• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತರರಾಷ್ಟ್ರೀಯ ಶಿಕ್ಷಣ ಸಂಸ್ಥೆ ಜಿಲ್ಲೆಗೆ ಅವಶ್ಯಕ
ಬೀದರ್‌: ದೊಡ್ಡ ಕನಸು ಹೊತ್ತ ವಿದ್ಯಾರ್ಥಿಗಳು ಒಂದು ಕಾಲದಲ್ಲಿ ಬೀದರ್‌ ಬಿಟ್ಟು ಬೇರೆ ಬೇರೆ ಜಿಲ್ಲೆಗಳಿಗೆ ಉನ್ನತ ಶಿಕ್ಷಣಕ್ಕಾಗಿ ಹೋಗುತ್ತಿದ್ದರು ಆದರೆ ಇಂದು ಉತ್ತಮ ಶಿಕ್ಷಣ ಕಲ್ಪಿಸುತ್ತಿರುವ ಸಂಸ್ಥೆಗಳಿಂದಾಗಿ ಸ್ಥಿತಿಗತಿ ಬದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲು, ಅಂಥದ್ಯಾವ ಬೆಳವಣಿಗೆ ಇಲ್ಲ: ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ
ಕೆಪಿಸಿಸಿ ಅಧ್ಯಕ್ಷ ಹುದ್ದೆ ಸೇರಿದಂತೆ ರಾಜ್ಯದಲ್ಲಿ ಸದ್ಯ ಯಾವುದೇ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಪಡಿಸಿದರು.
ಕನ್ನಡಿಗರ ಹಕ್ಕು ಕಬಳಿಸಿದ ಶಾಸಕ ಪ್ರಭು ಚವ್ಹಾಣ್‌: ಸೋಮನಾಥ ಮುಧೋಳ ಆರೋಪ
ಪ್ರಭು ಚವ್ಹಾಣ್‌ ಅವರು ಮೂಲತಃ ಮಹಾರಾಷ್ಟ್ರ ರಾಜ್ಯದವರಾಗಿದ್ದು, ತನ್ನ ಪ್ರಭಾವ ಬಳಸಿ ಇಲ್ಲಿಯ ತಹಸೀಲ್ದಾರರ ಮೂಲಕ ತನ್ನ ಹಾಗೂ ತನ್ನ ಕುಟುಂಬಸ್ಥರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಕನ್ನಡಿಗರಿಗೆ ಮೋಸ ಮಾಡಿದ್ದಾರೆ ಎಂದು ಸೋಮನಾಥ ಮುಧೋಳಕರ್‌ ಆರೋಪಿಸಿದರು.
ಬೀದರ್‌ ಜಿಲ್ಲೆಯಾದ್ಯಂತ ಸಂಭ್ರಮದ ಈದ್‌ ಉಲ್‌ ಫಿತರ್‌
ಈದ್ಗಾದಲ್ಲಿ ಸಾವಿರಾರು ಜನ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಶಾಂತಿ ಸೌಹಾರ್ದತೆಯ ಸ್ಥಾಪನೆಗಾಗಿ ಪ್ರಾರ್ಥಿಸಿದರು. ರಾಜ್ಯದ ಪೌರಾಡಳಿತ ಸಚಿವ ರಹೀಮ್‌ಖಾನ್‌ ಸೇರಿದಂತೆ ಅನೇಕರು ಸಾಮೂಹಿಪ್ರಾರ್ಥನೆ ಸಲ್ಲಿಸಿದರಲ್ಲದೆ ಈ ಸಂದರ್ಭದಲ್ಲಿ ಕಪ್ಪು ಪಟ್ಟಿ ಧರಿಸಿಕೊಂಡು ಪಾಲ್ಗೊಂಡಿದ್ದರು.
ಸದಸ್ಯತ್ವ ನೋಂದಣಿಗೆ ಹೆಚ್ಚಿನ ಆದ್ಯತೆ ನೀಡಿ
ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನವು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಕೂಡ ಸದಸ್ಯತ್ವ ನೋಂದಣಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಕರೆ ನೀಡಿದರು.
ಬಿ.ಎಡ್‌ನಿಂದ ಭಾಷಾಶೈಲಿ ವೃದ್ಧಿ
ಬಿ.ಎಡ್‌ ಅಧ್ಯಯನ ವಿದ್ಯಾರ್ಥಿಗಳಲ್ಲಿ ಕೌಶಲ್ಯ, ಸ್ಪರ್ಧಾತ್ಮಕ ಕೌಶಲ್ಯ, ಉತ್ತಮ ಭಾಷಾ ಶೈಲಿ ಜೊತೆಗೆ ಸಂಪರ್ಕ ಕೌಶಲ್ಯಗಳನ್ನು ಬೆಳೆಸುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ನಿರೀಕ್ಷಕ ಸೈಯದ್‌ ಫುರಖಾನ್‌ ತಿಳಿಸಿದರು.
ಏ.1ರಿಂದ ಉದ್ಯೋಗ ಖಾತ್ರಿ ಕೆಲಸ ಪ್ರಾರಂಭ
ಬರಗಾಲವಿದೆ ಎಂದು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ಕೆಲಸ ಸಿಗದು ಎಂಬ ಭಯಬೇಡ, ಏ.1ರಿಂದ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಯೋಜನೆ ಅಡಿ ಅನೇಕ ಕಾಮಗಾರಿ ಕೈಗೊಳ್ಳುವ ಅಗಶ್ಯವಿದೆ. ಗ್ರಾಮೀಣ ಪ್ರದೇಶಗಳ ಕಡು ಬಡವರಿಗೂ ಯೋಜನೇಯ ಸದುಪಯೋಗ ದೊರಕುವಂತಾಗಬೇಕೆಂದು ತಾಪಂ ಇಒ ಮಾಣಿರಾವ್‌ ಪಾಟೀಲ್‌ ಹೇಳಿದರು.
ಪ್ರವಚನ ಸೇವಾ ಸಮಿತಿಗೆ ಶಶಿಕಲಾ ಅಧ್ಯಕ್ಷೆ
ನಗರದ ಚನ್ನಬಸವಾಶ್ರಮದಲ್ಲಿ ವಚನ ಜಾತ್ರೆ-2025 ಹಾಗೂ ಡಾ.ಚನ್ನಬಸವ ಪಟ್ಟದ್ದೇವರ 26ನೇ ಸ್ಮರಣೋತ್ಸವ ಏ.10 ರಿಂದ 21ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಗುರುಬಸವ ಪಟ್ಟದ್ದೇವರ ಸಾನಿಧ್ಯದಲ್ಲಿ ನಡೆದ ಸಭೆಯಲ್ಲಿ ಎಲ್ಲ ಸದ್ಭಕ್ತರ ಒಮ್ಮತದಿಂದ ಪ್ರವಚನ ಸೇವಾ ಸಮಿತಿಯ ಅಧ್ಯಕ್ಷೆಯನ್ನಾಗಿ ಶಶಿಕಲಾ ಅಶೋಕ ವಾಲೆ ಅವರನ್ನು ನೇಮಕ ಮಾಡಲಾಯಿತು.
ಧರ್ಮ ರಕ್ಷಣೆಯಿಂದ ದೇಶ ಉಳಿಯಲು ಸಾಧ್ಯ
ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಅವರಣದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತಿ, ಯುಗಮಾನೋತ್ಸವ ನಿಮಿತ್ತ ಶನಿವಾರ ಜಗದ್ಗುರು ರೇಣುಕಾಚಾರ್ಯ ಭಾವಚಿತ್ರ ಹಾಗೂ ವೀರುಪಾಕ್ಷ ಶಿವಾಚಾರ್ಯ ಮತ್ತು ಮಹಾರಾಷ್ಟ್ರದ ಜಗದ್ಗುರುಗಳನ್ನು ವೈಭವದಿಂದ ಮೆರವಣಿಗೆ ಮಾಡಲಾಯಿತು.
ಕಾರಂಜಾ ಜಲಾಶಯದಿಂದ 28 ಸಾವಿರ ಹೆಕ್ಟೇರ್‌ಗೆ ನೀರು
ಕೇಂದ್ರ ಪುರಸ್ಕೃತ ಯೋಜನೆಯಡಿ ಹುಮನಾಬಾದ್‌, ಚಿಟಗುಪ್ಪ, ಮತ್ತು ಹಳ್ಳಿಖೇಡ (ಬಿ) ಪಟ್ಟಣಗಳಿಗೆ ಕಾರಂಜಾ ಜಲಾಶಯದಿಂದ ನೀರು ಸರಬರಾಜು ಅಭಿವೃದ್ಧಿ ಯೋಜನೆಯ 160 ಕೋಟಿ ರು. ಅನುದಾನದ ಕಾಮಗಾರಿಗೆ ಹಾಗೂ ಜೆಸ್ಕಾಂ ವತಿಯಿಂದ ನಿಂಬೂರ ಗ್ರಾಮದಲ್ಲಿ ₹8.5 ಕೋಟಿ ವೆಚ್ಚದ 33/11 ಕೆ.ವಿ. ವಿದ್ಯುತ್‌ ಉಪಕೇಂದ್ರ ನಿರ್ಮಾಣ ಕಾಮಗಾರಿಗಳಿಗೆ ಅರಣ್ಯ ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಶಂಕು ಸ್ಥಾಪನೆ ನೇರವೇರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 142
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved