• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶ ಉತ್ಸವವು ಜಾತಿ ರಹಿತ, ಪಕ್ಷ ರಹಿತ - ಡಿಜೆ ಸ್ಥಗಿತಕ್ಕೆ ಅನ್ಯರ ಕುತಂತ್ರದ ಆರೋಪ: ತನಿಖೆಗೆ ಆಗ್ರಹ
ಗಣೇಶ ಉತ್ಸವವು ಜಾತಿ ರಹಿತ, ಪಕ್ಷ ರಹಿತ ವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಶಾಂತಿ ಕಾಪಾಡುವ ಪೊಲೀಸರಿಂದಲೇ ಗಣೇಶ ಭಕ್ತರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದಂತಾಗಿದೆ. ಏಕಾಏಕಿ ಡಿಜೆ ಬಂದ್ ಆಗಿದ್ದರಿಂದ ಸಾವಿರಾರು ಜನರು ಮೆರವಣಿಗೆ ಬಿಟ್ಟು ಮನೆಯತ್ತ ತೆರಳಿದ್ದಾರೆ
ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ: ಡಿಸಿ ಶಿಲ್ಪಾ ಶರ್ಮಾ
ಬೀದರನ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಸೆ.15ರಂದು ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು.
ಸಮ ಸಮಾಜ ನಿರ್ಮಾಣಕ್ಕೆ ಶ್ರೀ ಶಕ್ತಿ ಅಗತ್ಯ: ಶಂಕರಾನಂದ
ಭಾರತದ ಹಿತ ಸಂಘಟನೆಯಲ್ಲೇ ಅಡಗಿದೆ. ನಾವು ಒಗ್ಗಟ್ಟು ಪ್ರದರ್ಶಿಸಿದಾಗೆಲ್ಲ ಶಕ್ತಿಶಾಲಿಯಾಗಿದ್ದೇವೆ. ವಿಘಟಿತರಾದಾಗ ಅದರ ಬೆಲೆಯನ್ನೂ ತೆತ್ತಿದ್ದೇವೆ. ಇತಿಹಾಸದ ಕಠೋರ ಸತ್ಯಗಳಿಂದ ಪಾಠ ಕಲಿಯಬೇಕು.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾರ್ಮಿಕರಿಗೆ, ಮಕ್ಕಳಿಗೆ ಅನ್ಯಾಯ
ಹುಮನಾಬಾದನಲ್ಲಿ ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ನೂರಾರು ಮಹಿಳೆಯರು ಕಚೇರಿ ಮುಂದೆ ಪ್ರತಿಭಟಿಸಿದರು.
ಅ.19, 20ಕ್ಕೆ ಸ್ವಾಭಿಮಾನಿ ಕಲ್ಯಾಣ ಪರ್ವ: ಚನ್ನಬಸವಾನಂದ ಶ್ರೀ
ಅ.19 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಅಂದು ಬೆಳಗ್ಗೆ 5 ಗಂಟೆಗೆ ಸುಪ್ರಭಾತ ಸಮಯದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ, ಬಸವ ಚಿಂತನ ಪ್ರಭೆಯ ಮೂಲಕ ವೇದಿಕೆಯ ದೈವೀಕರಣ ನಡೆಯಲಿದೆ. ಅಂದು ಸಂಜೆ 5 ಗಂಟೆಗೆ ಧರ್ಮಚಿಂತನ ಗೋಷ್ಠಿ-1 ಜರುಗಲಿದೆ. ವಿವಿಧ ರಾಜ್ಯದ ಭಕ್ತರು ಭಾಗಿ ಎಂದು ಮಾಹಿತಿ ನೀಡಿದರು.
ಉತ್ತಮ ಕಾರ್ಯಕ್ಕೆ ದೈವ ಕೃಪೆ ಅಗತ್ಯ
ಗಣೇಶಕಮಲನಗರ ಪಟ್ಟಣದ ಅಲ್ಲಮಪ್ರಭು ವೃತ್ತದಲ್ಲಿ ಪ್ರತಿಷ್ಠಾಪಿಸಿರುವ ವ್ಯಾಪಾರಿ ಗಣೇಶ ಮಂಡಳಿಯ ಗಣೇಶ ಮಹೋತ್ಸವ ಕಾರ್ಯಕ್ರಮವನ್ನು ಸಿಪಿಐ ಅಮರೆಪ್ಪಾ ಎಸ್. ಸಿವಬಲ ಪೂಜೆ ನೇರವೇರಿಸಿದರು.
ಜೇಡರ ದಾಸಿಮಯ್ಯನವರ ದಾಂಪತ್ಯ ಜೀವನ ಮಾದರಿ
ಬಸವಕಲ್ಯಾಣದಲ್ಲಿ ಶ್ರಾವಣ ಮಾಸದ ಸಮಾರೋಪ ಸಮಾರಂಭದ ನಿಮಿತ್ತ ಶಿವಾನುಭಾವ ಚಿಂತನ ಕಾರ್ಯಕ್ರಮ ಜರುಗಿತು.
ಸದ್ವಿಚಾರಗಳಿಂದ ಜೀವನಕ್ಕೆ ಹೊಸ ಚೈತನ್ಯ
ಬೀದರ್ ನಗರದ ಪ್ರಸಾದ ನಿಲಯದಲ್ಲಿ ಶ್ರಾವಣ ಮಾಸದ ಬಸವ ದರ್ಶನ ಪ್ರವಚನ ಸಮಾರೋಪದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು.
ಕಲಿಕಾ ಆಸಕ್ತಿ ಹುಟ್ಟು ಹಾಕುವ ಸೂತ್ರಧಾರನೆ ಶಿಕ್ಷಕ
ಹುಮನಾಬಾದ್ ಪಟ್ಟಣದ ಲಕ್ಷ್ಮೀ ವೆಂಕಟೇಶ್ವರ ಬಾಲಭಾರತಿ ವಿದ್ಯಾಮಂದಿರ ಶಾಲೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕ ಪಂಡಿತ ಬಾಳೂರೆ ಮಾತನಾಡಿದರು.
ಬೀದರ್‌ ಜಿಲ್ಲೆ ನೀರಿನ ಮೂಲಾಧಾರ ಕಾರಂಜಾ: ಸಚಿವ ಈಶ್ವರ ಖಂಡ್ರೆ
ಕಾರಂಜಾ ಜಲಾಶಯದ ಹಿನ್ನೀರಿನಲ್ಲಿ ರೈತರ ಭೂಮಿ ಹೋಗಿವೆ. ಪ್ರತಿ ವರ್ಷ ಹಿನ್ನೀರಿನಿಂದ ರೈತರ ಜಮೀನುಗಳು ನೀರಿನಲ್ಲಿ ಮುಳುಗಡೆಯಾಗುತ್ತಿವೆ. ಈ ಹಿನ್ನೆಲೆ ಕಾರಂಜಾ ಮುಳುಗಡೆ ಪ್ರದೇಶದ ಮರು ಸರ್ವೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 142
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved