ ಆಸ್ಪತ್ರೆಯಲ್ಲಿರುವ ವಿದ್ಯಾರ್ಥಿಯ ತಾಯಿಗೆ ಹಣಕಾಸಿನ ನೆರವು ನೀಡಿದರು.
ತಾಲೂಕು ಕೇಂದ್ರವಾದರೂ ಅಭಿವೃದ್ಧಿ ಕಾಣದ ಚಿಟಗುಪ್ಪ
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮನವಿ ಸಲ್ಲಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 142
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved