• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಬೆಂಗಳೂರಿನಲ್ಲಿ ಒಳ ಮೀಸಲಾತಿ ಜಾರಿ ಕುರಿತು ವಿಚಾರ ಸಂಕಿರಣ
ಮಂದಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ಭವಿಷ್ಯದ ಹೋರಾಟದ ಬಗ್ಗೆ ವಿಶೇಷ ಸಭೆ ಜರುಗುವುದು ಎಂದು ಫರ್ನಾಂಡಿಸ್‌ ಹಿಪ್ಪಳಗಾಂವ್‌ ತಿಳಿಸಿದರು.
ರಾಜ್ಯ ಆರ್ಥಿಕತೆಗೆ ಪಶು ಸಂಗೋಪನೆ, ಮೀನುಗಾರಿಕೆ ಬೆನ್ನೆಲುಬು
ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಹಾಗೂ ಪದವಿ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಾಯಿತು.
62 ಗ್ರಾಮಗಳು ತಾಲೂಕಿಗೆ ಸೇರ್ಪಡೆಗೆ ಒತ್ತಾಯಿಸಿ ಹುಲಸೂರ ಬಂದ್‌
ಬಸವಕಲ್ಯಾಣ ಜಿಲ್ಲಾ ರಚನಾ ಹೋರಾಟ ಸಮತಿಯಿಂದ ಸೋಮವಾರ ಹುಲಸೂರ ಬಂದ್‌ ಆಚರಿಸಿ ಮನವಿ ಸಲ್ಲಿಸಲಾಯಿತು.
ಬೀದರ್‌ ವಿಶ್ವವಿದ್ಯಾಲಯ ಮಾತ್ರ ಕಡಿಮೆ ಖರ್ಚು, ಹಳೆಯ ವಿವಿಯೊಂದಿಗಿನ ಉತ್ತಮ ಬಾಂಧವ್ಯದಿಂದ ನಿರ್ವಹಣೆ

ಬೀದರ್‌ ವಿಶ್ವವಿದ್ಯಾಲಯ ಮಾತ್ರ ಕಡಿಮೆ ಖರ್ಚು, ಹಳೆಯ ವಿವಿಯೊಂದಿಗಿನ ಉತ್ತಮ ಬಾಂಧವ್ಯದಿಂದಾಗಿ ಆರೋಗ್ಯಕರವಾಗಿ ಮುನ್ನಡೆಯುತ್ತಿದೆ.

ಸುನೀತಾ ವಿಲಿಯಂನಂತಹ ಮಹಿಳೆಯರು ನಮಗೆ ಪ್ರೇರಣೆ ಆಗಲಿ: ಶಕುಂತಲಾ ಬೆಲ್ದಾಳೆ
ವಿಶ್ವ ಮಹಿಳಾ ದಿನಾಚರಣೆ ಹಾಗೂ ಡಾ. ಪ್ರೇಮಾ ಸಿರ್ಸೆ ಅವರ ‘ಚುಕ್ಕಿಗಳು’ ತಿಂಗಳ ಪುಸ್ತಕ ಪರಿಚಯ ಕಾರ್ಯಕ್ರಮದಲ್ಲಿ ವಿವಿಧ ಸಾಧಕಿಯರನ್ನು ಸನ್ಮಾನಿಸಲಾಯಿತು.
ಶೃಂಗೇರಿ ಶ್ರೀಗಳಿಂದ ಸನಾತನ ಧರ್ಮ ವಿಜಯಯಾತ್ರೆ
ಬೀದರ್‌ನಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದ ಈ ಶೋಭಾ ಯಾತ್ರೆಯಲ್ಲಿ ಮಹಿಳೆಯರು ಪೂರ್ಣಕುಂಭ ಸ್ವಾಗತದ ಶೋಭಾ ಯಾತ್ರೆ ಭಕ್ತಿ ಭಾವವನ್ನು ಇಮ್ಮಡಿಗೊಳಿಸಿತ್ತು. ನಂತರ ಭಕ್ತಾದಿಗಳು ಧೂಲ ಪಾದಪೂಜೆ ಹಾಗೂ ಗುರುವಂದನ ಕಾರ್ಯಕ್ರಮ ನೆರವೇರಿತು.
ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ
ಸಿದ್ರಾಮಪ್ಪ ಅಣದೂರೆ ನೇತೃತ್ವದಲ್ಲಿ ರೈತ ಸಂಘದ ಪ್ರತಿಭಟನೆ, ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಯತ್ನ ನಡೆಸಿದರು. ರೈತರಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಯಿತು.
ಪರಿಶಿಷ್ಟ ಜಾತಿಯ ‘ಬಲಗೈ’ಗೆ ಒಳ ಮೀಸಲಾತಿಯಲ್ಲಿ ನ್ಯಾಯ ಸಿಗಲಿ: ಮಾರುತಿ ಬೌದ್ಧೆ
ಸದಾಶಿವ ಆಯೋಗದಲ್ಲಿ ಉಲ್ಲೇಖಿಸಿ ರುವ 101 ಉಪಜಾತಿಗಳು ಈಗ 184ಕ್ಕೆ ಏರಿರುವುದರಿಂದ ಮತ್ತೊಮ್ಮೆ ವೈಜ್ಞಾನಿಕ ವರದಿಯನ್ನು ಉಪಜಾತಿಗಳೊಂದಿಗೆ ಸ್ಪಷ್ಟವಾಗಿ ನಮೂದಿಸಿ ಜಾರಿಗೊಳಿಸಬೇಕಾಗಿದೆ ಎಂದು ರಾಜ್ಯ ಬಲಗೈ ಹೊಲೆಯ ಸಂಬಂಧಿತ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ಅಭಿಪ್ರಾಯಪಟ್ಟಿದೆ.
ರಾಜಕೀಯ ಒಣಪ್ರತಿಷ್ಠೆಯ ವೇದಿಕೆಯಾದ ಆರೋಗ್ಯ ಮೇಳ
Health fair, a platform for political prestige
ಸಾರ್ವಜನಿಕರು ಆರೋಗ್ಯದತ್ತ ಗಮನಹರಿಸಿ: ಸಚಿವರ ಸಲಹೆ
Minister advises public to focus on health
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 142
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved