• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸವಿತಾ ಸಮಾಜಕ್ಕೆ ಠಾಕೂರ್‌ ಕೊಡುಗೆ ಅಪಾರ: ಉಮೇಶಕುಮಾರ
ಬಿಜೆಪಿ ಮುಖಂಡ ಈಶ್ವರಸಿಂಗ್ ಠಾಕೂರ್ ದಂಪತಿಯಿಂದ ಸವಿತಾ ಸಮಾಜ ಭವನದ ಮೇಲ್ಛಾವಣಿ ಉದ್ಘಾಟನೆ ಮಾಡಲಾಯಿತು.
ಬಸವ ತತ್ವಾಧಾರಿತ ಸಂವಿಧಾನ ಸ್ಮರಣೀಯವಾದುದು: ಸಚಿವ ಈಶ್ವರ ಖಂಡ್ರೆ
ಬಸವಣ್ಣನವರ ಸಂಸತ್ತಿನಲ್ಲಿ ವಿವಿಧ ಸಮಾಜದ 770 ಶರಣರಿದ್ದರು. ಮಹಿಳೆಯರ ಸಮಾನತೆಗಾಗಿಯು ಅವರು ಶ್ರಮಿಸಿದ್ದರು. ಅವರ ತತ್ವ ಸಿದ್ದಾಂತಗಳನ್ನು ಡಾ.ಅಂಬೇಡ್ಕರರು ಸಂವಿಧಾನದ ಮೂಲಕ ಜಾರಿಗೆ ತಂದು ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಿದರು
ಜ್ಞಾನ ವೃದ್ಧಿಗೆ ವಿಜ್ಞಾನ ಅವಶ್ಯ: ಡಾ.ದೊಡ್ಡೆ
ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಘಟಕದಿಂದ ಆಯೋಜಿಸಿದ ಜ್ಞಾನ-ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಿಇಒ ಟಿಆರ್ ದೊಡ್ಡೆ ಮಾತನಾಡಿದರು.
ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲಿಸಿದ ಸಚಿವ ಖಂಡ್ರೆ
ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪರಿಶೀಲಿಸಿದರು.
ಸತ್ಯ ಶೋಧನೆ ಮಾಡುವುದೇ ವಿಜ್ಞಾನ
ಬೀದರ್‌ನ ಸಂಸ್ಕಾರ ಇಂಟರ್‌ ನ್ಯಾಷನಲ್‌ ಸ್ಕೂಲ್‌ನಲ್ಲಿ ಜಿಲ್ಲೆಯ ಸಿಬಿಎಸಿ ಶಾಲೆಗಳ ಸಂಘ ಹಾಗೂ ಸಂಸ್ಕಾರ ಇಂಟರ್‌ ನ್ಯಾಷನಲ್‌ ಶಾಲೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿರುವ ವಿಜ್ಞಾನ ವಸ್ತು ಪ್ರದರ್ಶನ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಕಮಲನಗರದಲ್ಲಿ ಸಾಮೂಹಿಕ ದಶ ಗಣೇಶ ವಿಸರ್ಜನೆ
ಕಮಲನಗರ ಪಟ್ಟಣದಲ್ಲಿ ಶುಕ್ರವಾರ ಸಂಜೆ ಸಾರ್ವಜನಿಕ ಗಣೇಶ ವಿಸರ್ಜನೆ ಮೆರವಣಿಗೆ ಮೂಲಕ ಸಾಮೂಹಿಕ ವಿಸರ್ಜನೆ ಮಾಡಲಾಯಿತು.
ಹಿಂದಿ ದಿವಸ್‌ ಆಚರಣೆಗೆ ತೀವ್ರ ವಿರೋಧ
ಡಿಸಿ ಕಚೇರಿ ಎದುರು ಹಣೆಗೆ ಕಪ್ಪು ಪಟ್ಟಿ ಕಟ್ಟಿ ಕರವೇ ಪ್ರತಿಭಟನೆ
ಶಿಥಿಲ ಶಾಲಾ ಕಟ್ಟಡದ ಮಾಹಿತಿ ನೀಡಲು ಸಿಎಂ ಕಚೇರಿ ಸೂಚನೆ
ಜೂನ್ 9 ರಂದು ಪ್ರಕಟಗೊಂಡ ಕನ್ನಡಪ್ರಭ ಪತ್ರಿಕೆ ಸುದ್ದಿಯ ತುಣುಕು
ರಾಜಕೀಯ ಉದ್ಯೋಗವಲ್ಲ, ಸೇವೆ: ಸಾಗರ ಖಂಡ್ರೆ
ಬೀದರ್‌ನ ಕರ್ನಾಟಕ ಕಾಲೇಜಿನಲ್ಲಿ ಸಂಸದ ಸಾಗರ ಖಂಡ್ರೆ ಅವರನ್ನು ಸನ್ಮಾನಿಸಲಾಯಿತು.
ಭಾಲ್ಕಿ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿ: ಖಂಡ್ರೆ
ಭಾಲ್ಕಿ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ನಡೆದ ಪುರಸಭೆ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸನ್ಮಾನಿಸಿ ಗೌರವಿಸಿದರು
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 142
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved