ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಸವನಾಡಲ್ಲಿ ಸನಾತನ ಚಿಗುರೋಲ್ಲ, ಸಾಗರ ಖಂಡ್ರೆ ಆಯ್ಕೆ ಸಾಕ್ಷಿ: ಮಾವಳ್ಳಿ ಶಂಕರ್
ಬೀದರಿನ ರಂಗ ಮಂದಿರದಲ್ಲಿ ಶನಿವಾರ ನಡೆದ ನೂತನ ಸಂಸದ ಸಾಗರ ಖಂಡ್ರೆ ಹಾಗೂ ಎಂಎಲ್ಸಿ ಚಂದ್ರಶೇಖರ ಪಾಟೀಲ್ರ ಅಭಿನಂದನಾ ಸಮಾರಂಭದಲ್ಲಿ ಸಂವಿಧಾನ ಪೀಠಿಕೆ ವಾಚನ ಮಾಡಲಾಯಿತು.
ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಆಗ್ರಹ
ಬೀದರ್ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಿದರು.
ಔರಾದ್ ತಾಲೂಕಿನಲ್ಲಿ 36 ಕೆರೆ ತುಂಬಿಸುವ ಕಾಮಗಾರಿ ವಿಳಂಬವೇಕೆ?: ಶಾಸಕ ಪ್ರಭು ಚವ್ಹಾಣ ಕಿಡಿ
560.70 ಕೋಟಿ ಯೋಜನೆಗೆ ಸರ್ಕಾರದಿಂದ ಅನುಮೋದನೆ ಪಡೆದು ಅದಾಗಲೇ ಎರಡು ವರ್ಷವಾದರೂ ಕಾಮಗಾರಿ ಆರಂಭಿಸುತ್ತಿಲ್ಲ ಎಂದು ಮಾಜಿ ಸಚಿವ ಹಾಗೂ ಔರಾದ (ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಕಲ ಜೀವಿಗೆ ಲೇಸು ಬಯಸುವ ಬಸವ ಧರ್ಮ ಪ್ರಗತಿಪರ ಧರ್ಮ: ಸಂಜಯ್ ಮಾಕಾಲ್
ಬಸವಗಿರಿಯ ಲಿಂಗಾಯತ ಮಹಾಮಠ ದಲ್ಲಿ ನಡೆದ ಮಾಸಿಕ ಶರಣ ಸಂಗಮ ಕಾರ್ಯಕ್ರಮ ಜರುಗಿತು.
ಎಲೆಮರೆಯಲ್ಲಿ ಸೇವೆ ಸಲ್ಲಿಸುವವರ ಗುರುತಿಸುವುದು ನಮ್ಮ ಕರ್ತವ್ಯ: ಡಾ.ಚೆನ್ನವೀರ ಶ್ರೀ
ಹಾರಕೂಡದಲ್ಲಿ ಗುರುವಾರ ವಿವಿಧ ರಂಗದಲ್ಲಿ ಸೇವೆ ಸಲ್ಲಿಸಿದ ಜನರನ್ನು ಗುರುತಿಸಿ ಅವರಿಗೆ ಹಾರಕೂಡ ಮಠದಿಂದ ಶ್ರೀ ಗುರು ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೀದರ್-ಬೆಂಗಳೂರು ಮಧ್ಯೆ ಹೊಸ ವಂದೇ ಭಾರತ್ ರೈಲು ಸೇವೆಗೆ ಸಾಗರ ಖಂಡ್ರೆ ಒತ್ತಾಯ
ಸಿಕಿಂದ್ರಾಬಾದ್ನಲ್ಲಿ ಗುರುವಾರ ನಡೆದ ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯ ಸಂಸದರ ಸಭೆಯಲ್ಲಿ ಬೀದರ್ ಸಂಸದ ಸಾಗರ ಖಂಡ್ರೆ ಭಾಗವಹಿಸಿ, ಚರ್ಚಿಸಿದರು.
ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ: ಎಡಿಸಿ ಶಿವಕುಮಾರ ಶೀಲವಂತ
ಬೀದರ್ ನಗರದ ಅಂಗಡಿ ಮುಂಗಟ್ಟುಗಳ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60 ರಷ್ಟು ಕಡ್ಡಾಯವಾಗಿ ಅಳವಡಿಸಬೇಕೆಂದು ಸೂಚಿಸಲು ಜಾಥಾ ನಡೆಸಲಾಯಿತು.
ಶರಣರ ಸಂಗದಿಂದ ಅಂತರಂಗ ವಿಕಾಸ: ನಾಡೋಜ ಪಟ್ಟದ್ದೇವರು
ಭಾಲ್ಕಿ ಪುರಸಭೆ ಅಧ್ಯಕ್ಷರಾದ ಶಶಿಕಲಾ ಅಶೋಕ, ಉಪಾಧ್ಯಕ್ಷರಾದ ವಿಜಯಕುಮಾರ ರಾಜಭವನ, ಬಸವ ಮೂಲಗೆ, ರಾಜಶೇಖರ ಕಲ್ಲಪ್ಪ ಇವರನ್ನು ಪೂಜ್ಯರು ಸನ್ಮಾನಿಸಿ ಆಶೀರ್ವದಿಸಿದರು.
ಚೆನ್ನಮ್ಮನ ಧೈರ್ಯ, ಸಾಹಸ ಮಹಿಳೆಗೆ ಆದರ್ಶ: ಶಶಿಕಾಂತ್ ಶಿವಪೂರೆ
ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿ ಹೆಣ್ಣು ಮಕ್ಕಳು ರಾಣಿ ಚೆನ್ನಮ್ಮ ಆದರ್ಶ, ತತ್ವಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಜಾರಿಗೊಳಿಸಬೇಕು ಎಂದು ಶಶಿಕಾಂತ್ ಶಿವಪೂರೆ ಹೇಳಿದರು.
ಚೆನ್ನಬಸವಾನಂದ ಶ್ರೀ, ಬಸವಧರ್ಮ ಪೀಠಕ್ಕೆ ಸಂಬಂಧವಿಲ್ಲ: ಡಾ.ಗಾಂಗಾಮಾತಾ
ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ನಡೆಯಿಸಿ ಅದರಲ್ಲಿ ಸಂಬಂಧವಿಲ್ಲದ ನಿರ್ಣಯ ಕೈಗೊಂಡಿದ್ದು, ಅದನ್ನು ಖಂಡಿಸಿ ಜಗದ್ಗುರು ಡಾ.ಗಂಗಾ ಮಾತಾಜಿ ಅವರು ನಗರದ ಬಸವ ಮಹಾಮನೆಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದರು.
< previous
1
...
38
39
40
41
42
43
44
45
46
...
156
next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ