ಸತ್ಯ ಶೋಧನೆ ಮಾಡುವುದೇ ವಿಜ್ಞಾನಬೀದರ್ನ ಸಂಸ್ಕಾರ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ ಜಿಲ್ಲೆಯ ಸಿಬಿಎಸಿ ಶಾಲೆಗಳ ಸಂಘ ಹಾಗೂ ಸಂಸ್ಕಾರ ಇಂಟರ್ ನ್ಯಾಷನಲ್ ಶಾಲೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿರುವ ವಿಜ್ಞಾನ ವಸ್ತು ಪ್ರದರ್ಶನ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.