ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೆ.5ರಂದು ರಾಯಚೂರಿನಲ್ಲಿ ಬಸವಸಂಸ್ಕೃತಿ ಅಭಿಯಾನ ರಥ ಆಗಮನ
ವಿಶ್ವಗುರು ಬಸವಣ್ಣನವರ ತತ್ವ ಸಿದ್ದಾಂತಗಳು ಹಾಗೂ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ವಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದ ಸಿದ್ದಲಿಂಗ ಮಹಾಸ್ವಾಮಿ ಹೇಳಿದರು.
‘ಕಿಶೋರ್ ಗಾನಲಹರಿ’ಗೆ ತಲೆದೂಗಿದ ಪ್ರೇಕ್ಷಕರು
ಬಾಲಿವುಡ್ನ ಪ್ರಖ್ಯಾತ ನಟ, ಗಾಯಕ ಕಿಶೋರಕುಮಾರ್ ಅವರ 96ನೇ ಜನ್ಮ ದಿನದ ನಿಮಿತ್ತ ಬೀದರ್ ಸಂಗೀತ ಕಲಾ ಮಂಡಳದಿಂದ ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ‘ಏಕ್ ಶ್ಯಾಮ್ ಕಿಶೋರ್ ಕೆ ನಾಮ್’ ಸಂಗೀತ ಸಂಜೆ ಕಾರ್ಯಕ್ರಮ ಪ್ರೇಕ್ಷಕರ ಮನ ತಣಿಸಿತು.
ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬೆಂಗಳೂರಲ್ಲಿ 19ಕ್ಕೆ ಪ್ರತಿಭಟನೆ
ಕನ್ನಡ ಶಾಲೆಗಳ ರಕ್ಷಣೆಗೆ ಹಾಗೂ ಶಾಲೆಗಳಿಗೆ ವಿಧಿಸಿದ ಷರತ್ತುಗಳನ್ನು ಸಡಿಲಗೊಳಿಸಲು ಹಾಗೂ ಕನ್ನಡ ಶಾಲೆಗಳ ಸಬಲೀಕರಣ ಕಾಯ್ದೆ ಜಾರಿಗೆ ಆಗ್ರಹಿಸಿ ಆಗಸ್ಟ್ 19ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ, ಸರ್ಕಾರ ಬೇಡಿಕೆ ಒಪ್ಪದಿದ್ದಲ್ಲಿ ಸೆ.17ರಂದು ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೂ ಕಲುಬರಗಿಯಲ್ಲಿ ಸಿದ್ದತೆ ನಡೆಸಲಿದ್ದೇವೆ ಎಂದು ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ರಾಜ್ಯಾಧ್ಯಕ್ಷ ರೇವಣಸಿದ್ಧಪ್ಪ ಜಲಾದೆ ಹೇಳಿದರು.
ಸ್ವಾತಂತ್ರ್ಯೋ ತ್ಸವ ಅದ್ಧೂರಿಯಾಗಿ ಆಚರಿಸೋಣ
ಪ್ರತಿ ವರ್ಷದಂತೆ ಈ ವರ್ಷವೂ ಆ.15 ರಂದು ಸ್ವಾತಂತ್ರ್ಯೋತ್ಸವ ಎಲ್ಲರೂ ಸೇರಿ ಅದ್ಧೂರಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಹದಗೆಟ್ಟ ವ್ಯವಸ್ಥೆ; ಹತೋಟಿ ಇರದ ಔರಾದ್ ಪಪಂ!
ರಸ್ತೆ ತುಂಬೆಲ್ಲಾ ತ್ಯಾಜ್ಯ, ಚರಂಡಿ ನೀರು ರಸ್ತೆ ತುಂಬೆಲ್ಲಾ ಆವರಿಸಿಕೊಂಡು ಮೂಗು ಮುಚ್ಚುವ ದುರ್ನಾತ ವಾಸನೆ, ಸತತ ಮಳೆಯಿಂದಾಗಿ ತುಂಬಿಕೊಂಡ ಚರಂಡಿಗಳಿಂದಾಗಿ ಮಳೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿ ಜನಜೀವನದ ಅಸ್ತವ್ಯಸ್ತಗೊಳಿಸುತ್ತಿರುವ ಘಟನೆ ನಿರಂತರವಾಗಿ ಪಟ್ಟಣದಲ್ಲಿ ನಡೆಯುತ್ತಿದೆ.
ಹಬ್ಬಗಳ ಆಚರಣೆ ನಮ್ಮ ಧಾರ್ಮಿಕ ಭಾವನೆಯನ್ನು ಗೌರವಿಸುವಂತಿರಲಿ: ಆಶಾ ರಾಥೋಡ
ಹಬ್ಬಗಳನ್ನು ಶ್ರದ್ಧಾಭಕ್ತಿಯಿಂದ ಆಚರಿಸಬೇಕು. ಶಾಂತಿಯುತವಾಗಿ ಗೌರಿ-ಗಣೇಶ ಹಬ್ಬವನ್ನು ಆಚರಿಸಿ. ಸರ್ಕಾರದ ನಿರ್ದೇಶನದಂತೆ ಹಬ್ಬಗಳು ಪ್ರತಿಯೊಂದು ಧಾರ್ಮಿಕ ಭಾವನೆ ಗೌರವಿಸುವಂತಿರಬೇಕು ಎಂದು ಪಿಎಸ್ಐ ಆಶಾ ರಾಥೋಡ ಹೇಳಿದರು.
ಕಲ್ಯಾಣದಲ್ಲಿ ಮಾಧ್ಯಮ ಕೌಶಲ್ಯ ತರಬೇತಿ ಕೇಂದ್ರ: ಸಚಿವ ಈಶ್ವರ ಖಂಡ್ರೆ
ಕೃತಕ ಬುದ್ಧಿಮತ್ತೆಯ ಈ ಆಧುನಿಕ ಯುಗದಲ್ಲಿ ಕಲ್ಯಾಣ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಮಾಧ್ಯಮ ಕೌಶಲ್ಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಕರ್ನಾಟಕ ಮಾಧ್ಯಮ ಅಕಾಡೆಮಿಯ ಚಿಂತನೆಗೆ ಶೀಘ್ರದಲ್ಲಿ ಕೆಕೆಆರ್ಡಿಬಿ ಮುಂದೆ ಪ್ರಸ್ತಾವನೆಯಿಟ್ಟು ಕ್ರಮವಹಿಸಲಾಗುವುದು ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ತಿಳಿಸಿದರು.
ಸಿಬ್ಬಂದಿ ಕೊರತೆಯಿಂದ ನರಳುತ್ತಿದೆ ಔರಾದ್ ಪ.ಪಂ.!
ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟನಲ್ಲಿ ಸರ್ಕಾರ ನೀಡುತ್ತಿರುವ ಕೋಟಿಗಟ್ಟಲೆ ಅನುದಾನ ಅನುಷ್ಠಾನ ಮಾಡಲಾಗದೆ ಅಸಹಾಯಕರಾಗಿ ಕೈ ಚಾಚಿ ಕುಳಿತಿದೆ ಈ ಪಟ್ಟಣ ಪಂಚಾಯತಿ. ಭಾರಿ ಸಿಬ್ಬಂದಿಗಳ ಕೊರತೆಯಿಂದಾಗಿ ಅಭಿವೃದ್ಧಿ ಕೆಲಸ ಮಾಡಲಾಗದೆ ಔರಾದ್ ಪಟ್ಟಣ ಪಂಚಾಯತಿ ನರಳುತ್ತಿದೆ.
ವಸುದೈವ ಕುಟುಂಬಕಂ ಮಾದರಿ ಕೃತಿ ಮಹಾರಾಷ್ಟ್ರವೂ ಪ್ರಕಟಿಸಲಿ: ಶಿವಯ್ಯ ಸ್ವಾಮಿ
ಕೇಂದ್ರ ಸರ್ಕಾರದ ಯೋಜನೆಗಳ ವಸುದೈವ ಕುಟುಂಬಕಂ ಪುಸ್ತಕ ಮಾದರಿಯಲ್ಲಿ ಮಹಾರಾಷ್ಟ್ರ ಸರ್ಕಾರದ ಯೋಜನೆಗಳ ಪುಸ್ತಕ ಹೊರ ತರಬೇಕು ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಸಲಹೆ ಮಾಡಿದರು.
ಸಮಾಜದ ಒಳಿತಿಗಾಗಿ ಬದುಕು ಸಮರ್ಪಿಸಿದ ಗುರುಬಸವ ಪಟ್ಟದ್ದೇವರು
ಹುಟ್ಟು ಉಚಿತ, ಸಾವು ಖಚಿತವಾಗಿರುವ ಬದುಕಿನಲ್ಲಿ ಭಗವಂತ ಕರುಣಿಸಿರುವ ಜೀವನಕ್ಕೆ ಅರ್ಥ ಬರಬೇಕಾದರೆ ಜೀವನದಲ್ಲಿ ಸಮಾಜೋಪಯೋಗಿ, ಮಾನವೀಯ, ಜಗಮೆಚ್ಚುವ ಮೌಲ್ಯಯುತ ಕಾರ್ಯಗಳನ್ನು ಮಾಡಬೇಕಾಗಿರುವುದು ಅತ್ಯವಶ್ಯ.
< previous
1
2
3
4
5
6
7
8
9
10
...
153
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ