ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಧಿಕಾರಿಗಳ ನಿಸ್ವಾರ್ಥ ಆಡಳಿತದಿಂದ ಕ್ಷೇತ್ರಾಭಿವೃದ್ಧಿ ಸಾಧ್ಯ: ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್
ಹುಮನಾಬಾದ್ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಶಾಸಕ ಡಾ.ಸಿದ್ದು ಪಾಟೀಲ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಸಭೆ ಶನಿವಾರ ಜರುಗಿತು.
ಔರಾದ್ನ ತೋಳಾ ತಾಂಡಾಕ್ಕೆ ರಸ್ತೆ ಭಾಗ್ಯವೇ ಇಲ್ಲ
ಎಕಂಬಾ ಕ್ರಾಸ್ನಿಂದ ತೋಳಾ ತಾಂಡಾದವರೆಗೆ ಸುಮಾರು 3 ಕಿಲೋಮೀಟರ್ ಕಾಲ್ನಡಿಗೆ ರಸ್ತೆ ಇದ್ದು, ಕರಕ್ಯಾಳ ಹಾಗೂ ಎಕಂಬಾ ಮಾರ್ಗವಾಗಿ ಎರಡು ರಸ್ತೆಗಳಿದ್ದರೂ ಸಹ ಪಕ್ಕಾ ರಸ್ತೆಗಳಿಲ್ಲದೇ ತಾಂಡಾ ನಿವಾಸಿಗರು ಪ್ರತಿದಿನವೂ ನರಕಯಾತನೆ ಅನುಭವಿಸುವಂತಾಗಿದೆ.
ನಶಿಸುತ್ತಿರುವ ಜನಪದ ಕಲೆಗಳ ಉಳಿಸಲು ಪ್ರೋತ್ಸಾಹಿಸಿ: ರಮೇಶ ಮೈನಳ್ಳಿ
ಹುಮನಾಬಾದ್ ಪಟ್ಟಣದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯಿಂದ ಜನಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
100 ಕೆ.ಜಿ.ಗಂಧದ ಕಟ್ಟಿಗೆ, 3 ಮನೆ ಕಳವು ಪ್ರಕರಣ ಪತ್ತೆ
ಬಸವಕಲ್ಯಾಣ, ಹುಮನಾಬಾದ್, ಮನ್ನಾಎಖ್ಖೇಳ್ಳಿ ಹೀಗೆ ಒಟ್ಟು 9 ಪ್ರಕರಣಗಳಲ್ಲಿ ನಗದು 4.28 ಲಕ್ಷ ರು. ಹೀಗೆ ಸುಮಾರು 55.56 ಲಕ್ಷ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿ 7 ಜನ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.
ವಚನ ಸಾಹಿತ್ಯ ನಮಗೆ ಸಿಕ್ಕ ಬಹುದೊಡ್ಡ ಕಾಣಿಕೆ: ರೇವಣಸಿದ್ದಪ್ಪ ಜಲಾದೆ
ಬೀದರ್ನಲ್ಲಿ ವಚನಾಮೃತ ಕನ್ನಡ ಸಂಘದಿಂದ ಆಯೋಜಿಸಲಾದ ಹತ್ತು ಜನ ವಚನಕಾರ್ತಿಯರ ಕುರಿತಾದ ಕವಿಗೋಷ್ಠಿಯಲ್ಲಿ ಪ್ರಮುಖರನ್ನು ಸನ್ಮಾನಿಸಲಾಯಿತು.
ಕಣ್ಣೀರು ತರಿಸುವ ‘ಕೈ’ಗೆ ರೈತರ ಶಾಪ ತಟ್ಟದಿರದು : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ವಕ್ಫ್ ಹೆಸರಿನಲ್ಲಿ ಹಿಂದುಗಳನ್ನು ರಸ್ತೆಗೆ ತರುವ ಕೆಲಸವನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ಹೀಗಾಗಿ ರೈತರ ಪರವಾಗಿ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ವಿಕಲಚೇತನರಿಗೆ ಸರ್ಕಾರದಿಂದ ಎಲ್ಲ ಸೌಲಭ್ಯಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ ಭರವಸೆ
ಬೀದರ್ ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಲಿ: ಶಿವಕುಮಾರಶ್ರೀ ಆಗ್ರಹ
ಬೀದರ್ನಲ್ಲಿ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹ
ಬೀದರ್ನಲ್ಲಿ ಬಸವಪರ ಸಂಘಟನೆಗಳಿಂದ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಹೇಳಿಕೆ ಖಂಡಿಸಿ ಮಂಗಳವಾರ ಪ್ರತಿಭಟನೆ ನಡೆಸಿ, ವಿಧಾನ ಸಭಾಧ್ಯಕ್ಷರಿಗೆ ಬರೆದ ಮನವಿ ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
ಬಿವೈವಿ ನೇತೃತ್ವದಲ್ಲಿ ಇಂದು ‘ವಕ್ಫ್ ಹಟಾವೋ’, ಪಾದಯಾತ್ರೆ
ವಿಜಯೇಂದ್ರ ಅವರು ಡಿ.4ರಂದು ಬೆಳಿಗ್ಗೆ ಗಾಂಧಿಗಂಜ್ನಲ್ಲಿರುವ ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ವಕ್ಫ್ ಹೋರಾಟಕ್ಕೆ ಚಾಲನೆ ನಿಡಲಿದ್ದಾರೆ.
< previous
1
...
30
31
32
33
34
35
36
37
38
...
156
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ