• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾಭಿಮಾನಿ ಕಲ್ಯಾಣ ಪರ್ವಕ್ಕೆ ಸಂಭ್ರಮದ ತೆರೆ
ಸ್ವಾಭಿಮಾನಿ ಕಲ್ಯಾಣ ಪರ್ವದ ಸಮಾರೋಪ ಸಮಾರಂಭದಲ್ಲಿ 7 ನಿರ್ಣಯಗಳನ್ನು ಕೈಗೊಳ್ಳಲಾಯಿತು. ಈ ನಿರ್ಣಯಗಳನ್ನು ಬಸವರಾಜ ಪಾಟೀಲ್‌ ಶಿವಪುರ ಮಂಡಿಸಿದರು.
ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ತೀವ್ರಗತಿ ಪಡೆಯಲಿ: ನಾಡೋಜ ಪಟ್ಟದೇವರು
ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆಗಾಗಿ ಸ್ವತಂತ್ರ ಧರ್ಮದ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಅನುಭವ ಮಂಟಪದ ಅಧ್ಯಕ್ಷರಾದ ಡಾ.ಬಸವಲಿಂಗ ಪಟ್ಟದೇವರು ಹೇಳಿದರು.
ಬೀದರ್‌ ಶಿವನಗರದ ರಸ್ತೆಗೆ 5ಕೋಟಿ ರು. ಅನುದಾನ: ಕೋಟ್ಯಂತರ ರು. ರಸ್ತೆ ಕಾಮಗಾರಿಯ ಗುಣಮಟ್ಟ ಕ್ಷೀಣ?
ರಸ್ತೆ ನಿರ್ಮಾಣಕ್ಕೆ ಕೋಟ್ಯಂತರ ರುಪಾಯಿ ಬಿಡುಗಡೆ ಮಾಡಿಸಿದ್ದಾಗಿ ಫ್ಲೆಕ್ಸ್‌ಗಳನ್ನು ಹಾಕಿಸಿಕೊಂಡಿರುವ ಸಚಿವ ರಹೀಮ್‌ ಖಾನ್‌ ಅ‍ವರಿಗೆ ಜನ ಛೀಮಾರಿ ಹಾಕೋದಂತೂ ಗ್ಯಾರಂಟಿ. ಲೋಕೋಪಯೋಗಿ ಇಲಾಖೆ ಈ ಬಗ್ಗೆ ಇನ್ನಾದರೂ ಗಂಭೀರವಾಗಲಿ.
ವಚನ ಪಠಣದಿಂದ ವ್ಯಕ್ತಿಯ ಉದ್ವೇಗ, ಇತರೆ ಚಿಂತೆಗಳು ದೂರ: ಡಾ.ಚೆನ್ನವೀರ ಶಿವಾಚಾರ್ಯ ಶ್ರೀ
ಬಸವ ವಚನ ಪಠಣದಿಂದ ವ್ಯಕ್ತಿಯ ಉದ್ವೇಗ ಮತ್ತು ಇತರೆ ಚಿಂತೆಗಳು ದೂರವಾಗುತ್ತವೆ ಎಂದು ಹಾರಕೂಡ ಮಠದ ಡಾ.ಚೆನ್ನವೀರ ಶಿವಾಚಾರ್ಯರು ಹೇಳಿದರು.
ವಚನದ ಮೂಲಕ ಮಾನವೀಯ ಗುಣ ಬಿತ್ತಿದ್ದ ಶರಣರು: ಮಾತೆ ಗಂಗಾದೇವಿ
ಬಸವ ಧರ್ಮಪೀಠದ ಬಸವ ಮಹಾಮನೆಯಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ಜರುಗಲಿರುವ 23ನೇ ಕಲ್ಯಾಣ ಪರ್ವದ ಧರ್ಮ ಚಿಂತನ ಗೋಷ್ಠಿ ನಡೆಯಿತು.
ಇಎಸ್ಐ ಆಸ್ಪತ್ರೆ ಸ್ಥಾಪನೆಗೆ ಕೇಂದ್ರಕ್ಕೆ ಮನವಿ
ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ನವದೆಹಲಿಯಲ್ಲಿ ಶಾಸಕ ಡಾ.ಬೆಲ್ದಾಳೆ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ
ವಾಲ್ಮಿಕಿ ಜಯಂತಿಯಲ್ಲಿ ಸಚಿವ ರಹೀಮ್‌ ಖಾನ್‌ ಮನವಿ । ವಾಲ್ಮಿಕಿ ಭವನದ ಕಂಪೌಂಡ್‌ಗೆ 10ಲಕ್ಷ ಅಬುದಾನ ಭರವಸೆ
ಆತ್ಮ ವಿಶ್ವಾಸದಿಂದ ಯಶಸ್ಸು ಸಾಧ್ಯ:
ಶೈಕ್ಷಣಿಕ ಪಥದ ಕುರಿತ ಕಾರ್ಯಕ್ರಮ ತಹಸೀಲ್ದಾರ್‌ ಮಂಜುನಾಥ ಸಲಹೆ
ವಾಲ್ಮೀಕಿ ರಾಮಾಯಣದಿಂದ ಸಮಾಜ ನಿರ್ಮಾಣ
ಮಹರ್ಷಿ ವಾಲ್ಮಿಕಿ ಜಯಂತಿಯಲ್ಲಿ ಸಂಸದ ಸಾಗರ ಖಂಡ್ರೆ ಅಭಿಮತ
ಬೀದರ್‌ನಲ್ಲಿ ಮಾರ್ದನಿಸಿದ ಒಳ ಮೀಸಲಾತಿ ಕೂಗು
ಒಳ ಮೀಸಲಾತಿ ಜಾರಿಯಾಗುವವರೆಗೆ ಬ್ಯಾಕಲಾಗ್ ಸೇರಿದಂತೆ ಯಾವುದೇ ಹುದ್ದೆಗಳ ನೇಮಕಾತಿ ತುಂಬಬಾರದು. ಜನಗಣತಿ ವರದಿ ವಿಚಾರವನ್ನು ಮುನ್ನೆಲೆಗೆ ತಂದು ಎಸ್‌ಸಿ ಒಳಮೀಸಲಾತಿ ಜಾರಿ ಗೊಳಿಸುವಲ್ಲಿ ನಿರ್ಲಕ್ಷ ಧೋರಣೆ ಸಲ್ಲದು ಎಂದು ಒಳ ಮೀಸಲಾತಿ ಹೋರಾಟನಿರತರು ಆಗ್ರಹಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 156
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved